nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026
    Facebook Twitter Instagram
    ಟ್ರೆಂಡಿಂಗ್
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    • ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮರಕ್ಕೆ ನೇಣು ಬಿಗಿದು ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು
    ಮಧುಗಿರಿ March 18, 2022

    ಮರಕ್ಕೆ ನೇಣು ಬಿಗಿದು ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

    By adminMarch 18, 2022No Comments1 Min Read
    madhugiri news

    ಮಧುಗಿರಿ: ಕಸಬಾ ಹೋಬಳಿ ಬಸವನಹಳ್ಳಿ ಸಮೀಪ ಈರಣ್ಣನ ಬೆಟ್ಟದ ಮೇಲ್ಭಾಗದ ಜಾಲಗಿರಿ ಮರಕ್ಕೆ ಅಪರಿಚಿತ ವ್ಯಕ್ತಿ ನೇಣುಬಿಗಿದುಕೊಂಡು ಮೃತಪಟ್ಟಿರುತ್ತಾನೆ.

    ಸ್ಥಳಕ್ಕೆ ಸಿಪಿಐ ಸರ್ದಾರ್ ಪಿಎಸ್ ಐ ತಾರಾ ಸಿಂಗ್ ಭೇಟಿ ನೀಡಿದರು ಸ್ಥಳ ಪರಿಶೀಲಿಸಿ ದೂರನ್ನು ದಾಖಲಿಸಿಕೊಂಡಿದ್ದಾರೆ.

    ಮಧುಗಿರಿ ಪೊಲೀಸ್ ಪ್ರಫೆಷನರಿ ಪಿಎಸ್ ಐ ಧಮಾಜಿ, ಪೊಲೀಸ್ ಸಿಬ್ಬಂದಿ ಕಾಂತರಾಜು, ಕಲ್ಲೇಶ್, ಶಿವಣ್ಣ, ಈರಣ್ಣಬೆಟ್ಟದಿಂದ  ಮರಕ್ಕೆ ನೇಣು ಬಿಗಿದುಕೊಂಡಿದ ವ್ಯಕ್ತಿಯ ಮೃತದೇಹವನ್ನು ಬೆಟ್ಟದಿಂದ ಕೆಳಗೆ ಇಳಿಸಿದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ

    September 6, 2026

    ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ

    September 4, 2026

    ಮಧುಗಿರಿ: ಸಂಬಳ ಬಿಡುಗಡೆಯಾಗದ ಸಂಕಷ್ಟದಲ್ಲಿ 10 ಗ್ರಾ.ಪಂ. ನೌಕರರು: ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣ!

    September 4, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಮೈಸೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಲಾಗಿರುವ ನೂತನ ಮನೆಯ…

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.