nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    • ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರಿನಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಷನ್ ವತಿಯಿಂದ ಬೃಹತ್ ಪ್ರತಿಭಟನೆ
    ತಿಪಟೂರು July 29, 2024

    ತಿಪಟೂರಿನಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಷನ್ ವತಿಯಿಂದ ಬೃಹತ್ ಪ್ರತಿಭಟನೆ

    By adminJuly 29, 2024No Comments2 Mins Read
    tipaturu

    ತಿಪಟೂರು: ಕರ್ನಾಟಕ ಟ್ಯಾಕ್ಸಿ ಡ್ರೈವರ್  ಆರ್ಗನೈಸೇಷನ್  ಮತ್ತು ಸಮಾನ ಮನಸ್ಕ ಪ್ರವಾಸಿ ವಾಹನ ಸಂಘಟನೆಗಳ ವತಿಯಿಂದ, ಪ್ರವಾಸಿ ವಾಹನಗಳಿಗೆ ಅವೈಜ್ಞಾನಿಕ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.

    ನಗರದ ಡಾ. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಸಹ ಕಾರ್ಯದರ್ಶಿ ಯೋಗೇಶ್, ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ, ರಾಜ್ಯ ಸಾರಿಗೆ ಇಲಾಖೆಯು ನೀಡಿರುವ ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿ.ಪಿ.ಆರ್.ಎಸ್ ಎಂಬ ಅವೈಜ್ಞಾನಿಕವಾದ ಸಾಧನವನ್ನು ಅಳವಡಿಸಲು ನೀಡಿರುವ ಆದೇಶ ತುಂಬಾ ತ್ರಾಸದಾಯಕವಾಗಿದ್ದು, ರಾಜ್ಯದ ಎಲ್ಲಾ ವಾಣಿಜ್ಯ ವಾಹನಗಳು,ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕ– ಮಾಲೀಕರುಗಳಿಗೆ ಇದರಿಂದ ತುಂಬಾ ತೊಂದರೆಯಾಗಲಿದ್ದು, ಬಾರಿ ಸಂಕಷ್ಟದಿಂದ ಜೀವನ ನಡೆಸುತ್ತಿದ್ದೇವೆ. ಈ ಆದೇಶದಿಂದ ಮತ್ತಷ್ಟು ನಾವುಗಳು ಬೀದಿಗೆ ಬರಲಿದ್ದೇವೆ ಎಂದು ತಿಳಿಸಿದರು.

    ರಾಜ್ಯ ಜಂಟಿ ಕಾರ್ಯದರ್ಶಿ ಮಹಮ್ಮದ್ ಹುಸೇನ್ ಮಾತನಾಡಿ, ದುಬಾರಿ ತೆರಿಗೆ, ಸ್ಪೀಡ್ ಗವರ್ನರ್ ಬಾಡಿಗೆ ಮಾಡುವ ಖಾಸಗಿ ವಾಹನಗಳು ಹಾಗೂ ದುಬಾರಿ ಇನ್ಸೂರೆನ್ಸ್ ಮುಂತಾದ ಸರ್ಕಾರಿ ವೆಚ್ಚಗಳಿಂದ ಹೈರಾಣುವಾಗಿರುವಂತಹ  ರಾಜ್ಯದ ಎಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕ- ಮಾಲೀಕರಿಗೆ ನೆರವನ್ನು ನೀಡುವ ಬದಲು, ನಮ್ಮ ಉದ್ಯೋಗಕ್ಕೆ ಪೂರಕವಾಗಿರುವಂತಹ  ಅನೇಕ ಕಾಯ್ದೆಗಳು ಇದ್ದರೂ ಕೂಡ,ಅವುಗಳನ್ನು ಅನುಷ್ಠಾನಗೊಳಿಸದೆ ಕೇವಲ ತಮ್ಮ ಸ್ವಾರ್ಥಕ್ಕೆ ರಾಜ್ಯದ ಚಾಲಕ-ಮಾಲೀಕರ ಮೇಲೆ ಗಾಯದ ಮೇಲೆ ಬರೆ ಎಳೆಯುತ್ತಿದ್ದಾರೆ.ಈ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯದೆ ಇದ್ದಲ್ಲಿ ಮುಂದಿನ ದಿನದಂದು ರಾಜ್ಯ ಮತ್ತು ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿದರು.

    ಪ್ರತಿಭಟನೆಯಲ್ಲಿ ತಾಲೂಕು ಘಟಕದ ಪದಾಧಿಕಾರಿಗಳಾದ ಸಿದ್ದೇಶ್, ಪ್ರಮೋದ್, ದೀಪು ಪ್ರವೀಣ್, ರೋಹಿತ್ ಧ್ರುವರಾಜ್, ಹರೀಶ್, ರಮೇಶ್, ಸಂತೋಷ್ ನಾಗರಾಜ್, ಕುಮಾರ ಸ್ವಾಮಿ ಮತ್ತು ಮೋಹನ್ ಸೇರಿದಂತೆ ಸಂಘಟನೆಯ ನೂರಾರು ಪದಾಧಿಕಾರಿಗಳು, ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕ ಹಾಗೂ ಮಾಲೀಕರುಗಳು ಹಾಜರಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯು ನಡೆಸಿದ ಮೂರು ದಿನಗಳ ಸುದೀರ್ಘ ಹಾಗೂ ವಿಶೇಷ ಕಾರ್ಯಾಚರಣೆಯಲ್ಲಿ…

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ

    August 11, 2026

    ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.