nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನಮೋಹನ್ ಸಿಂಗ್ ಗೆ ದೇಶ ಋಣಿಯಾಗಿರಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ ಮೆಚ್ಚುಗೆ
    ರಾಷ್ಟ್ರೀಯ ಸುದ್ದಿ November 9, 2022

    ಮನಮೋಹನ್ ಸಿಂಗ್ ಗೆ ದೇಶ ಋಣಿಯಾಗಿರಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ ಮೆಚ್ಚುಗೆ

    By adminNovember 9, 2022No Comments1 Min Read
    gatkare

    ದೇಶದಲ್ಲಿ ಆರ್ಥಿಕ ಬದಲಾವಣೆ ತಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶ ಋಣಿ ಆಗಿರಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.

    ಟಿಐಒಎಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆರ್ಥಿಕ ನೀತಿಗಳನ್ನು ರೂಪಿಸುವ ಮೂಲಕ ಮನಮೋಹನ್ ಸಿಂಗ್ ಬಡವರಿಗೂ ಸರಕಾರದ ಯೋಜನೆಗಳು ತಲುಪುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


    Provided by
    Provided by

    1991ರಲ್ಲಿ ಮನಮೋಹನ್ ಸಿಂಗ್ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಆರ್ಥಿಕ ಪುನಶ್ಚೇತನ ನೀತಿ ಜಾರಿಗೆ ಬಂದಿತು. ಈ ಮೂಲಕ ದೇಶದಲ್ಲಿ ಆರ್ಥಿಕ ಉದಾರೀಕರಣದ ಹೊಸ ಅಧ್ಯಾಯ ಆರಂಭವಾಯಿತು ಎಂದು ಅವರು ಹೇಳಿದರು.

    ಮನಮೋಹನ್ ಸಿಂಗ್ ಹೊಸ ಆರ್ಥಿಕ ಉದಾರೀಕರಣ ಜಾರಿಗೆ ತಂದಿದ್ದರಿಂದ ನಾನು ಮಹಾರಾಷ್ಟ್ರದಲ್ಲಿ ಸಚಿವನಾಗಿದ್ದಾಗ ರಸ್ತೆಗಳನ್ನು ರೂಪಿಸಲು ಸಾಧ್ಯವಾಯಿತು. ಅಲ್ಲದೇ ಆರ್ಥಿಕ ಉದಾರೀಕರಣದಿಂದ ಹೆಚ್ಚು ಪ್ರಯೋಜನವಾಗಿದ್ದು ಬಡವರಿಗೆ ಮತ್ತು ರೈತರಿಗೆ ಎಂದು ಗಡ್ಕರಿ ವಿವರಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    ಮಧುಗಿರಿ: ತಾಲೂಕಿನ ಪುರವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಹರು ಯುವ ಕ್ರೀಡಾ ಸಂಘದ ವತಿಯಿಂದ ಈರಣ್ಣ ನಾಯಕ ಕಪ್ ರಾಜ್ಯ…

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.