nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಗನವಾಡಿ:  257 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

    August 18, 2025

    ಸಿನಿಮಾ ಗೆಲ್ಲಿಸಲು ಸ್ಟಾರ್ ನಟರೇ ಬೇಕಿಲ್ಲ: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    August 18, 2025

    ಗವಿಸಿದ್ದಪ್ಪ ನಾಯಕ್ ಕೊಲೆ ಕೇಸ್ ಗೆ ಹೊಸ ತಿರುವು!

    August 18, 2025
    Facebook Twitter Instagram
    ಟ್ರೆಂಡಿಂಗ್
    • ಅಂಗನವಾಡಿ:  257 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
    • ಸಿನಿಮಾ ಗೆಲ್ಲಿಸಲು ಸ್ಟಾರ್ ನಟರೇ ಬೇಕಿಲ್ಲ: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ
    • ಗವಿಸಿದ್ದಪ್ಪ ನಾಯಕ್ ಕೊಲೆ ಕೇಸ್ ಗೆ ಹೊಸ ತಿರುವು!
    • ಶಾಸಕ ಯತ್ನಾಳ್ ಗೆ ಮುತ್ತಿಗೆ ಹಾಕಿ ಕಪ್ಪುಬಟ್ಟೆ ಪ್ರದರ್ಶಿಸಿದ ಯುವಕರು!
    • ಲಾರಿಗೆ ಡಿಕ್ಕಿ ಹೊಡೆದ KSRTC ಬಸ್: ಇಬ್ಬರು ಸಾವು, ಹಲವರಿಗೆ ಗಾಯ
    • ದರ್ಶನ್ ಸೋಷಿಯಲ್ ಮೀಡಿಯಾ ನಿರ್ವಹಿಸಲಿದ್ದಾರೆ ಪತ್ನಿ ವಿಜಯಲಕ್ಷ್ಮೀ
    • ಪ್ರೀತ್ಸೆ ಅಂತ ಎದೆಗೆ ಇರಿದುಕೊಂಡ ಯುವಕ: ಪೋಕ್ಸೋ ಕೇಸ್ ದಾಖಲು
    • ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲು ‘ನಿಮ್ಮ ಜೊತೆ ನಾವಿದ್ದೇವೆ’: ಅಭಿಮಾನಿಗಳಿಗೆ ಸಾಥ್ ನೀಡಿದ ನಟ ಅನಿರುದ್ಧ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸಿ, ದೇಶದಿಂದ ಗಡಿಪಾರು ಮಾಡಿ | ಸಂವಿಧಾನ ಸಂರಕ್ಷಣಾ ಸಮಿತಿ
    Uncategorized January 27, 2022

    ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸಿ, ದೇಶದಿಂದ ಗಡಿಪಾರು ಮಾಡಿ | ಸಂವಿಧಾನ ಸಂರಕ್ಷಣಾ ಸಮಿತಿ

    By adminJanuary 27, 2022No Comments2 Mins Read
    protest

    ಸರಗೂರು:  ರಾಯಚೂರು ಜಿಲ್ಲೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ,  ದೇಶದಿಂದ ಗಡೀಪಾರು ಮಾಡುವಂತೆ ಸಂವಿಧಾನ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ

    ತಾಲ್ಲೂಕು ಕಚೇರಿಯಲ್ಲಿ ಮುಂಭಾಗದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ, ಮಲ್ಲಿಕಾರ್ಜುನ ಗೌಡ ಅವರಿಗೆ ಧಿಕ್ಕಾರ ಕೂಗಿ ಪ್ರತಿಭಟಿಸಿದ ಪ್ರತಿಭಟನಾಕಾರರು, ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ  ಲಕ್ಷಣ್ ಲಂಕೆ, ನಮ್ಮ ದೇಶಕ್ಕೆ  ಸಂವಿಧಾನವನ್ನು ರಚಿಸಿ, ಜನವರಿ 26, 1950 ರಂದು ನಾವು ನಮಗಾಗಿ ಅರ್ಪಣೆ ಮಾಡಿಕೊಂಡು ದಿನದ ಅಂಗವಾಗಿ ನೆನಪಿಗಾಗಿ ಮತ್ತು ಗೌರವಕ್ಕಾಗಿ ಪ್ರತಿ ವರ್ಷ ಜನವರಿ 26 ರಂದು ಸಂವಿಧಾನ ದಿನಾಚರಣೆ ಅಚರಿಸಿಕೊಂಡು ಬರುತ್ತಿದ್ದೇವೆ. ಇಂತಹ ಶ್ರೇಷ್ಠ ಸಂವಿಧಾನವನ್ನು ರಚಿಸಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸಿ ಇಡೀ ದೇಶ ಸಂವಿಧಾನ ದಿನಾಚರಣೆವನ್ನು ಆಚರಿಸಿದೆ ಆದರೆ ನ್ಯಾಯಾಧೀಶರು ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಅವರಿಗೆ ಅವಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಗ್ರಾಮಿಣ ಮಹೇಶ್ ಮಾತನಾಡಿ ರಾಯಚೂರು ಜಿಲ್ಲಾ ನ್ಯಾಯದೀಶರಾಧ ಮಲ್ಲಿಕಾರ್ಜುನ ಗೌಡ ಅವರು, ಸಂವಿಧಾನಾತ್ಸೋವ ಆಚರಣೆ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವು ಮಾಡಿದರೆ ಮಾತ್ರ ಧ್ವಜಾರೋಹಣ ನೆರವೇರಿಸುತ್ತಾನೆ ಎಂದು ಅಯೋಜಕರಿಗೆ ಹೇಳುವ ಮೂಲಕ ಮತ್ತು ಅದೇ ರೀತಿ ಭಾವಚಿತ್ರವನ್ನು ತೆರವುಗೊಳಿಸಿದ ನಂತರ ಕಾರ್ಯಕ್ರಮಕ್ಕೆ ಆಗಮಿಸಿ,  ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರಿಗೆ ಅಪಮಾನ  ಮಾಡಿರುತ್ತಾರೆ  ಎಂದು ಆಕ್ರೋಶ ವ್ಯಕ್ತಪಡಿಸಿದರು.

    ದಸಂಸ (ಅಂಬೇಡ್ಕರ್ ವಾದ  )ತಾಲ್ಲೂಕು ಸಂಘಟನೆ ಸಂಚಾಲಕರಾದ ಗೊವಿಂದರಾಜು ಕೂಡುಗಿ ಮಾತನಾಡಿ, ಅಂಬೇಡ್ಕರ್ ಅವರು ಈ ದೇಶದ ಸಂಪತ್ತು. ಈ ದೇಶದ ಕೀರ್ತಿ, ಸಮಾನತೆ ಹರಿಕಾರ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂದು ಪ್ರತಿಪಾದಿಸಿಸಿದವರು ಇಡೀ ದೇಶ ಒಪ್ಪಿಕೊಂಡಿರುವ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದವರು. ಅಂಬೇಡ್ಕರ್ ರವರು ಇಂತಹ ಮಹಾನ್ ಪುರಷರಿಗೆ ಈ ವ್ಯಕ್ತಿ ಅಪಮಾನ ಮಾಡುವ ಮೂಲಕ  ರಾಷ್ಟ್ರದ್ರೋಹ ಕೆಲಸವನ್ನು ಮಾಡಿ ಈ ನೆಲದ ಕಾನೂನಿಗೆ ಅಪಚಾರ ಮಾಡಿದ್ದಾರೆ ಅವರನ್ನು ತಕ್ಷಣವೇ ಬಂಧಿಸುವಂತೆ  ಅವರು ಒತ್ತಾಯಿಸಿದರು.

    ಹೋರಾಟಗಾರ ಸರಗೂರು ಕೃಷ್ಣ ಮಾತನಾಡಿ, ದೇಶದಲ್ಲಿ ಅಶಾಂತಿ ಸಂಘರ್ಷ ವನ್ನುಂಟು ಮಾಡಲು ಬೀಜ ಬಿತ್ತುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿ ರಾಯಚೂರು ಜಿಲ್ಲಾ ನ್ಯಾಯಧೀಶರಾದ ಮಲ್ಲಿಕಾರ್ಜುನ ಗೌಡ ಅವರನ್ನು ಈ ತಕ್ಷಣವೇ ಸೇವೆಯಿಂದ ವಜಾಗೊಳಿಸಿ, ನಮ್ಮ ಭಾರತ ದೇಶದಿಂದಲೇ ಗಡಿಪಾರು ಮಾಡಬೇಕೆಂದು ಭಾರತೀಯರಾದ ನಾವುಗಳು ನಿಮ್ಮನ್ನು ಒತ್ತಾಯ ಮಾಡುತ್ತಿದ್ದೇವೆ  ಎಂದರು.

    ” ಒಂದು ವೇಳೆ ಇವರ ವಿರುದ್ಧ ಕಾನೂನುಕ್ರಮ ಕೈಗೊಳ್ಳದೇ ಇದ್ದಲ್ಲಿ ಮುಂದಿನ ದಿನಗಳು ದೇಶಾದ್ಯಂತ ಉಗ್ರ ಹೋರಾಟಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.

    ಈ ಸಂದರ್ಭದಲ್ಲಿ ಲಕ್ಷಣ್ ಲಂಕೆ, ಮಲ್ಲೇಶ್ ಚನ್ನಿಪುರ, ಹೋರಾಟ ಗಾರ ಕೃಷ್ಣ ಸರಗೂರು, ಶ್ರೀನಿವಾಸ ಲಂಕೆ, ಗ್ರಾಮೀಣ ಮಹೇಶ್, ಶಂಕರ್ ಸಾಗರೆ, ದಸಂಸ (ಅಂಬೇಡ್ಕರ್ ವಾದ) ಕೂಡಗಿ ಗೊವಿಂದರಾಜು, ಚಂದ್ರ ಹಾದನೂರು, ಮಹೇಶ್ ಆಗತ್ತೂರು, ಅಕ್ಬರ್ ಅರಳಹಳ್ಳಿ, ಪರಶಿವ ಸರಗೂರು,  ಗೊವಿಂದ ಹುನಗಹಳ್ಳಿ, ಮಹೇಶ್ ದೇವಲಾಪುರ, ಪ್ರಗತಿಪರ ಸಂಘಟನೆಗಳು ಕಾರ್ಯಕರ್ತರು ಪ್ರತಿಭಟನೆ ಯಲ್ಲಿ ಭಾಗಿಯಾಗಿದ್ದರು.

    ವರದಿ: ಚಂದ್ರ ಹಾದನೂರು

    admin
    • Website

    Related Posts

    ನಟ ದರ್ಶನ್ ಜೈಲು ಪಾಲಾದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಭಾವನಾತ್ಮಕ ಪೋಸ್ಟ್!

    August 16, 2025

    ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಹೂ ಕೀಳಲು ಹೋಗಿದ್ದ ವ್ಯಕ್ತಿ ಸಾವು!

    August 8, 2025

    ರಾಜ್ಯ ಹೆದ್ದಾರಿಯನ್ನೇ ನುಂಗಿ ತೇಗಿದ ಹೊಟೇಲ್: ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ

    August 4, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಂಗನವಾಡಿ:  257 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

    August 18, 2025

    ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ…

    ಸಿನಿಮಾ ಗೆಲ್ಲಿಸಲು ಸ್ಟಾರ್ ನಟರೇ ಬೇಕಿಲ್ಲ: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    August 18, 2025

    ಗವಿಸಿದ್ದಪ್ಪ ನಾಯಕ್ ಕೊಲೆ ಕೇಸ್ ಗೆ ಹೊಸ ತಿರುವು!

    August 18, 2025

    ಶಾಸಕ ಯತ್ನಾಳ್ ಗೆ ಮುತ್ತಿಗೆ ಹಾಕಿ ಕಪ್ಪುಬಟ್ಟೆ ಪ್ರದರ್ಶಿಸಿದ ಯುವಕರು!

    August 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.