nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ

    April 23, 2026

    ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ

    April 23, 2026
    Facebook Twitter Instagram
    ಟ್ರೆಂಡಿಂಗ್
    • ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
    • ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ
    • ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ
    • ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?
    • ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ
    • ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ
    • ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮರಕ್ಕೆ ನೇಣು ಬಿಗಿದು ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು
    ಮಧುಗಿರಿ March 18, 2022

    ಮರಕ್ಕೆ ನೇಣು ಬಿಗಿದು ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

    By adminMarch 18, 2022No Comments1 Min Read
    madhugiri news

    ಮಧುಗಿರಿ: ಕಸಬಾ ಹೋಬಳಿ ಬಸವನಹಳ್ಳಿ ಸಮೀಪ ಈರಣ್ಣನ ಬೆಟ್ಟದ ಮೇಲ್ಭಾಗದ ಜಾಲಗಿರಿ ಮರಕ್ಕೆ ಅಪರಿಚಿತ ವ್ಯಕ್ತಿ ನೇಣುಬಿಗಿದುಕೊಂಡು ಮೃತಪಟ್ಟಿರುತ್ತಾನೆ.

    ಸ್ಥಳಕ್ಕೆ ಸಿಪಿಐ ಸರ್ದಾರ್ ಪಿಎಸ್ ಐ ತಾರಾ ಸಿಂಗ್ ಭೇಟಿ ನೀಡಿದರು ಸ್ಥಳ ಪರಿಶೀಲಿಸಿ ದೂರನ್ನು ದಾಖಲಿಸಿಕೊಂಡಿದ್ದಾರೆ.


    Provided by
    Provided by

    ಮಧುಗಿರಿ ಪೊಲೀಸ್ ಪ್ರಫೆಷನರಿ ಪಿಎಸ್ ಐ ಧಮಾಜಿ, ಪೊಲೀಸ್ ಸಿಬ್ಬಂದಿ ಕಾಂತರಾಜು, ಕಲ್ಲೇಶ್, ಶಿವಣ್ಣ, ಈರಣ್ಣಬೆಟ್ಟದಿಂದ  ಮರಕ್ಕೆ ನೇಣು ಬಿಗಿದುಕೊಂಡಿದ ವ್ಯಕ್ತಿಯ ಮೃತದೇಹವನ್ನು ಬೆಟ್ಟದಿಂದ ಕೆಳಗೆ ಇಳಿಸಿದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ

    April 23, 2026

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ಪಾವಗಡ: ತಾಲೂಕಿನ ಕೋಟಗುಡ್ಡದ ಸಹನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಶಾಲೆಗೆ…

    ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ

    April 23, 2026

    ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ

    April 23, 2026

    ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?

    April 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.