ತುಮಕೂರು: ನ್ಯಾಯಾಲಯದ ಮುಂದೆ ಹೃದಯಾಘಾತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ, ಗುಬ್ಬಿ ಪಟ್ಟಣದ ನ್ಯಾಯಾಲಯದ ಮುಂದೆ ನಡೆದಿದೆ.
ರಂಗನಾಥ್(35) ಮೃತ ದುರ್ದೈವಿಯಾಗಿದ್ದಾರೆ. ಇವರು ಗುಬ್ಬಿ ತಾಲೂಕು ಚೇಳೂರಿನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದರು.
ನ್ಯಾಯಾಲದಲ್ಲಿ ಕೆಲಸ ನಿಮಿತ್ತ ಬೆಳಗ್ಗೆ ಬಂದಿದ್ದ ರಂಗನಾಥ್, ನ್ಯಾಯಾಲಯದ ಗೇಟ್ ನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW