nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅಡ್ಡಿ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ

    December 12, 2025

    ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋ.ರೂ. ಯೋಜನೆ ಕಾಮಗಾರಿ ಪ್ರಗತಿ: ಡಿ.ಕೆ.ಶಿವಕುಮಾರ್

    December 12, 2025

    ತಿಪಟೂರು  | ಡಿಸೆಂಬರ್ 16ರಂದು ಪತ್ರ ಬರಹಗಾರರಿಂದ ಬೆಳಗಾವಿ ಚಲೋ

    December 12, 2025
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅಡ್ಡಿ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ
    • ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋ.ರೂ. ಯೋಜನೆ ಕಾಮಗಾರಿ ಪ್ರಗತಿ: ಡಿ.ಕೆ.ಶಿವಕುಮಾರ್
    • ತಿಪಟೂರು  | ಡಿಸೆಂಬರ್ 16ರಂದು ಪತ್ರ ಬರಹಗಾರರಿಂದ ಬೆಳಗಾವಿ ಚಲೋ
    • ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್
    • ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು
    • ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್
    • ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ
    • ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮರಕ್ಕೆ ಕಾರು ಡಿಕ್ಕಿ | ಮೂವರ ಸಾವು
    ಜಿಲ್ಲಾ ಸುದ್ದಿ February 8, 2022

    ಮರಕ್ಕೆ ಕಾರು ಡಿಕ್ಕಿ | ಮೂವರ ಸಾವು

    By adminFebruary 8, 2022No Comments1 Min Read
    accident

    ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ.

    ಗೀತಾ(32), ಶಾರದಾ (60) ಹಾಗೂ ಧೃತಿ (5) ಮೃತರು ಎಂದು ಗುರುತಿಸಲಾಗಿದೆ. ತಡರಾತ್ರಿ ಕಾರಿನಲ್ಲಿ ಒಂದೇ ಕುಟುಂಬದ 7 ಜನರು ಕುಂದಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಆಗ ಕಾರು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ.


    Provided by
    Provided by

    ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಕುಂದಾಪುರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋ.ರೂ. ಯೋಜನೆ ಕಾಮಗಾರಿ ಪ್ರಗತಿ: ಡಿ.ಕೆ.ಶಿವಕುಮಾರ್

    December 12, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025

    ವಿಧಾನಸೌಧ ಮುಂಭಾಗ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯ

    December 9, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅಡ್ಡಿ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ

    December 12, 2025

    ತುಮಕೂರು: ಬಯಲು ಸೀಮೆಯ ಏಳು ಜಿಲ್ಲೆಗಳ ಜನರ ದಾಹ ನೀಗಿಸುವ ಎತ್ತಿನಹೊಳೆ ನೀರಾವರಿ ಯೋಜನೆ ಕೊನೆಯ ಹಂತಕ್ಕೆ ಬಂದಿರುವ ಹೊತ್ತಿನಲ್ಲೇ…

    ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋ.ರೂ. ಯೋಜನೆ ಕಾಮಗಾರಿ ಪ್ರಗತಿ: ಡಿ.ಕೆ.ಶಿವಕುಮಾರ್

    December 12, 2025

    ತಿಪಟೂರು  | ಡಿಸೆಂಬರ್ 16ರಂದು ಪತ್ರ ಬರಹಗಾರರಿಂದ ಬೆಳಗಾವಿ ಚಲೋ

    December 12, 2025

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.