nammatumakuru

    Subscribe to Updates

    Get the latest creative news from FooBar about art, design and business.

    What's Hot

    SC/ST/OBC 22 ಮಠಗಳಿಗೆ 40 ಎಕರೆ ಭೂಮಿ ಮಂಜೂರು: ರಾಜ್ಯ ಸಚಿವ ಸಂಪುಟದ ಮಹತ್ವದ ನಿರ್ಧಾರ

    January 23, 2026

    ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರಕ್ಕೆ ಕಿರಿಕಿರಿ; ಪತಿಯ ಎದೆಗೆ ಚೂರಿ ಇರಿದು ಕೊಂದ ಪತ್ನಿ!

    January 23, 2026

    ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್‌ ಮೇಲ್: 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಚಿಕ್ಕಮಗಳೂರಿನ ಯುವತಿ ಬಂಧನ

    January 23, 2026
    Facebook Twitter Instagram
    ಟ್ರೆಂಡಿಂಗ್
    • SC/ST/OBC 22 ಮಠಗಳಿಗೆ 40 ಎಕರೆ ಭೂಮಿ ಮಂಜೂರು: ರಾಜ್ಯ ಸಚಿವ ಸಂಪುಟದ ಮಹತ್ವದ ನಿರ್ಧಾರ
    • ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರಕ್ಕೆ ಕಿರಿಕಿರಿ; ಪತಿಯ ಎದೆಗೆ ಚೂರಿ ಇರಿದು ಕೊಂದ ಪತ್ನಿ!
    • ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್‌ ಮೇಲ್: 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಚಿಕ್ಕಮಗಳೂರಿನ ಯುವತಿ ಬಂಧನ
    • ತುರುವೇಕೆರೆ | ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪನ ಭ್ರಷ್ಟಾಚಾರ ಪ್ರಶ್ನಿಸಿದ್ದಕ್ಕೆ ಅನರ್ಹ ಪಟ್ಟ: ಪಂಚಾಕ್ಷರಿ ಆರೋಪ
    • ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್
    • ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್
    • ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ
    • ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಂತಿ ಹೊಂದಿದ ಮಾರ್ಕಂಡೇಯ ಮುನೀ ದೇಶಿಕೇಂದ್ರ ಸ್ವಾಮೀಜಿಗೆ ನುಡಿ ನಮನ!
    ಮಧುಗಿರಿ November 7, 2021

    ಶಾಂತಿ ಹೊಂದಿದ ಮಾರ್ಕಂಡೇಯ ಮುನೀ ದೇಶಿಕೇಂದ್ರ ಸ್ವಾಮೀಜಿಗೆ ನುಡಿ ನಮನ!

    By adminNovember 7, 2021No Comments2 Mins Read

    ವರದಿ:  ದೊಡ್ಡೇರಿ ಮಹಾಲಿಂಗಯ್ಯ

     


    Provided by
    Provided by

    ಮಧುಗಿರಿ: ಕೋಡಿಹಳ್ಳಿ ಆದಿಜಾಂಬವ ಮಹಾಸಂಸ್ಥಾನ ಬೃಹನ್ನಮಠ ಸಂಸ್ಥಾಪಕರಾದ “ಪರಮಪೂಜ್ಯ  ಶ್ರೀ ಶ್ರೀ ಶ್ರೀ ಮಾರ್ಕಂಡೇಯ ಮುನೀ ದೇಶಿಕೇಂದ್ರ ಸ್ವಾಮೀಜಿ’ ಅವರು ಶಾಂತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ಭಾವಪೂರ್ವಕ ಶ್ರದ್ದಾoಜಲಿ ಹಾಗೂ ನುಡಿ ನಮನ ಕಾರ್ಯಕ್ರಮ ಮಧುಗಿರಿಯ ಅಂಬೇಡ್ಕರ್ ಪ್ರತಿಮೆಯ ಬಳಿ ಶನಿವಾರ ನಡೆಯಿತು.

    ಇ.ಓ.ದೊಡ್ಡ ಸಿದ್ದಯ್ಯ, ಕೃಷಿಇಲಾಖೆ ಎ.ಡಿ.ಹನುಮಂತರಾಯಪ್ಪ, ಸಿದ್ದಪುರ ರಂಗಶಾಮಣ್ಣ, HMT ನರಸಿಪ್ಪ, ದೊಡ್ಡೇರಿ ಮಹಾಲಿಂಗಪ್ಪ, ಅಶೋಕ , ನಾಗೇಶ್ , ಶಿವಕುಮಾರ್,  ಮಂಜುನಾಥ ಐಡಿಹಳ್ಳಿ, ರವಿ, ಯುವರಾಜು, ಬೇಡತ್ತೂರು ತಿಪ್ಪೇ ಸ್ವಾಮಿ, ಪಾಂಡುರಂಗಯ್ಯ, ದೊಡ್ಡಹೊಸಹಳ್ಳಿಮೂರ್ತಿ, ಸಂಜೀವಮೂರ್ತಿ, ಜೀವಿಕಮಂಜು ಹನುಮಂತರಾಯಪ್ಪ,ಸಿದ್ದಾಪುರಸಂಜೀವಯ್ಯ ನಾಗೇನಹಳ್ಳಿಸುನಿಲ್,  ಹಾಗೂ ಸಮಸ್ತ ಮಾದಿಗ ಸಮುದಾಯ ಹಾಗೂ ಮಾದಿಗ ದಂಡೊರ ಸಂಘಟನೆ ಮಧುಗಿರಿ ಕಾರ್ಯಕ್ರಮದಲ್ಲಿ ಭಾಗಿಯಾಯಿತು.

    ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿ ಆದಿಜಾಂಬವ ಮಹಾಸಂಸ್ಥಾನ ಬೃಹನ್ನಮಠ ಸಂಸ್ಥಾಪಕರಾದ “ಪರಮಪೂಜ್ಯ  ಶ್ರೀಶ್ರೀಶ್ರೀ ಮಾರ್ಕಂಡೇಯ ಮುನೀ ದೇಶಿಕೇಂದ್ರ ಸ್ವಾಮೀಜಿ’ ರವರು  ಲಿಂಕೈಕ್ಯರಾಗಿದ್ದು,            ಪರಮಪೂಜ್ಯರು ಮಾದಿಗ ಸಮುದಾಯದ ಎಲ್ಗೆಗಾಗಿ, ಬಡವರ ಧ್ವನಿಯಾಗಿ, ನೊಂದವರಿಗೆ ನೆರಳಾಗಿ, ಹೋರಾಟದ ಶಕ್ತಿಯಾಗಿ “ಬದುಕಿನೂದ್ದಕ್ಕೂ ನಿರಂತರ ಮಾದಿಗ ಸಮುದಾಯದ ಪರ ಜಾಗೃತಿ ಮೂಡಿಸುತ್ತ, ಮಾದಿಗ ಆದಿಜಾಂಬವ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸಿದ್ದಾರೆ.

    ಮಠದ ಹಿನ್ನಲೆ:

    ಪ್ರಾಚೀನ ಕಾಲದ ಮಠ ಪರಂಪರೆಯಿಂದ ಕೂಡಿದ  ಶ್ರೀ ಮಠದ ಸಂರಕ್ಷಿತ ದಾಖಲೆಗಳ ಪ್ರಕಾರ ಕೊಡಿಹಳ್ಳಿ ಅದಿಜಾಂಬವ ಮಠವು “ಆಂಧ್ರಪ್ರದೇಶ ಕಡಪ ಮೂಲದ ಶ್ರೀ ಚಂದಾಯಮುನಿ ಅವರಿಂದ ಶ್ರೀ ಮನೃಪ ಶಾಲಿವಾಹನ ಶಕೆ1061ರಲ್ಲಿ ಕ್ರಿ.ಶ 1139 ನೇ ಕಡಪ “ಆದಿಜಾಂಬವ ಮಾತಂಗ ರಾಜಸಿಂಹಾನ ಮಠದ ಅಧೀನದಲ್ಲಿ “ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿಯ ಆದಿಜಾಂಬವ ಮಾತಂಗ ಮಹಾಸಂಸ್ಥಾನವು ಇದೆ ಎಂದು ಉಲ್ಲೇಖಿಸಲಾಗಿದೆ.

    ಆಂಧ್ರಪ್ರದೇಶದ ಕಡಪ ಮಠದ ಶಾಖಾ ಮಠವಾಗಿದ್ದ, ಕೋಡಿಹಳ್ಳಿಯ ಆದಿಜಾಂಬವ ಮಠಕ್ಕೆ ಕ್ರಿ.ಶ.1893ರಲ್ಲಿ ಮೈಸೂರು ದಿವಾನರು ಕಂಚಿನ ಬಿಲ್ಲೆ ಜವಾನರ ಸೇವೆ ಒದಗಿಸಿದ್ದು, ಆಗಿನ ಕಾಲದ ಆದಿಜಾಂಬವ ಮಠದ ಗುರುಗಳಿಗೆ ಬೇರಾವುದೇ ಜಾತಿಯ ಮಠಾಧೀಶರಿಗೆ ನೀಡದ ಗೌರವ ನೀಡಿ, ಜೊತೆಗೆ ಹಕ್ಕು ಸೌಲಭ್ಯಗಳನ್ನು ಒದಗಿಸಿರುವುದು ತಿಳಿದುಬರುತ್ತದೆ.

    ಇಂತಹ ಆದಿಮ ಪರಂಪರೆಯಲ್ಲಿ ಶ್ರೀ ಶೈಲಮಠ, ಪೆನಗೊಂಡ ಮಠ, ಕಡಪ ಮಠ,ಬೆಜವಾಡ ಮಠ, ಕೊಂಕಲ್ ಮಠ, ನೆಲಮಂಗಲ ಮಠ, ರಾವಂದೂರು ಮಾದಾರ ಚೆನ್ನಯ್ಯ ಗುರುಪೀಠ, ಹಿರೇಸಿಂಧೋಗಿ ಮಾದಾರ ಮರುಳಸಿದ್ಧ ಪೀಠ ಮುಂತಾದ ಅನೇಕ ಅದಿಜಾಂಬವ ಮಠ’ಗಳಿಗೆ ಹಾಗೂ “ಜಂಬೂದ್ವೀಪದ ಕಳಸದಂತಿದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಹೈನುಗಾರಿಕೆ ನಡೆಸುತ್ತಿದ್ದ  ಮಹಿಳೆ ಕಂಗಾಲು

    January 5, 2026

    ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸ್ಥಳದಲ್ಲೇ ಸವಾರ ಸಾವು

    January 4, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    SC/ST/OBC 22 ಮಠಗಳಿಗೆ 40 ಎಕರೆ ಭೂಮಿ ಮಂಜೂರು: ರಾಜ್ಯ ಸಚಿವ ಸಂಪುಟದ ಮಹತ್ವದ ನಿರ್ಧಾರ

    January 23, 2026

    ಬೆಂಗಳೂರು: ರಾಜ್ಯ ಸಚಿವ ಸಂಪುಟವು ಗುರುವಾರ ನಡೆದ ಸಭೆಯಲ್ಲಿ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ…

    ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರಕ್ಕೆ ಕಿರಿಕಿರಿ; ಪತಿಯ ಎದೆಗೆ ಚೂರಿ ಇರಿದು ಕೊಂದ ಪತ್ನಿ!

    January 23, 2026

    ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್‌ ಮೇಲ್: 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಚಿಕ್ಕಮಗಳೂರಿನ ಯುವತಿ ಬಂಧನ

    January 23, 2026

    ತುರುವೇಕೆರೆ | ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪನ ಭ್ರಷ್ಟಾಚಾರ ಪ್ರಶ್ನಿಸಿದ್ದಕ್ಕೆ ಅನರ್ಹ ಪಟ್ಟ: ಪಂಚಾಕ್ಷರಿ ಆರೋಪ

    January 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.