nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ

    November 7, 2025

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025
    Facebook Twitter Instagram
    ಟ್ರೆಂಡಿಂಗ್
    • ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ
    • ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
    • ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
    • ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
    • ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
    • ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
    • ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ
    ರಾಜ್ಯ ಸುದ್ದಿ November 22, 2022

    ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ

    By adminNovember 22, 2022No Comments1 Min Read
    manoj kumar

    ಜಾತಿ, ಧರ್ಮದ ಆಧಾರದಲ್ಲಿ ಕೆಲ ಸಮುದಾಯದ ಹೆಸರನ್ನು ಮತಪಟ್ಟಿಯಿಂದ ಡಿಲೀಟ್​​ ಮಾಡಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್​​ ಕುಮಾರ್​​ ಮೀನಾ ಸ್ಪಷ್ಟನೆ ನೀಡಿದ್ದಾರೆ.

    ನಿರ್ದಿಷ್ಟ ಸಮುದಾಯಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂಬ ಕೆಲ ಮಾಧ್ಯಮಗಳ ವರದಿ ಸುಳ್ಳು. ಮತದಾರರ ಪಟ್ಟಿ ಯಾರೊಬ್ಬರ ಜಾತಿ, ಧರ್ಮದ ಮಾಹಿತಿಯನ್ನು ಹೊಂದಿಲ್ಲ. ನಿಧನರಾದ ಸ್ಥಳಾಂತರಗೊಂಡವರ ಹೆಸರುಗಳನ್ನು ನಿಯಮದಂತೆ ಡಿಲೀಟ್​ ಮಾಡಲಾಗಿದೆ ಎಂದರು.


    Provided by
    Provided by

    ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ವ್ಯಕ್ತಿಗೆ ಅನೇಕ ಹೆಸರಿರುವ ಸಾಧ್ಯತೆಯ ಬಗ್ಗೆ ಸಾಫ್ಟ್​​​ವೇರ್​ ಬಳಸಿ ಪತ್ತೆ ಮಾಡಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಹೆಸರನ್ನು ಡಿಲೀಟ್​ ಮಾಡಲಾಗಿದೆ ಎಂದು ತಿಳಿಸಿದರು.

    ಈಗಾಗಲೇ 2023 ಮತದಾರರ ಪಟ್ಟಿಯ ಕರುಡನ್ನು ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು ಪ್ರಕಟಿಸಲಾಗಿದೆ. ಡಿಸೆಂಬರ್​​ 12ರ ವರೆಗೆ ಕಾಲವಕಾಶ ನೀಡಲಾಗಿದೆ. ಒಂದು ವೇಳೆ ಹೆಸರು ಬಿಟ್ಟು ಹೋದವರು ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ಸೇರಿಸುವುದು, ಸರಿಪಡಿಸುವುದು, ಹೊಸ ವಿಳಾಸಕ್ಕೆ ಹೆಸರು ಸ್ಥಳಾಂತರಿಸಬಹುದು ಎಂದು ಸೂಚಿಸಿದ್ದಾರೆ.

    ಈಗಾಗಲೇ ಕಾಂಗ್ರೆಸ್​ ಪಕ್ಷ, ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ ಖಾಸಗಿ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗಂಭೀರ ಆರೋಪ ಮಾಡಿದೆ. ಕೆಪಿಸಿಸಿ ಈ ಬಗ್ಗೆ ಚುಣಾವಣಾ ಆಯೋಗಕ್ಕೆ ದೂರು ನೀಡಿದ್ದು, ಎಫ್ ಐಆರ್ ಕೂಡ ದಾಖಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ

    November 7, 2025

    ಕೊರಟಗೆರೆ: ತಾಲ್ಲೂಕಿನ ಚನ್ನರಾಯಣದುರ್ಗ ಹೋಬಳಿಯ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಬಾಳೆ ಹೊನ್ನೂರು ಖಾಸಾ ಶಾಖಾ ಮಠಕ್ಕೆ ಗೃಹ ಸಚಿವ…

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.