nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    • “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!
    • ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮರಕ್ಕೆ ಕಾರು ಡಿಕ್ಕಿ | ಮೂವರ ಸಾವು
    ಜಿಲ್ಲಾ ಸುದ್ದಿ February 8, 2022

    ಮರಕ್ಕೆ ಕಾರು ಡಿಕ್ಕಿ | ಮೂವರ ಸಾವು

    By adminFebruary 8, 2022No Comments1 Min Read
    accident

    ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ.

    ಗೀತಾ(32), ಶಾರದಾ (60) ಹಾಗೂ ಧೃತಿ (5) ಮೃತರು ಎಂದು ಗುರುತಿಸಲಾಗಿದೆ. ತಡರಾತ್ರಿ ಕಾರಿನಲ್ಲಿ ಒಂದೇ ಕುಟುಂಬದ 7 ಜನರು ಕುಂದಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಆಗ ಕಾರು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ.


    Provided by
    Provided by

    ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಕುಂದಾಪುರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

    February 28, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕೊರಟಗೆರೆ : ತಾಲ್ಲೂಕಿನ ಅಕ್ಕಿರಾಂಪುರದ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ…

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.