nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆಲ್ಪ್ ಸೊಸೈಟಿ: ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ

    December 20, 2025

    ಔರಾದ: ಸಂತಪುರ ನೂತನ ಪಿಎಸ್ ಐಗೆ ಸನ್ಮಾನ

    December 20, 2025

    ಶಿರಾ: ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಪಡೆಯಬಹುದು ಇ–ಖಾತೆ

    December 20, 2025
    Facebook Twitter Instagram
    ಟ್ರೆಂಡಿಂಗ್
    • ಹೆಲ್ಪ್ ಸೊಸೈಟಿ: ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ
    • ಔರಾದ: ಸಂತಪುರ ನೂತನ ಪಿಎಸ್ ಐಗೆ ಸನ್ಮಾನ
    • ಶಿರಾ: ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಪಡೆಯಬಹುದು ಇ–ಖಾತೆ
    • UPSC NDA NA I 2026: ರಕ್ಷಣಾ ಪಡೆಯಲ್ಲಿ 394 ಅಧಿಕಾರಿ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ!
    • ಸಚಿವ ಎಚ್.ಕೆ. ಪಾಟೀಲ್‌ಗೆ ಜೀವ ಬೆದರಿಕೆ: ಆರೋಪಿಯ ಬಂಧನ
    • ಬಿಜೆಪಿ ಕಾರ್ಯಕರ್ತನ ಮನೆಯ ಮುಂದೆ ಮಹಿಳಾ ಕಾರ್ಯಕರ್ತೆ ಸಾವು: ಆತ್ಮಹತ್ಯೆಯೋ ಕೊಲೆಯೋ ?
    • ಪತ್ರಕರ್ತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಸುವರ್ಣ ಸೌಧದಲ್ಲಿ ಸರ್ಕಾರಕ್ಕೆ ವಿಶೇಷ ಮನವಿ
    • ಪಾವಗಡ | ಬಸ್–ಇನೋವಾ ಕಾರು ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸಾವು, ಹಲವರಿಗೆ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಂತಿ ಹೊಂದಿದ ಮಾರ್ಕಂಡೇಯ ಮುನೀ ದೇಶಿಕೇಂದ್ರ ಸ್ವಾಮೀಜಿಗೆ ನುಡಿ ನಮನ!
    ಮಧುಗಿರಿ November 7, 2021

    ಶಾಂತಿ ಹೊಂದಿದ ಮಾರ್ಕಂಡೇಯ ಮುನೀ ದೇಶಿಕೇಂದ್ರ ಸ್ವಾಮೀಜಿಗೆ ನುಡಿ ನಮನ!

    By adminNovember 7, 2021No Comments2 Mins Read

    ವರದಿ:  ದೊಡ್ಡೇರಿ ಮಹಾಲಿಂಗಯ್ಯ

     


    Provided by
    Provided by

    ಮಧುಗಿರಿ: ಕೋಡಿಹಳ್ಳಿ ಆದಿಜಾಂಬವ ಮಹಾಸಂಸ್ಥಾನ ಬೃಹನ್ನಮಠ ಸಂಸ್ಥಾಪಕರಾದ “ಪರಮಪೂಜ್ಯ  ಶ್ರೀ ಶ್ರೀ ಶ್ರೀ ಮಾರ್ಕಂಡೇಯ ಮುನೀ ದೇಶಿಕೇಂದ್ರ ಸ್ವಾಮೀಜಿ’ ಅವರು ಶಾಂತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ಭಾವಪೂರ್ವಕ ಶ್ರದ್ದಾoಜಲಿ ಹಾಗೂ ನುಡಿ ನಮನ ಕಾರ್ಯಕ್ರಮ ಮಧುಗಿರಿಯ ಅಂಬೇಡ್ಕರ್ ಪ್ರತಿಮೆಯ ಬಳಿ ಶನಿವಾರ ನಡೆಯಿತು.

    ಇ.ಓ.ದೊಡ್ಡ ಸಿದ್ದಯ್ಯ, ಕೃಷಿಇಲಾಖೆ ಎ.ಡಿ.ಹನುಮಂತರಾಯಪ್ಪ, ಸಿದ್ದಪುರ ರಂಗಶಾಮಣ್ಣ, HMT ನರಸಿಪ್ಪ, ದೊಡ್ಡೇರಿ ಮಹಾಲಿಂಗಪ್ಪ, ಅಶೋಕ , ನಾಗೇಶ್ , ಶಿವಕುಮಾರ್,  ಮಂಜುನಾಥ ಐಡಿಹಳ್ಳಿ, ರವಿ, ಯುವರಾಜು, ಬೇಡತ್ತೂರು ತಿಪ್ಪೇ ಸ್ವಾಮಿ, ಪಾಂಡುರಂಗಯ್ಯ, ದೊಡ್ಡಹೊಸಹಳ್ಳಿಮೂರ್ತಿ, ಸಂಜೀವಮೂರ್ತಿ, ಜೀವಿಕಮಂಜು ಹನುಮಂತರಾಯಪ್ಪ,ಸಿದ್ದಾಪುರಸಂಜೀವಯ್ಯ ನಾಗೇನಹಳ್ಳಿಸುನಿಲ್,  ಹಾಗೂ ಸಮಸ್ತ ಮಾದಿಗ ಸಮುದಾಯ ಹಾಗೂ ಮಾದಿಗ ದಂಡೊರ ಸಂಘಟನೆ ಮಧುಗಿರಿ ಕಾರ್ಯಕ್ರಮದಲ್ಲಿ ಭಾಗಿಯಾಯಿತು.

    ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿ ಆದಿಜಾಂಬವ ಮಹಾಸಂಸ್ಥಾನ ಬೃಹನ್ನಮಠ ಸಂಸ್ಥಾಪಕರಾದ “ಪರಮಪೂಜ್ಯ  ಶ್ರೀಶ್ರೀಶ್ರೀ ಮಾರ್ಕಂಡೇಯ ಮುನೀ ದೇಶಿಕೇಂದ್ರ ಸ್ವಾಮೀಜಿ’ ರವರು  ಲಿಂಕೈಕ್ಯರಾಗಿದ್ದು,            ಪರಮಪೂಜ್ಯರು ಮಾದಿಗ ಸಮುದಾಯದ ಎಲ್ಗೆಗಾಗಿ, ಬಡವರ ಧ್ವನಿಯಾಗಿ, ನೊಂದವರಿಗೆ ನೆರಳಾಗಿ, ಹೋರಾಟದ ಶಕ್ತಿಯಾಗಿ “ಬದುಕಿನೂದ್ದಕ್ಕೂ ನಿರಂತರ ಮಾದಿಗ ಸಮುದಾಯದ ಪರ ಜಾಗೃತಿ ಮೂಡಿಸುತ್ತ, ಮಾದಿಗ ಆದಿಜಾಂಬವ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸಿದ್ದಾರೆ.

    ಮಠದ ಹಿನ್ನಲೆ:

    ಪ್ರಾಚೀನ ಕಾಲದ ಮಠ ಪರಂಪರೆಯಿಂದ ಕೂಡಿದ  ಶ್ರೀ ಮಠದ ಸಂರಕ್ಷಿತ ದಾಖಲೆಗಳ ಪ್ರಕಾರ ಕೊಡಿಹಳ್ಳಿ ಅದಿಜಾಂಬವ ಮಠವು “ಆಂಧ್ರಪ್ರದೇಶ ಕಡಪ ಮೂಲದ ಶ್ರೀ ಚಂದಾಯಮುನಿ ಅವರಿಂದ ಶ್ರೀ ಮನೃಪ ಶಾಲಿವಾಹನ ಶಕೆ1061ರಲ್ಲಿ ಕ್ರಿ.ಶ 1139 ನೇ ಕಡಪ “ಆದಿಜಾಂಬವ ಮಾತಂಗ ರಾಜಸಿಂಹಾನ ಮಠದ ಅಧೀನದಲ್ಲಿ “ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿಯ ಆದಿಜಾಂಬವ ಮಾತಂಗ ಮಹಾಸಂಸ್ಥಾನವು ಇದೆ ಎಂದು ಉಲ್ಲೇಖಿಸಲಾಗಿದೆ.

    ಆಂಧ್ರಪ್ರದೇಶದ ಕಡಪ ಮಠದ ಶಾಖಾ ಮಠವಾಗಿದ್ದ, ಕೋಡಿಹಳ್ಳಿಯ ಆದಿಜಾಂಬವ ಮಠಕ್ಕೆ ಕ್ರಿ.ಶ.1893ರಲ್ಲಿ ಮೈಸೂರು ದಿವಾನರು ಕಂಚಿನ ಬಿಲ್ಲೆ ಜವಾನರ ಸೇವೆ ಒದಗಿಸಿದ್ದು, ಆಗಿನ ಕಾಲದ ಆದಿಜಾಂಬವ ಮಠದ ಗುರುಗಳಿಗೆ ಬೇರಾವುದೇ ಜಾತಿಯ ಮಠಾಧೀಶರಿಗೆ ನೀಡದ ಗೌರವ ನೀಡಿ, ಜೊತೆಗೆ ಹಕ್ಕು ಸೌಲಭ್ಯಗಳನ್ನು ಒದಗಿಸಿರುವುದು ತಿಳಿದುಬರುತ್ತದೆ.

    ಇಂತಹ ಆದಿಮ ಪರಂಪರೆಯಲ್ಲಿ ಶ್ರೀ ಶೈಲಮಠ, ಪೆನಗೊಂಡ ಮಠ, ಕಡಪ ಮಠ,ಬೆಜವಾಡ ಮಠ, ಕೊಂಕಲ್ ಮಠ, ನೆಲಮಂಗಲ ಮಠ, ರಾವಂದೂರು ಮಾದಾರ ಚೆನ್ನಯ್ಯ ಗುರುಪೀಠ, ಹಿರೇಸಿಂಧೋಗಿ ಮಾದಾರ ಮರುಳಸಿದ್ಧ ಪೀಠ ಮುಂತಾದ ಅನೇಕ ಅದಿಜಾಂಬವ ಮಠ’ಗಳಿಗೆ ಹಾಗೂ “ಜಂಬೂದ್ವೀಪದ ಕಳಸದಂತಿದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಡಿ.24ರಂದು ಮಧುಗಿರಿ ತಾಲ್ಲೂಕು ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಕೆ.ಪಿ. ನಟರಾಜು ಆಯ್ಕೆ

    December 19, 2025

    ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು

    December 18, 2025

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಹೆಲ್ಪ್ ಸೊಸೈಟಿ: ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ

    December 20, 2025

    ಪಾವಗಡ: ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ಪಾವಗಡ, ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇವರ ಒಂದು ಸಂಯುಕ್ತ ಆಶ್ರಯದಲ್ಲಿ ಇಂದು…

    ಔರಾದ: ಸಂತಪುರ ನೂತನ ಪಿಎಸ್ ಐಗೆ ಸನ್ಮಾನ

    December 20, 2025

    ಶಿರಾ: ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಪಡೆಯಬಹುದು ಇ–ಖಾತೆ

    December 20, 2025

    UPSC NDA NA I 2026: ರಕ್ಷಣಾ ಪಡೆಯಲ್ಲಿ 394 ಅಧಿಕಾರಿ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ!

    December 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.