nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!

    January 9, 2026

    ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!

    January 9, 2026

    ಚಳಿಗಾಲದ ಸಿಹಿ ತಿನಿಸು ‘ಬೀಟ್‌ರೂಟ್ ಹಲ್ವಾ’: ರುಚಿಯ ಜೊತೆಗೆ ಆರೋಗ್ಯಕ್ಕೂ ಇದು ವರ!

    January 9, 2026
    Facebook Twitter Instagram
    ಟ್ರೆಂಡಿಂಗ್
    • ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!
    • ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!
    • ಚಳಿಗಾಲದ ಸಿಹಿ ತಿನಿಸು ‘ಬೀಟ್‌ರೂಟ್ ಹಲ್ವಾ’: ರುಚಿಯ ಜೊತೆಗೆ ಆರೋಗ್ಯಕ್ಕೂ ಇದು ವರ!
    • ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ
    • ತಿಪಟೂರು: ಬೀದಿ ನಾಯಿಗಳ ಹಾವಳಿ ತಡೆಗೆ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಸೂಚನೆ
    • ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ಕೆ.ಎನ್. ರಾಜಣ್ಣ
    • ಕೊರಟಗೆರೆ | ಶಾಲಾ ಮಕ್ಕಳಿಗೆ ಟ್ರ್ಯಾಕ್ಸ್ ಶೂಟ್ ವಿತರಣೆ
    • ಶಬರಿಮಲೆ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: 7 ವರ್ಷದ ಮಗು ಸೇರಿ ನಾಲ್ವರು ದುರ್ಮರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸಿ, ದೇಶದಿಂದ ಗಡಿಪಾರು ಮಾಡಿ | ಸಂವಿಧಾನ ಸಂರಕ್ಷಣಾ ಸಮಿತಿ
    Uncategorized January 27, 2022

    ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸಿ, ದೇಶದಿಂದ ಗಡಿಪಾರು ಮಾಡಿ | ಸಂವಿಧಾನ ಸಂರಕ್ಷಣಾ ಸಮಿತಿ

    By adminJanuary 27, 2022No Comments2 Mins Read
    protest

    ಸರಗೂರು:  ರಾಯಚೂರು ಜಿಲ್ಲೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ,  ದೇಶದಿಂದ ಗಡೀಪಾರು ಮಾಡುವಂತೆ ಸಂವಿಧಾನ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ

    ತಾಲ್ಲೂಕು ಕಚೇರಿಯಲ್ಲಿ ಮುಂಭಾಗದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ, ಮಲ್ಲಿಕಾರ್ಜುನ ಗೌಡ ಅವರಿಗೆ ಧಿಕ್ಕಾರ ಕೂಗಿ ಪ್ರತಿಭಟಿಸಿದ ಪ್ರತಿಭಟನಾಕಾರರು, ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ  ಲಕ್ಷಣ್ ಲಂಕೆ, ನಮ್ಮ ದೇಶಕ್ಕೆ  ಸಂವಿಧಾನವನ್ನು ರಚಿಸಿ, ಜನವರಿ 26, 1950 ರಂದು ನಾವು ನಮಗಾಗಿ ಅರ್ಪಣೆ ಮಾಡಿಕೊಂಡು ದಿನದ ಅಂಗವಾಗಿ ನೆನಪಿಗಾಗಿ ಮತ್ತು ಗೌರವಕ್ಕಾಗಿ ಪ್ರತಿ ವರ್ಷ ಜನವರಿ 26 ರಂದು ಸಂವಿಧಾನ ದಿನಾಚರಣೆ ಅಚರಿಸಿಕೊಂಡು ಬರುತ್ತಿದ್ದೇವೆ. ಇಂತಹ ಶ್ರೇಷ್ಠ ಸಂವಿಧಾನವನ್ನು ರಚಿಸಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸಿ ಇಡೀ ದೇಶ ಸಂವಿಧಾನ ದಿನಾಚರಣೆವನ್ನು ಆಚರಿಸಿದೆ ಆದರೆ ನ್ಯಾಯಾಧೀಶರು ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಅವರಿಗೆ ಅವಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಗ್ರಾಮಿಣ ಮಹೇಶ್ ಮಾತನಾಡಿ ರಾಯಚೂರು ಜಿಲ್ಲಾ ನ್ಯಾಯದೀಶರಾಧ ಮಲ್ಲಿಕಾರ್ಜುನ ಗೌಡ ಅವರು, ಸಂವಿಧಾನಾತ್ಸೋವ ಆಚರಣೆ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವು ಮಾಡಿದರೆ ಮಾತ್ರ ಧ್ವಜಾರೋಹಣ ನೆರವೇರಿಸುತ್ತಾನೆ ಎಂದು ಅಯೋಜಕರಿಗೆ ಹೇಳುವ ಮೂಲಕ ಮತ್ತು ಅದೇ ರೀತಿ ಭಾವಚಿತ್ರವನ್ನು ತೆರವುಗೊಳಿಸಿದ ನಂತರ ಕಾರ್ಯಕ್ರಮಕ್ಕೆ ಆಗಮಿಸಿ,  ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರಿಗೆ ಅಪಮಾನ  ಮಾಡಿರುತ್ತಾರೆ  ಎಂದು ಆಕ್ರೋಶ ವ್ಯಕ್ತಪಡಿಸಿದರು.

    ದಸಂಸ (ಅಂಬೇಡ್ಕರ್ ವಾದ  )ತಾಲ್ಲೂಕು ಸಂಘಟನೆ ಸಂಚಾಲಕರಾದ ಗೊವಿಂದರಾಜು ಕೂಡುಗಿ ಮಾತನಾಡಿ, ಅಂಬೇಡ್ಕರ್ ಅವರು ಈ ದೇಶದ ಸಂಪತ್ತು. ಈ ದೇಶದ ಕೀರ್ತಿ, ಸಮಾನತೆ ಹರಿಕಾರ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂದು ಪ್ರತಿಪಾದಿಸಿಸಿದವರು ಇಡೀ ದೇಶ ಒಪ್ಪಿಕೊಂಡಿರುವ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದವರು. ಅಂಬೇಡ್ಕರ್ ರವರು ಇಂತಹ ಮಹಾನ್ ಪುರಷರಿಗೆ ಈ ವ್ಯಕ್ತಿ ಅಪಮಾನ ಮಾಡುವ ಮೂಲಕ  ರಾಷ್ಟ್ರದ್ರೋಹ ಕೆಲಸವನ್ನು ಮಾಡಿ ಈ ನೆಲದ ಕಾನೂನಿಗೆ ಅಪಚಾರ ಮಾಡಿದ್ದಾರೆ ಅವರನ್ನು ತಕ್ಷಣವೇ ಬಂಧಿಸುವಂತೆ  ಅವರು ಒತ್ತಾಯಿಸಿದರು.

    ಹೋರಾಟಗಾರ ಸರಗೂರು ಕೃಷ್ಣ ಮಾತನಾಡಿ, ದೇಶದಲ್ಲಿ ಅಶಾಂತಿ ಸಂಘರ್ಷ ವನ್ನುಂಟು ಮಾಡಲು ಬೀಜ ಬಿತ್ತುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿ ರಾಯಚೂರು ಜಿಲ್ಲಾ ನ್ಯಾಯಧೀಶರಾದ ಮಲ್ಲಿಕಾರ್ಜುನ ಗೌಡ ಅವರನ್ನು ಈ ತಕ್ಷಣವೇ ಸೇವೆಯಿಂದ ವಜಾಗೊಳಿಸಿ, ನಮ್ಮ ಭಾರತ ದೇಶದಿಂದಲೇ ಗಡಿಪಾರು ಮಾಡಬೇಕೆಂದು ಭಾರತೀಯರಾದ ನಾವುಗಳು ನಿಮ್ಮನ್ನು ಒತ್ತಾಯ ಮಾಡುತ್ತಿದ್ದೇವೆ  ಎಂದರು.

    ” ಒಂದು ವೇಳೆ ಇವರ ವಿರುದ್ಧ ಕಾನೂನುಕ್ರಮ ಕೈಗೊಳ್ಳದೇ ಇದ್ದಲ್ಲಿ ಮುಂದಿನ ದಿನಗಳು ದೇಶಾದ್ಯಂತ ಉಗ್ರ ಹೋರಾಟಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.

    ಈ ಸಂದರ್ಭದಲ್ಲಿ ಲಕ್ಷಣ್ ಲಂಕೆ, ಮಲ್ಲೇಶ್ ಚನ್ನಿಪುರ, ಹೋರಾಟ ಗಾರ ಕೃಷ್ಣ ಸರಗೂರು, ಶ್ರೀನಿವಾಸ ಲಂಕೆ, ಗ್ರಾಮೀಣ ಮಹೇಶ್, ಶಂಕರ್ ಸಾಗರೆ, ದಸಂಸ (ಅಂಬೇಡ್ಕರ್ ವಾದ) ಕೂಡಗಿ ಗೊವಿಂದರಾಜು, ಚಂದ್ರ ಹಾದನೂರು, ಮಹೇಶ್ ಆಗತ್ತೂರು, ಅಕ್ಬರ್ ಅರಳಹಳ್ಳಿ, ಪರಶಿವ ಸರಗೂರು,  ಗೊವಿಂದ ಹುನಗಹಳ್ಳಿ, ಮಹೇಶ್ ದೇವಲಾಪುರ, ಪ್ರಗತಿಪರ ಸಂಘಟನೆಗಳು ಕಾರ್ಯಕರ್ತರು ಪ್ರತಿಭಟನೆ ಯಲ್ಲಿ ಭಾಗಿಯಾಗಿದ್ದರು.

    ವರದಿ: ಚಂದ್ರ ಹಾದನೂರು

    admin
    • Website

    Related Posts

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ

    December 21, 2025

    ಪೊಲೀಸ್ ಠಾಣೆ ಆವರಣದಲ್ಲಿ ಕಾರಿನೊಳಗೆ ಅವಿತುಕೊಂಡ ಚಿರತೆ

    December 12, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!

    January 9, 2026

    ಬೆಂಗಳೂರು: ಚಳಿಗಾಲ ಆರಂಭವಾಗುತ್ತಿದ್ದಂತೆ ಮನೆಮನೆಗಳಲ್ಲಿ ಬಿಸಿನೀರಿಗಾಗಿ ವಾಟರ್ ಹೀಟರ್ ಅಥವಾ ಇಮ್ಮರ್ಶನ್ ರಾಡ್‌ಗಳ ಬಳಕೆ ಸಾಮಾನ್ಯ. ಆದರೆ, ಸಣ್ಣ ನಿರ್ಲಕ್ಷ್ಯವೂ…

    ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!

    January 9, 2026

    ಚಳಿಗಾಲದ ಸಿಹಿ ತಿನಿಸು ‘ಬೀಟ್‌ರೂಟ್ ಹಲ್ವಾ’: ರುಚಿಯ ಜೊತೆಗೆ ಆರೋಗ್ಯಕ್ಕೂ ಇದು ವರ!

    January 9, 2026

    ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ

    January 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.