nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 16, 2025

    ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

    October 16, 2025

    ಸಂತೆ ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ | 6ನೇ ದಿನವೂ ರೈತರ ಪ್ರತಿಭಟನೆ

    October 16, 2025
    Facebook Twitter Instagram
    ಟ್ರೆಂಡಿಂಗ್
    • ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್
    • ಸಂತೆ ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ | 6ನೇ ದಿನವೂ ರೈತರ ಪ್ರತಿಭಟನೆ
    • ಕೊರಟಗೆರೆ | ವಿದ್ಯಾರ್ಥಿಗಳಿಗೆ ಇಟಲಿಯ ಏಕೀಕರಣ ಕುರಿತು ವಿಶೇಷ ಉಪನ್ಯಾಸ
    • ಟಿ.ಎ.ಪಿ.ಸಿ.ಎಂ.ಎಸ್ ಗೆ 8 ಆಭ್ಯರ್ಥಿಗಳು ಅವಿರೋಧ ಆಯ್ಕೆ
    • ಜನ ಸಾಮಾನ್ಯರಿಗೆ ಕಾನೂನು ಬಹಳ ಮುಖ್ಯ: ವಕೀಲ ಟಿ.ಕೃಷ್ಣಮೂರ್ತಿ
    • ತುಮಕೂರು | ಅ.24, 25ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ
    • ತುಮಕೂರು | 41 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ಯಂತ್ರ ಅಳವಡಿಕೆ: ಸಚಿವ ಶರಣಪ್ರಕಾಶ ಪಾಟೀಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಶ್ರೀ ಮಾರ್ಕಂಡೇಯ ಮುನಿ ಸ್ವಾಮಿಗಳಿಗೆ ನುಡಿನಮನ ಕಾರ್ಯಕ್ರಮ
    ಗುಬ್ಬಿ November 10, 2021

    ಶ್ರೀ ಶ್ರೀ ಮಾರ್ಕಂಡೇಯ ಮುನಿ ಸ್ವಾಮಿಗಳಿಗೆ ನುಡಿನಮನ ಕಾರ್ಯಕ್ರಮ

    By adminNovember 10, 2021No Comments1 Min Read
    nudi namana

    ಗುಬ್ಬಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊಫೆಸರ್ ಬಿ ಕೃಷ್ಣಪ್ಪ ಸ್ಥಾಪಿತ) ಗುಬ್ಬಿ ತಾಲೂಕು ತುಮಕೂರು ಜಿಲ್ಲೆವತಿಯಿಂದ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೋಡಿಹಳ್ಳಿ ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಮಾರ್ಕಂಡೇಯ ಮುನಿ ಸ್ವಾಮಿಗಳಿಗೆ ನುಡಿನಮನ ಕಾರ್ಯಕ್ರಮವು ಗುಬ್ಬಿ ತಾಲೂಕು ಕಸಬಾ ಹೋಬಳಿ ರಂಗನಾಥಪುರ ಅಂಬೇಡ್ಕರ್ ಭವನದಲ್ಲಿ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕರಾದ ನಿಟ್ಟೂರು ರಂಗಸ್ವಾಮಿ ಗುಬ್ಬಿ ತಾಲೂಕು ಸಂಚಾಲಕರಾದ ಚೇಳೂರುಶಿವನಂಜಪ್ಪ  ತಾಲೂಕು ಸಂಘಟನಾ ಸಂಚಾಲಕರಾದ ಕಡಬ ಶಂಕರ್, ನಟರಾಜು ಕುಂದರನಹಳ್ಳಿ ಶ್ರೀರಂಗಪ್ಪ ಬಸವರಾಜು ಮಾರಸಶೆಟ್ಟಿಹಳ್ಳಿ ಬಸವರಾಜು ಕಚೆನಹಳ್ಳಿ ಈಶ್ವರ ಅದಲಗೆರೆ ದೊಡ್ಡಯ್ಯ ಮಡೇನಹಳ್ಳಿ ಶಿಕ್ಷಕರಾದ ಕಲ್ಲೂರು ಶಿವಣ್ಣನವರು ಇತರೆಯವರು ಭಾಗವಹಿಸಿದ್ದರು.


    Provided by
    Provided by
    Provided by

    ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಸಬಾ ಹೋಬಳಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಹೋಬಳಿ ಸಂಚಾಲಕರಾಗಿ ಬಸವರಾಜು ಮಡೇನಹಳ್ಳಿ ಸಂಘಟನಾ ಸಂಚಾಲಕರಾಗಿ ಮಹಾದೇವ್ ಅಮ್ಮನಘಟ್ಟ ಪುಟ್ಟರಾಜು ರಂಗನಾಥಪುರ ನರಸಿಂಹಮೂರ್ತಿ ಕೊಡಗಿಹಳ್ಳಿ ಮಹಾದೇವಯ್ಯ ಕಾಳೇನಹಳ್ಳಿ ಗಂಗರಾಜು ಲಕ್ಕೆನಹಳ್ಳಿ ರಾಘವೇಂದ್ರ ಲಕ್ಕೇನಹಳ್ಳಿ ನರಸಿಂಹಮೂರ್ತಿ ರಂಗನಾಥಪುರ ರಂಗರಾಜು ಲಕ್ಕೆನಹಳ್ಳಿ ರಂಗಸ್ವಾಮಿ R.N ರಂಗನಾಥಪುರ ಖಜಾಂಚಿಯಾಗಿ ರಾಜಣ್ಣ ಇವರನ್ನು ಆಯ್ಕೆ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಕಸಬಾ ಹೋಬಳಿಯ ಎಲ್ಲಾ ಕಾರ್ಯಕರ್ತರು ಭಾಗವಹಿಸಿದ್ದರು.

    ವರದಿ: ಯೋಗೀಶ್ ಮೇಳೇಕಲ್ಲಹಳ್ಳಿ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಹೆದ್ದಾರಿ ನಡುವೆ ರಾಸುಗಳನ್ನು ಮೇಯಿಸುತ್ತಿರುವ ರೈತರು | ಹಲವೆಡೆ ಅಪಘಾತ!

    October 15, 2025

    ಗುಬ್ಬಿ | ಅಕ್ರಮ ಮಸೀದಿ ನಿರ್ಮಾಣ ಆರೋಪ: ಕ್ರಮಕ್ಕೆ ಹೈಕೋರ್ಟ್ ಆದೇಶ

    October 11, 2025

    ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು

    October 7, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 16, 2025

    ಮೈಸೂರು: ಸಮಾಜದಲ್ಲಿ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದ್ದು, ಕೆಲವು ಮನುವಾದಿಗಳ ಸಂಚಿನಿಂದ ಇಂದಿಗೂ ಬದಲಾವಣೆ ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

    ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

    October 16, 2025

    ಸಂತೆ ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ | 6ನೇ ದಿನವೂ ರೈತರ ಪ್ರತಿಭಟನೆ

    October 16, 2025

    ಕೊರಟಗೆರೆ | ವಿದ್ಯಾರ್ಥಿಗಳಿಗೆ ಇಟಲಿಯ ಏಕೀಕರಣ ಕುರಿತು ವಿಶೇಷ ಉಪನ್ಯಾಸ

    October 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.