nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಚ್ಚರಿ ಎನ್ನುವಂತೆ ಮುಖ್ಯಮಂತ್ರಿ ಆಯ್ಕೆಯಾಗಬಹುದು: ಕೆ.ಎನ್.ರಾಜಣ್ಣ

    October 29, 2025

    ಹುಲಿ ಕಾರ್ಯಾಚರಣೆ: ಮುಳ್ಳೂರು ಸಮೀಪದ ಹೀರೇಗೌಡನಹುಂಡಿಯಲ್ಲಿ ಹುಲಿ ಸೆರೆ

    October 29, 2025

    ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ

    October 28, 2025
    Facebook Twitter Instagram
    ಟ್ರೆಂಡಿಂಗ್
    • ಅಚ್ಚರಿ ಎನ್ನುವಂತೆ ಮುಖ್ಯಮಂತ್ರಿ ಆಯ್ಕೆಯಾಗಬಹುದು: ಕೆ.ಎನ್.ರಾಜಣ್ಣ
    • ಹುಲಿ ಕಾರ್ಯಾಚರಣೆ: ಮುಳ್ಳೂರು ಸಮೀಪದ ಹೀರೇಗೌಡನಹುಂಡಿಯಲ್ಲಿ ಹುಲಿ ಸೆರೆ
    • ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ
    • ಕನ್ನಡ ನಾಮಫಲಕ ಕಡ್ಡಾಯ: ಅಂಗಡಿ ಮಾಲಿಕರಿಗೆ ತಹಶೀಲ್ದಾರ್ ಸೂಚನೆ
    • ಒನಕೆ ಓಬವ್ವ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ
    • ನ.4ರಂದು ಜಿ.ಪಂ. ಕೆಡಿಪಿ ಸಭೆ
    • ಅ.29ರಂದು ಡಾ.ಚಂದ್ರಶೇಖರ ಪಾಟೀಲರ ಗೋಕರ್ಣದ ಗೌಡಶಾನಿ ರಂಗ ಪ್ರಯೋಗ
    • ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟಿಕೆಟ್ ಕೊಳ್ಳಲು ಹಣವಿಲ್ಲ ಎಂದು ರೈಲಿನ ಚಕ್ರಗಳ ನಡುವೆ ಅವಿತು 290 ಕಿ.ಮೀ. ಪ್ರಯಾಣಿಸಿದ ವ್ಯಕ್ತಿ
    ರಾಷ್ಟ್ರೀಯ ಸುದ್ದಿ December 27, 2024

    ಟಿಕೆಟ್ ಕೊಳ್ಳಲು ಹಣವಿಲ್ಲ ಎಂದು ರೈಲಿನ ಚಕ್ರಗಳ ನಡುವೆ ಅವಿತು 290 ಕಿ.ಮೀ. ಪ್ರಯಾಣಿಸಿದ ವ್ಯಕ್ತಿ

    By adminDecember 27, 2024No Comments1 Min Read
    madhyapradesh

    ಜಬಲ್ಪುರ: ಟಿಕೆಟ್ ಕೊಳ್ಳಲು ಹಣವಿಲ್ಲ ಎಂದು ಇಲ್ಲೊಬ್ಬ ವ್ಯಕ್ತಿ ರೈಲಿನ ಚಕ್ರಗಳ ನಡುವೆ ಅವಿತು ಬರೋಬ್ಬರಿ 290 ಕಿ.ಮೀ. ದೂರ ಪ್ರಯಾಣಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಮಧ್ಯಪ್ರದೇಶದ ಜಬಲ್ಪುರ ರೈಲು ನಿಲ್ದಾಣದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ದಾನಪುರ ಎಕ್ಸ್ ಪ್ರೆಸ್ ನ ರೈಲಿನ ಕೆಳಗಿನಿಂದ ಹೊರಬರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗ ವೈರಲ್ ಆಗಿದ್ದು, ಸಾರ್ವಜನಿಕರು ಮಿಶ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


    Provided by
    Provided by
    Provided by

    ರೈಲು ಟಿಕೆಟ್ ಕೊಳ್ಳಲು ಹಣವಿಲ್ಲದೇ ಈತ ರೈಲಿನ ಕೆಳಗೆ ಅವಿತು ಬರೊಬ್ಬರಿ ಸುಮಾರು 290 ಕಿ.ಮೀ ವರೆಗೂ ಪ್ರಯಾಣಿಸಿದ್ದಾನೆ ಎನ್ನಲಾಗಿದೆ. ಈತ ಮಧ್ಯಪ್ರದೇಶದ ಇಟಾರ್ಸಿಯಿಂದ ಜಬಲ್ಪುರದವರೆಗೆ ರೈಲಿನ ಬೋಗಿಯ ಕೆಳಗೆ, ಚಕ್ರಗಳ ನಡುವೆ ಅಡಗಿ ಕುಳಿತುಕೊಂಡು ಪ್ರಯಾಣಿಸಿದ್ದಾನೆ ಎಂದು ತಿಳಿದು ಬಂದಿದೆ.

    ಜಬಲ್ಪುರ ರೈಲು ನಿಲ್ದಾಣದ ಬಳಿ ರೋಲಿಂಗ್ ಪರೀಕ್ಷೆಯ ಸಮಯದಲ್ಲಿ ರೈಲಿನ ಸಿಬ್ಬಂದಿ S4 ಕೋಚ್ ಅಡಿಯಲ್ಲಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಅಡಗಿರುವುದು ಪತ್ತೆಯಾಗಿತ್ತು. ಹೀಗಾಗಿ ಈ ಘಟನೆ ಬೆಳಕಿಗೆ ಬಂದಿದೆ.

    ವ್ಯಕ್ತಿಯನ್ನು ಹೊರತೆಗೆದ ವೇಳೆ ಆತ ಮದ್ಯ ಪಾನ ಮಾಡಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ಆತನ ವರ್ತನೆ ವಿಚಿತ್ರವಾಗಿರುವುದರಿಂದ ಆತ ಮಾನಸಿಕ ಅಸ್ವಸ್ಥನೇ ಎನ್ನುವ ಶಂಕೆ ಮೂಡಿದೆ. ಸದ್ಯ ಈ ಬಗ್ಗೆ ರೈಲ್ವೇ ರಕ್ಷಣಾ ಪಡೆ ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಚ್ಚರಿ ಎನ್ನುವಂತೆ ಮುಖ್ಯಮಂತ್ರಿ ಆಯ್ಕೆಯಾಗಬಹುದು: ಕೆ.ಎನ್.ರಾಜಣ್ಣ

    October 29, 2025

    ತುಮಕೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಆರಂಭದಲ್ಲೇ ‘ನವೆಂಬರ್ ಕ್ರಾಂತಿ’ ಎಂದು…

    ಹುಲಿ ಕಾರ್ಯಾಚರಣೆ: ಮುಳ್ಳೂರು ಸಮೀಪದ ಹೀರೇಗೌಡನಹುಂಡಿಯಲ್ಲಿ ಹುಲಿ ಸೆರೆ

    October 29, 2025

    ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ

    October 28, 2025

    ಕನ್ನಡ ನಾಮಫಲಕ ಕಡ್ಡಾಯ: ಅಂಗಡಿ ಮಾಲಿಕರಿಗೆ ತಹಶೀಲ್ದಾರ್ ಸೂಚನೆ

    October 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.