nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್

    December 30, 2025

    ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

    December 30, 2025

    ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ

    December 30, 2025
    Facebook Twitter Instagram
    ಟ್ರೆಂಡಿಂಗ್
    • ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್
    • ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
    • ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ
    • ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ
    • ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಖಂಡಿಸಿ ಅಂಬೇಡ್ಕರ್ ಸೇನೆ ಪ್ರತಿಭಟನೆ
    • ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!
    • ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ
    • ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನುಷ್ಯ ಮೊದಲು ದೂಷಿಸುವ ಗುಣ ಬಿಡಬೇಕು: ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
    ತಿಪಟೂರು April 22, 2022

    ಮನುಷ್ಯ ಮೊದಲು ದೂಷಿಸುವ ಗುಣ ಬಿಡಬೇಕು: ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

    By adminApril 22, 2022No Comments1 Min Read
    shivamurthy shivacharya swamy

    ತಿಪಟೂರು: ತಾಲೂಕು ಹೊನವಳ್ಳಿ ಹೋಬಳಿ ಪಟ್ರೆ ಹಳ್ಳಿಯಲ್ಲಿ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಾಲಯ ಪ್ರಾರಂಭ ಸಮಾರಂಭ ನಡೆಯಿತು.

    ಸಾನಿಧ್ಯ ವಹಿಸಿದ್ದ ಸಿರಿಗೆರೆ ತರಳಬಾಳು ಬೃಹನ್ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ,  ಮನುಷ್ಯ ನಾಗಿ ಹುಟ್ಟಿದಮೇಲೆ ಒಳ್ಳೆಯ ಮನಸ್ಸಿನಿಂದ ಒಳ್ಳೆ ಒಳ್ಳೆ ಕೆಲಸ ಮಾಡುವ ಮೂಲಕ ಜೀವನವನ್ನು ಪಾವನ ಮಾಡಿಕೊಳ್ಳಬೇಕೆಂದು ತಿಳಿಸಿದರು.


    Provided by
    Provided by

    ಮನುಷ್ಯ ಮೊದಲು ದೂಷಿಸುವ ಗುಣವನ್ನು ಮೊದಲು ಬಿಡಬೇಕು. ನಾನು ಸರಿಯಾಗಿ ಇದ್ದೇನೆ ಎಂಬ ಪ್ರಶ್ನೆ ಹಾಕಿಕೊಂಡು ಸರಿಯಾದ ದಾರಿಯಲ್ಲಿ ನಡೆಯಬೇಕು. ಸಮಾಜದಲ್ಲಿ ಕೆಟ್ಟವರು,  ಒಳ್ಳೆಯವರು ಇದ್ದೇ ಇರುತ್ತಾರೆ ಮನುಷ್ಯನ ಸ್ವಭಾವ ಒಬ್ಬರಿಗೆ ನೋವು ಉಂಟು ಮಾಡುವ ಕೆಲಸ ಮಾಡದೆ ಒಳ್ಳೆಯದಾಗಿ ಕೆಲಸ ಮಾಡಿದಾಗ ಶಾಂತಿ ನೆಮ್ಮದಿಯನ್ನು ಕಾಣಬಹುದು ಎಂದರು.

     ಕೆರಗೋಡಿ ರಂಗಾಪುರ ಸುಕ್ಷೇತ್ರದ ಗುರುಪರಂಪರೆ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ,  ದೇವಾಲಯ ನಿರ್ಮಾಣದಿಂದ ಮನುಷ್ಯನಿಗೆ ಜೀವನದಲ್ಲಿ ಶಾಂತಿ ನೆಮ್ಮದಿ ಲಭಿಸಲಿದೆ.  ಧಾರ್ಮಿಕ ನಂಬಿಕೆಯಿಂದ ಆತ್ಮ ಜಾಗೃತಗೊಳ್ಳುತ್ತದೆ.  ಒಡೆದು ಹೋಗಿರುವ ಮನಸ್ಸುಗಳನ್ನು ಒಗ್ಗೂಡಿಸಲಿದೆ ಎಂದರು.

    ಸಚಿವ ಬಿ.ಸಿ.ನಾಗೇಶ್ ಮಾತನಾಡಿ,  ನಮ್ಮ ದೇಶದ ಧರ್ಮ ಸಂಸ್ಕೃತಿ ಸಂಸ್ಕಾರ ಕಳೆದುಹೋಗಿಲ್ಲ. ಭಾರತದ ಹಿಂದೂಧರ್ಮ ದ ಮೇಲೆ ಸಾವಿರಾರು ವರ್ಷಗಳಿಂದ ಆಕ್ರಮಣ ಮಾಡಿದರೂ ನಮ್ಮ ಸಂಸ್ಕೃತಿ ಉಳಿದಿದೆ ಎಂದರು.

    ಕೃಷಿ ಸಚಿವ ಬಿಸಿ ಪಾಟೀಲ್ ಮಾತನಾಡಿ, ಮನುಷ್ಯ ಒಳ್ಳೆ ಮನಸ್ಸಿಂದ ಒಳ್ಳೆ ಕೆಲಸ ಮಾಡಬೇಕು. ಹೆಚ್ಚು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು.  ಮನುಷ್ಯನಿಗೆ ನೆಮ್ಮದಿ ಸಿಗುತ್ತದೆ ಎಂದರು.

    ಕುಪ್ಪೂರು ತಮ್ಮಡಿಹಳ್ಳಿ ಮಠದ ಅಭಿನವ ಮಲ್ಲಿಕಾರ್ಜುನ ದೇಸಿ ಕೇಂದ್ರದ ಸ್ವಾಮೀಜಿ ಮಾಜಿ ಶಾಸಕ ಬಿ.ನಂಜಮರಿ ಕೆಎಂಎಫ್ ನಿರ್ದೇಶಕ ಎಂ.ಪಿ. ಪ್ರಕಾಶ್ ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್ ಅಪಾರ ಭಕ್ತಾದಿಗಳು ಭಾಗವಹಿಸಿದ್ದರು.  ಎಲ್ಲಾ ಭಕ್ತಾದಿಗಳಿಗೂ ಅನ್ನದಾಸೋಹವನ್ನು ಏರ್ಪಡಿಸಲಾಯಿತು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು

    December 26, 2025

    ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

    December 25, 2025

    ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು

    December 24, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್

    December 30, 2025

    ತುಮಕೂರು: ಕನ್ನಡ ಸಾಹಿತ್ಯ ಸಮ್ಮೇಳನಗಳು ಕರುನಾಡ ಬೆಳವಣಿಗೆಗೆ ದಿಕ್ಸೂಚಿಯಾಗಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಶಯ ಚಿಂತನೆಗಳು ಜಿಲ್ಲೆಗೆ ಮಾರ್ಗದರ್ಶಿಯಾಗಲಿ…

    ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

    December 30, 2025

    ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ

    December 30, 2025

    ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ

    December 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.