nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026
    Facebook Twitter Instagram
    ಟ್ರೆಂಡಿಂಗ್
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ
    ರಾಜ್ಯ ಸುದ್ದಿ November 22, 2022

    ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ

    By adminNovember 22, 2022No Comments1 Min Read
    manoj kumar

    ಜಾತಿ, ಧರ್ಮದ ಆಧಾರದಲ್ಲಿ ಕೆಲ ಸಮುದಾಯದ ಹೆಸರನ್ನು ಮತಪಟ್ಟಿಯಿಂದ ಡಿಲೀಟ್​​ ಮಾಡಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್​​ ಕುಮಾರ್​​ ಮೀನಾ ಸ್ಪಷ್ಟನೆ ನೀಡಿದ್ದಾರೆ.

    ನಿರ್ದಿಷ್ಟ ಸಮುದಾಯಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂಬ ಕೆಲ ಮಾಧ್ಯಮಗಳ ವರದಿ ಸುಳ್ಳು. ಮತದಾರರ ಪಟ್ಟಿ ಯಾರೊಬ್ಬರ ಜಾತಿ, ಧರ್ಮದ ಮಾಹಿತಿಯನ್ನು ಹೊಂದಿಲ್ಲ. ನಿಧನರಾದ ಸ್ಥಳಾಂತರಗೊಂಡವರ ಹೆಸರುಗಳನ್ನು ನಿಯಮದಂತೆ ಡಿಲೀಟ್​ ಮಾಡಲಾಗಿದೆ ಎಂದರು.

    ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ವ್ಯಕ್ತಿಗೆ ಅನೇಕ ಹೆಸರಿರುವ ಸಾಧ್ಯತೆಯ ಬಗ್ಗೆ ಸಾಫ್ಟ್​​​ವೇರ್​ ಬಳಸಿ ಪತ್ತೆ ಮಾಡಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಹೆಸರನ್ನು ಡಿಲೀಟ್​ ಮಾಡಲಾಗಿದೆ ಎಂದು ತಿಳಿಸಿದರು.

    ಈಗಾಗಲೇ 2023 ಮತದಾರರ ಪಟ್ಟಿಯ ಕರುಡನ್ನು ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು ಪ್ರಕಟಿಸಲಾಗಿದೆ. ಡಿಸೆಂಬರ್​​ 12ರ ವರೆಗೆ ಕಾಲವಕಾಶ ನೀಡಲಾಗಿದೆ. ಒಂದು ವೇಳೆ ಹೆಸರು ಬಿಟ್ಟು ಹೋದವರು ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ಸೇರಿಸುವುದು, ಸರಿಪಡಿಸುವುದು, ಹೊಸ ವಿಳಾಸಕ್ಕೆ ಹೆಸರು ಸ್ಥಳಾಂತರಿಸಬಹುದು ಎಂದು ಸೂಚಿಸಿದ್ದಾರೆ.

    ಈಗಾಗಲೇ ಕಾಂಗ್ರೆಸ್​ ಪಕ್ಷ, ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ ಖಾಸಗಿ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗಂಭೀರ ಆರೋಪ ಮಾಡಿದೆ. ಕೆಪಿಸಿಸಿ ಈ ಬಗ್ಗೆ ಚುಣಾವಣಾ ಆಯೋಗಕ್ಕೆ ದೂರು ನೀಡಿದ್ದು, ಎಫ್ ಐಆರ್ ಕೂಡ ದಾಖಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ಸರಗೂರು: ಸ್ತನ್ಯಪಾನದಿಂದ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚುವುದರ ಜೊತೆಗೆ ತಾಯಿ ಮತ್ತು ಮಗುವಿನ ಆರೋಗ್ಯ ಸುಧಾರಣೆಗೆ ಇದು ಅತ್ಯಂತ ಅಗತ್ಯವಾಗಿದೆ.…

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.