nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾದ ಲಕ್ಕನಹಳ್ಳಿಯಲ್ಲಿ ಖಬರಸ್ಥಾನಕ್ಕೆ ಜಾಗ ನೀಡಲು ಮುಸ್ಲಿಮರ ಒತ್ತಾಯ: ಪ್ರತಿಭಟನೆ

    March 22, 2026

    ಇಟ್ನ — ಹಾಲುಗಡ ಜಾತ್ರೆ ಪ್ರಾಣಿಬಲಿ ಮುಕ್ತ: ದಯಾನಂದ ಸ್ವಾಮೀಜಿ

    March 21, 2026

    ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು

    March 21, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾದ ಲಕ್ಕನಹಳ್ಳಿಯಲ್ಲಿ ಖಬರಸ್ಥಾನಕ್ಕೆ ಜಾಗ ನೀಡಲು ಮುಸ್ಲಿಮರ ಒತ್ತಾಯ: ಪ್ರತಿಭಟನೆ
    • ಇಟ್ನ — ಹಾಲುಗಡ ಜಾತ್ರೆ ಪ್ರಾಣಿಬಲಿ ಮುಕ್ತ: ದಯಾನಂದ ಸ್ವಾಮೀಜಿ
    • ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು
    • ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ
    • ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿಸಲ್ಲಿಸಬಹುದು?
    • ಸಂಸತ್ತಿನಲ್ಲಿ ಶೇ.50 ಮಹಿಳಾ ಮೀಸಲಾತಿ ಮಸೂದೆ ಅನುಮೋದನೆಯಾಗಲಿ: ಸಚಿವ ಡಾ.ಜಿ.ಪರಮೇಶ್ವರ್ ಕರೆ
    • ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನುಷ್ಯ ಮೊದಲು ದೂಷಿಸುವ ಗುಣ ಬಿಡಬೇಕು: ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
    ತಿಪಟೂರು April 22, 2022

    ಮನುಷ್ಯ ಮೊದಲು ದೂಷಿಸುವ ಗುಣ ಬಿಡಬೇಕು: ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

    By adminApril 22, 2022No Comments1 Min Read
    shivamurthy shivacharya swamy

    ತಿಪಟೂರು: ತಾಲೂಕು ಹೊನವಳ್ಳಿ ಹೋಬಳಿ ಪಟ್ರೆ ಹಳ್ಳಿಯಲ್ಲಿ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಾಲಯ ಪ್ರಾರಂಭ ಸಮಾರಂಭ ನಡೆಯಿತು.

    ಸಾನಿಧ್ಯ ವಹಿಸಿದ್ದ ಸಿರಿಗೆರೆ ತರಳಬಾಳು ಬೃಹನ್ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ,  ಮನುಷ್ಯ ನಾಗಿ ಹುಟ್ಟಿದಮೇಲೆ ಒಳ್ಳೆಯ ಮನಸ್ಸಿನಿಂದ ಒಳ್ಳೆ ಒಳ್ಳೆ ಕೆಲಸ ಮಾಡುವ ಮೂಲಕ ಜೀವನವನ್ನು ಪಾವನ ಮಾಡಿಕೊಳ್ಳಬೇಕೆಂದು ತಿಳಿಸಿದರು.


    Provided by
    Provided by

    ಮನುಷ್ಯ ಮೊದಲು ದೂಷಿಸುವ ಗುಣವನ್ನು ಮೊದಲು ಬಿಡಬೇಕು. ನಾನು ಸರಿಯಾಗಿ ಇದ್ದೇನೆ ಎಂಬ ಪ್ರಶ್ನೆ ಹಾಕಿಕೊಂಡು ಸರಿಯಾದ ದಾರಿಯಲ್ಲಿ ನಡೆಯಬೇಕು. ಸಮಾಜದಲ್ಲಿ ಕೆಟ್ಟವರು,  ಒಳ್ಳೆಯವರು ಇದ್ದೇ ಇರುತ್ತಾರೆ ಮನುಷ್ಯನ ಸ್ವಭಾವ ಒಬ್ಬರಿಗೆ ನೋವು ಉಂಟು ಮಾಡುವ ಕೆಲಸ ಮಾಡದೆ ಒಳ್ಳೆಯದಾಗಿ ಕೆಲಸ ಮಾಡಿದಾಗ ಶಾಂತಿ ನೆಮ್ಮದಿಯನ್ನು ಕಾಣಬಹುದು ಎಂದರು.

     ಕೆರಗೋಡಿ ರಂಗಾಪುರ ಸುಕ್ಷೇತ್ರದ ಗುರುಪರಂಪರೆ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ,  ದೇವಾಲಯ ನಿರ್ಮಾಣದಿಂದ ಮನುಷ್ಯನಿಗೆ ಜೀವನದಲ್ಲಿ ಶಾಂತಿ ನೆಮ್ಮದಿ ಲಭಿಸಲಿದೆ.  ಧಾರ್ಮಿಕ ನಂಬಿಕೆಯಿಂದ ಆತ್ಮ ಜಾಗೃತಗೊಳ್ಳುತ್ತದೆ.  ಒಡೆದು ಹೋಗಿರುವ ಮನಸ್ಸುಗಳನ್ನು ಒಗ್ಗೂಡಿಸಲಿದೆ ಎಂದರು.

    ಸಚಿವ ಬಿ.ಸಿ.ನಾಗೇಶ್ ಮಾತನಾಡಿ,  ನಮ್ಮ ದೇಶದ ಧರ್ಮ ಸಂಸ್ಕೃತಿ ಸಂಸ್ಕಾರ ಕಳೆದುಹೋಗಿಲ್ಲ. ಭಾರತದ ಹಿಂದೂಧರ್ಮ ದ ಮೇಲೆ ಸಾವಿರಾರು ವರ್ಷಗಳಿಂದ ಆಕ್ರಮಣ ಮಾಡಿದರೂ ನಮ್ಮ ಸಂಸ್ಕೃತಿ ಉಳಿದಿದೆ ಎಂದರು.

    ಕೃಷಿ ಸಚಿವ ಬಿಸಿ ಪಾಟೀಲ್ ಮಾತನಾಡಿ, ಮನುಷ್ಯ ಒಳ್ಳೆ ಮನಸ್ಸಿಂದ ಒಳ್ಳೆ ಕೆಲಸ ಮಾಡಬೇಕು. ಹೆಚ್ಚು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು.  ಮನುಷ್ಯನಿಗೆ ನೆಮ್ಮದಿ ಸಿಗುತ್ತದೆ ಎಂದರು.

    ಕುಪ್ಪೂರು ತಮ್ಮಡಿಹಳ್ಳಿ ಮಠದ ಅಭಿನವ ಮಲ್ಲಿಕಾರ್ಜುನ ದೇಸಿ ಕೇಂದ್ರದ ಸ್ವಾಮೀಜಿ ಮಾಜಿ ಶಾಸಕ ಬಿ.ನಂಜಮರಿ ಕೆಎಂಎಫ್ ನಿರ್ದೇಶಕ ಎಂ.ಪಿ. ಪ್ರಕಾಶ್ ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್ ಅಪಾರ ಭಕ್ತಾದಿಗಳು ಭಾಗವಹಿಸಿದ್ದರು.  ಎಲ್ಲಾ ಭಕ್ತಾದಿಗಳಿಗೂ ಅನ್ನದಾಸೋಹವನ್ನು ಏರ್ಪಡಿಸಲಾಯಿತು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

    March 20, 2026

    ತಿಪಟೂರಿನಲ್ಲಿ ಅಡುಗೆ ಅನಿಲ ಅಭಾವ: ಸಿಲಿಂಡರ್‌ ಗಾಗಿ ಗ್ರಾಹಕರ ಹೈರಾಣು

    March 17, 2026

    ತಿಪಟೂರಿನಲ್ಲಿ ಪವರ್ ಟ್ರ್ಯಾಕ್ಟರ್‌ ನ ನೂತನ “ಯೂರೋ ಶೌರ್ಯ” ಟ್ರ್ಯಾಕ್ಟರ್ ಲೋಕಾರ್ಪಣೆ

    March 17, 2026

    Leave A Reply Cancel Reply

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಶಿರಾದ ಲಕ್ಕನಹಳ್ಳಿಯಲ್ಲಿ ಖಬರಸ್ಥಾನಕ್ಕೆ ಜಾಗ ನೀಡಲು ಮುಸ್ಲಿಮರ ಒತ್ತಾಯ: ಪ್ರತಿಭಟನೆ

    March 22, 2026

    ಶಿರಾ (ತುಮಕೂರು): ತಾಲ್ಲೂಕಿನ ಲಕ್ಕನಹಳ್ಳಿ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಅಂತ್ಯಕ್ರಿಯೆಗಾಗಿ ಪ್ರತ್ಯೇಕ ಖಬರಸ್ಥಾನ (ಸ್ಮಶಾನ) ಮಂಜೂರು ಮಾಡುವಂತೆ ಒತ್ತಾಯಿಸಿ ಶನಿವಾರ…

    ಇಟ್ನ — ಹಾಲುಗಡ ಜಾತ್ರೆ ಪ್ರಾಣಿಬಲಿ ಮುಕ್ತ: ದಯಾನಂದ ಸ್ವಾಮೀಜಿ

    March 21, 2026

    ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು

    March 21, 2026

    ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ

    March 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.