nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    June 15, 2026

    ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್

    June 15, 2026

    ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ

    June 15, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್
    • ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ
    • ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!
    • ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ ಡಾ.ಜಿ.ಪರಮೇಶ್ವರ ಭರವಸೆ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    • ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ
    ರಾಜ್ಯ ಸುದ್ದಿ November 22, 2022

    ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ

    By adminNovember 22, 2022No Comments1 Min Read
    manoj kumar

    ಜಾತಿ, ಧರ್ಮದ ಆಧಾರದಲ್ಲಿ ಕೆಲ ಸಮುದಾಯದ ಹೆಸರನ್ನು ಮತಪಟ್ಟಿಯಿಂದ ಡಿಲೀಟ್​​ ಮಾಡಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್​​ ಕುಮಾರ್​​ ಮೀನಾ ಸ್ಪಷ್ಟನೆ ನೀಡಿದ್ದಾರೆ.

    ನಿರ್ದಿಷ್ಟ ಸಮುದಾಯಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂಬ ಕೆಲ ಮಾಧ್ಯಮಗಳ ವರದಿ ಸುಳ್ಳು. ಮತದಾರರ ಪಟ್ಟಿ ಯಾರೊಬ್ಬರ ಜಾತಿ, ಧರ್ಮದ ಮಾಹಿತಿಯನ್ನು ಹೊಂದಿಲ್ಲ. ನಿಧನರಾದ ಸ್ಥಳಾಂತರಗೊಂಡವರ ಹೆಸರುಗಳನ್ನು ನಿಯಮದಂತೆ ಡಿಲೀಟ್​ ಮಾಡಲಾಗಿದೆ ಎಂದರು.


    Provided by
    Provided by

    ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ವ್ಯಕ್ತಿಗೆ ಅನೇಕ ಹೆಸರಿರುವ ಸಾಧ್ಯತೆಯ ಬಗ್ಗೆ ಸಾಫ್ಟ್​​​ವೇರ್​ ಬಳಸಿ ಪತ್ತೆ ಮಾಡಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಹೆಸರನ್ನು ಡಿಲೀಟ್​ ಮಾಡಲಾಗಿದೆ ಎಂದು ತಿಳಿಸಿದರು.

    ಈಗಾಗಲೇ 2023 ಮತದಾರರ ಪಟ್ಟಿಯ ಕರುಡನ್ನು ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು ಪ್ರಕಟಿಸಲಾಗಿದೆ. ಡಿಸೆಂಬರ್​​ 12ರ ವರೆಗೆ ಕಾಲವಕಾಶ ನೀಡಲಾಗಿದೆ. ಒಂದು ವೇಳೆ ಹೆಸರು ಬಿಟ್ಟು ಹೋದವರು ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ಸೇರಿಸುವುದು, ಸರಿಪಡಿಸುವುದು, ಹೊಸ ವಿಳಾಸಕ್ಕೆ ಹೆಸರು ಸ್ಥಳಾಂತರಿಸಬಹುದು ಎಂದು ಸೂಚಿಸಿದ್ದಾರೆ.

    ಈಗಾಗಲೇ ಕಾಂಗ್ರೆಸ್​ ಪಕ್ಷ, ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ ಖಾಸಗಿ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗಂಭೀರ ಆರೋಪ ಮಾಡಿದೆ. ಕೆಪಿಸಿಸಿ ಈ ಬಗ್ಗೆ ಚುಣಾವಣಾ ಆಯೋಗಕ್ಕೆ ದೂರು ನೀಡಿದ್ದು, ಎಫ್ ಐಆರ್ ಕೂಡ ದಾಖಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    June 15, 2026

    ಸಿರಾ: ತಾಲೂಕು ಶ್ರೀ ಶಂಕರ ಸೇವಾ ಟ್ರಸ್ಟ್ ಮತ್ತು ವಿಪ್ರ ಗೆಳೆಯರ ಬಳಗ ವತಿಯಿಂದ 2025–2026 ನೆ ಸಾಲಿನ ಎಸ್ಎಸ್ಎಲ್ಸಿ…

    ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್

    June 15, 2026

    ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ

    June 15, 2026

    ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!

    June 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.