nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?

    September 30, 2025

    ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!

    September 30, 2025

    ಇಂದು ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

    September 30, 2025
    Facebook Twitter Instagram
    ಟ್ರೆಂಡಿಂಗ್
    • ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?
    • ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!
    • ಇಂದು ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ
    • ಅನ್ನದಾತರ ಸಂಕಷ್ಟಗಳಿಗೆ ಬಿಜೆಪಿ ಸದಾ ಸ್ಪಂದಿಸುತ್ತದೆ: ಬಿ.ವೈ.ವಿಜಯೇಂದ್ರ
    • ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿ: ಬ್ರಿಮ್ಸ್ ನಲ್ಲಿ ದರ್ದ್ ನಾಕ್ ಕಹಾನಿ
    • ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ
    • ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ
    • ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿ, ಹಫೀಜ್ ಮೊಹಮ್ಮದ್ ಆಜಂ ಶಾ ಖಾದ್ರಿ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ಶಿಬಿರ
    ತುಮಕೂರು January 29, 2023

    ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿ, ಹಫೀಜ್ ಮೊಹಮ್ಮದ್ ಆಜಂ ಶಾ ಖಾದ್ರಿ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ಶಿಬಿರ

    By adminJanuary 29, 2023No Comments2 Mins Read
    tumakuru

    ತುಮಕೂರು: ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಹಾಗೂ ಧಾರ್ಮಿಕ ಗುರುಗಳಾದ ಅಲ್ ಹಾಜ್ ಹಫೀಜ್ ಮೊಹಮ್ಮದ್ ಆಜಂ ಶಾ ಖಾದ್ರಿ (ರ) ಇವರ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ತುಮಕೂರು ನಗರದ ಚಿಕ್ಕಪಟೆಯ ಅತ್ತಿಮಬ್ಬೆ ವಿದ್ಯಾ ಮಂದಿರ ಹೈಯರ್ ಪ್ರೈಮರಿ ಶಾಲೆಯಲ್ಲಿಆಯೋಜಿಸಲಾಯಿತು.

    ಜಯ ಕರ್ನಾಟಕ ಜನಪರ ವೇದಿಕೆ ಹಾಗೂ ಟಿ.ಹೆಚ್.ಎಸ್. ಆಸ್ಪತ್ರೆ ಮತ್ತು ನೇತ್ರದೀಪ ಹೈ ಆಸ್ಪತ್ರೆ ಇವರ ಸಹಾಯದಿಂದ ಹಮ್ಮಿಕೊಳ್ಳಲಾದ ಈ  ಬೃಹತ್ ಉಚಿತ ಆರೋಗ್ಯ ಶಿಬಿರವನ್ನುದ್ದೇಶಿಸಿ ಮಾತನಾಡಿದ ಜಯ ಕರ್ನಾಟಕ ಜನಪರ ವೇದಿಕೆಯ ಮುಖಂಡರು ಮಾತನಾಡಿ, ಟಿ.ಹೆಚ್.ಎಸ್. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟಿ.ಹೆಚ್.ಎಸ್.ಡಯಾಸ್ಕೋಸ್ಟಿಕ್ ಸೆಂಟರ್ ಮತ್ತು ನೇತ್ರದೀಪ್‌ ಕಣ್ಣಿನ ಆಸ್ಪತ್ರೆ ಮತ್ತು ವಿವಿಧ ತಜ್ಞ ವೈದ್ಯಕೀಯ ಸೌಲಭ್ಯವಿರುವ ಎಲ್ಲಾ ವರ್ಗದ ಜನರಿಗೆ ಅತ್ಯುತ್ತಮ ಚಿಕಿತ್ಸೆಯನ್ನು ನೀಡುತ್ತಿರುವ ಆಸ್ಪತ್ರೆಯಾಗಿದೆ. ಈ ಸಂಸ್ಥೆಯಿಂದ ಹಲವಾರು ರೋಗಿಗಳು ಇದರ ಸೌಲಭ್ಯ ಪಡೆದಿರುತ್ತಾರೆ, ಆದ್ದರಿಂದ ಶಿಬಿರದ ಪ್ರಯೋಜನ ಪಡೆದು ಶಿಬಿರ ಯಶಸ್ವಿಯಗಲು ಸಹಕರಿಸಬೇಕಾಗಿ ಕೋರುತ್ತೇವೆ ಎಂದರು.


    Provided by
    Provided by
    Provided by

    ಆರೋಗ್ಯ ಶಿಬಿರದಲ್ಲಿ ಬಿ.ಪಿ, ಬ್ಲಡ್ ಶುಗರ್, ವೈಟಲ್ಸ್, ಎತ್ತರ, ತೂಕ, ಸ್ಟಾಸುರೇಶನ್(ಆಕ್ಸಿಜನ್ ಲೆವೆಲ್), ಪಲ್ಸ್ ಹಾಗೂ ಇಸಿಜಿ ಮತ್ತು ಜನರಲ್ ಮೆಡಿಸಿನ್, ಮಧುಮೇಹ ತಜ್ಞರು(ಶುಗರ್), ಸ್ತ್ರೀ ರೋಗ ಮತ್ತು ಪ್ರಸೂತಿಶಾಸ್ತ್ರ ತಜ್ಞರು, ಚರ್ಮರೋಗ ವೈದ್ಯರು, ಕಿವಿ ಮೂಗು ಗಂಟಲು ತಜ್ಞರು, ನೇತ್ರ ತಜ್ಞರು, ಹೃದ್ರೋಗ ತಜ್ಞರು (ಹಾರ್ಟ್), ಮೂತ್ರಶಾಸ್ತ್ರಜ್ಞರು, ಗ್ಯಾಸ್ಟೋಎಂಟರಾಲಜಿಸ್ಟ್, ಮೂಳೆ ತಜ್ಞರು, ಮೂತ್ರಪಿಂಡ ಕಾಯಿಲೆ ತಜ್ಞರು(ಕಿಡ್ನಿ ಸ್ಟೋನ್), ದಂತ ವೈದ್ಯರು ಇನ್ನು ಮುಂತಾದ ತಜ್ಞರು ಲಭ್ಯವಿದ್ದರು.

    ಆರೋಗ್ಯ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಶಾಸಕರದ ಜ್ಯೋತಿ ಗಣೇಶ್, ಕೆಪಿಸಿಸಿ ಮುಖಂಡರಾದ ಮುರುಳಿಧರ್ ಹಾಲಪ್ಪ, ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹಮದ್, ಜಲ್ಜಾ ಜೈನ್, ಡಾ. ಸುರೇಶ್ ಬಾಬು, ಕ್ರೈಂ ಸಬ್ ಇನ್ಸ್ ಪೆಕ್ಟರ್ ಭಾರತಿ  ಹಾಗೂ 4ನೇ ವಾರ್ಡಿನ ಮುಖಂಡರಾದ ಮಹೇಶ್ ಬಾಬು ಆಗಮಿಸಿದರು.

    ಜಯ ಕರ್ನಾಟಕ ಜನಪರ ವೇದಿಕೆಯ ಯುವ ಮುಖಂಡರಾದ ಜಯಪ್ರಕಾಶ್ ಜೆ.ಪಿ., ಪ್ರವೀಣ್ ಶಿಂಧೆ, ಶ್ರೀಧರ್ ಟಿ.ಎಂ., ಮೊಹಮ್ಮದ್ ಯೂನುಸ್, ಕಿರಣ್, ವೆಂಕಿ ಪಾವಗಡ ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?

    September 30, 2025

    ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!

    September 30, 2025

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?

    September 30, 2025

    ತುಮಕೂರು: ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಮಾರುಕಟ್ಟೆಯಲ್ಲಿ ಹೂವಿನ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಾಸ ಕಾಣುತ್ತಿಲ್ಲ. ದಸರಾ ಹಬ್ಬದ…

    ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!

    September 30, 2025

    ಇಂದು ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

    September 30, 2025

    ಅನ್ನದಾತರ ಸಂಕಷ್ಟಗಳಿಗೆ ಬಿಜೆಪಿ ಸದಾ ಸ್ಪಂದಿಸುತ್ತದೆ: ಬಿ.ವೈ.ವಿಜಯೇಂದ್ರ

    September 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.