nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸಾವು

    December 3, 2025

    ಕಬ್ಬಿನ ತೋಟಕ್ಕೆ ಎಳೆದೊಯ್ದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

    December 3, 2025

    ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ

    December 3, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸಾವು
    • ಕಬ್ಬಿನ ತೋಟಕ್ಕೆ ಎಳೆದೊಯ್ದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ
    • ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ
    • ನಕಲಿ ಜಾತಿ ಪ್ರಮಾಣ ಪತ್ರ: ರವೀಂದ್ರ ಸ್ವಾಮಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಗಡೀಪಾರು ಮಾಡಿ: ಮಾರುತಿ ಬೌದ್ಧೆ
    • ಕುರಿಗಾಹಿಯ ಮೇಲೆ ಚಿರತೆ ದಾಳಿ: ಕುರಿ ಮೇಯಿಸಲು ಹೋಗಿದ್ದ ವೇಳೆ ಘಟನೆ
    • ದೀಪೇಶ್ ದೀಪಕ್ ಶೆಣೈಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ
    • ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್
    • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ
    ರಾಜ್ಯ ಸುದ್ದಿ November 22, 2022

    ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ

    By adminNovember 22, 2022No Comments1 Min Read
    manoj kumar

    ಜಾತಿ, ಧರ್ಮದ ಆಧಾರದಲ್ಲಿ ಕೆಲ ಸಮುದಾಯದ ಹೆಸರನ್ನು ಮತಪಟ್ಟಿಯಿಂದ ಡಿಲೀಟ್​​ ಮಾಡಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್​​ ಕುಮಾರ್​​ ಮೀನಾ ಸ್ಪಷ್ಟನೆ ನೀಡಿದ್ದಾರೆ.

    ನಿರ್ದಿಷ್ಟ ಸಮುದಾಯಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂಬ ಕೆಲ ಮಾಧ್ಯಮಗಳ ವರದಿ ಸುಳ್ಳು. ಮತದಾರರ ಪಟ್ಟಿ ಯಾರೊಬ್ಬರ ಜಾತಿ, ಧರ್ಮದ ಮಾಹಿತಿಯನ್ನು ಹೊಂದಿಲ್ಲ. ನಿಧನರಾದ ಸ್ಥಳಾಂತರಗೊಂಡವರ ಹೆಸರುಗಳನ್ನು ನಿಯಮದಂತೆ ಡಿಲೀಟ್​ ಮಾಡಲಾಗಿದೆ ಎಂದರು.


    Provided by
    Provided by

    ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ವ್ಯಕ್ತಿಗೆ ಅನೇಕ ಹೆಸರಿರುವ ಸಾಧ್ಯತೆಯ ಬಗ್ಗೆ ಸಾಫ್ಟ್​​​ವೇರ್​ ಬಳಸಿ ಪತ್ತೆ ಮಾಡಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಹೆಸರನ್ನು ಡಿಲೀಟ್​ ಮಾಡಲಾಗಿದೆ ಎಂದು ತಿಳಿಸಿದರು.

    ಈಗಾಗಲೇ 2023 ಮತದಾರರ ಪಟ್ಟಿಯ ಕರುಡನ್ನು ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು ಪ್ರಕಟಿಸಲಾಗಿದೆ. ಡಿಸೆಂಬರ್​​ 12ರ ವರೆಗೆ ಕಾಲವಕಾಶ ನೀಡಲಾಗಿದೆ. ಒಂದು ವೇಳೆ ಹೆಸರು ಬಿಟ್ಟು ಹೋದವರು ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ಸೇರಿಸುವುದು, ಸರಿಪಡಿಸುವುದು, ಹೊಸ ವಿಳಾಸಕ್ಕೆ ಹೆಸರು ಸ್ಥಳಾಂತರಿಸಬಹುದು ಎಂದು ಸೂಚಿಸಿದ್ದಾರೆ.

    ಈಗಾಗಲೇ ಕಾಂಗ್ರೆಸ್​ ಪಕ್ಷ, ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ ಖಾಸಗಿ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗಂಭೀರ ಆರೋಪ ಮಾಡಿದೆ. ಕೆಪಿಸಿಸಿ ಈ ಬಗ್ಗೆ ಚುಣಾವಣಾ ಆಯೋಗಕ್ಕೆ ದೂರು ನೀಡಿದ್ದು, ಎಫ್ ಐಆರ್ ಕೂಡ ದಾಖಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸಾವು

    December 3, 2025

    ಕಬ್ಬಿನ ತೋಟಕ್ಕೆ ಎಳೆದೊಯ್ದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

    December 3, 2025

    ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?

    December 1, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸಾವು

    December 3, 2025

    ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಬ್ಬಿನ ಟ್ರ್ಯಾಕ್ಟರ್‌…

    ಕಬ್ಬಿನ ತೋಟಕ್ಕೆ ಎಳೆದೊಯ್ದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

    December 3, 2025

    ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ

    December 3, 2025

    ನಕಲಿ ಜಾತಿ ಪ್ರಮಾಣ ಪತ್ರ: ರವೀಂದ್ರ ಸ್ವಾಮಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಗಡೀಪಾರು ಮಾಡಿ: ಮಾರುತಿ ಬೌದ್ಧೆ

    December 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.