nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್

    January 31, 2026

    ಆಸ್ತಿ ದಾಖಲೆ ತಿದ್ದುಪಡಿ ಇನ್ಮುಂದೆ ಸುಲಭ!:  ಮನೆ ಬಾಗಿಲಲ್ಲೇ ನಡೆಯಲಿದೆ ‘ಇ–ಪೌತಿ’ ಕಾರ್ಯ

    January 30, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026
    Facebook Twitter Instagram
    ಟ್ರೆಂಡಿಂಗ್
    • ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್
    • ಆಸ್ತಿ ದಾಖಲೆ ತಿದ್ದುಪಡಿ ಇನ್ಮುಂದೆ ಸುಲಭ!:  ಮನೆ ಬಾಗಿಲಲ್ಲೇ ನಡೆಯಲಿದೆ ‘ಇ–ಪೌತಿ’ ಕಾರ್ಯ
    • ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!
    • ಅಗ್ರಹಾರ ಗ್ರಾ.ಪಂ.ಅಧ್ಯಕ್ಷ ಸಿ.ಡಿ.ಪ್ರಭಾಕರ್ ಅಧ್ಯಕ್ಷತೆಯಲ್ಲಿ ವಿಶೇಷ ಚೇತನರ ಸಭೆ
    • ಲಕ್ಕುಂಡಿ ಉತ್ಖನನ ವೇಳೆ ಪತ್ತೆಯಾಯ್ತು ಜೀವಂತ ಹಾವು: ‘ನಿಧಿ’ ಇರುವ ಸೂಚನೆ ಎಂದು ಗ್ರಾಮಸ್ಥರಲ್ಲಿ ಕುತೂಹಲ!
    • ಕನಕಶ್ರೀ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಪ್ರೀತಿಸಿ ಮದುವೆಯಾದ ಜೋಡಿಗೆ ‘’ಕೊಚ್ಚಿ ಹಾಕ್ತೀನಿ, ಕಡೀತೀನಿ ಅಂತ ಬೆದರಿಕೆ: ಪೊಲೀಸ್ ರಕ್ಷಣೆ ಕೋರಿದ ಪ್ರೇಮಿಗಳು
    • ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ
    ರಾಜ್ಯ ಸುದ್ದಿ November 22, 2022

    ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ

    By adminNovember 22, 2022No Comments1 Min Read
    manoj kumar

    ಜಾತಿ, ಧರ್ಮದ ಆಧಾರದಲ್ಲಿ ಕೆಲ ಸಮುದಾಯದ ಹೆಸರನ್ನು ಮತಪಟ್ಟಿಯಿಂದ ಡಿಲೀಟ್​​ ಮಾಡಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್​​ ಕುಮಾರ್​​ ಮೀನಾ ಸ್ಪಷ್ಟನೆ ನೀಡಿದ್ದಾರೆ.

    ನಿರ್ದಿಷ್ಟ ಸಮುದಾಯಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂಬ ಕೆಲ ಮಾಧ್ಯಮಗಳ ವರದಿ ಸುಳ್ಳು. ಮತದಾರರ ಪಟ್ಟಿ ಯಾರೊಬ್ಬರ ಜಾತಿ, ಧರ್ಮದ ಮಾಹಿತಿಯನ್ನು ಹೊಂದಿಲ್ಲ. ನಿಧನರಾದ ಸ್ಥಳಾಂತರಗೊಂಡವರ ಹೆಸರುಗಳನ್ನು ನಿಯಮದಂತೆ ಡಿಲೀಟ್​ ಮಾಡಲಾಗಿದೆ ಎಂದರು.


    Provided by
    Provided by

    ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ವ್ಯಕ್ತಿಗೆ ಅನೇಕ ಹೆಸರಿರುವ ಸಾಧ್ಯತೆಯ ಬಗ್ಗೆ ಸಾಫ್ಟ್​​​ವೇರ್​ ಬಳಸಿ ಪತ್ತೆ ಮಾಡಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಹೆಸರನ್ನು ಡಿಲೀಟ್​ ಮಾಡಲಾಗಿದೆ ಎಂದು ತಿಳಿಸಿದರು.

    ಈಗಾಗಲೇ 2023 ಮತದಾರರ ಪಟ್ಟಿಯ ಕರುಡನ್ನು ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು ಪ್ರಕಟಿಸಲಾಗಿದೆ. ಡಿಸೆಂಬರ್​​ 12ರ ವರೆಗೆ ಕಾಲವಕಾಶ ನೀಡಲಾಗಿದೆ. ಒಂದು ವೇಳೆ ಹೆಸರು ಬಿಟ್ಟು ಹೋದವರು ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ಸೇರಿಸುವುದು, ಸರಿಪಡಿಸುವುದು, ಹೊಸ ವಿಳಾಸಕ್ಕೆ ಹೆಸರು ಸ್ಥಳಾಂತರಿಸಬಹುದು ಎಂದು ಸೂಚಿಸಿದ್ದಾರೆ.

    ಈಗಾಗಲೇ ಕಾಂಗ್ರೆಸ್​ ಪಕ್ಷ, ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ ಖಾಸಗಿ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗಂಭೀರ ಆರೋಪ ಮಾಡಿದೆ. ಕೆಪಿಸಿಸಿ ಈ ಬಗ್ಗೆ ಚುಣಾವಣಾ ಆಯೋಗಕ್ಕೆ ದೂರು ನೀಡಿದ್ದು, ಎಫ್ ಐಆರ್ ಕೂಡ ದಾಖಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್

    January 31, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!

    January 30, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್

    January 31, 2026

    ಬೆಂಗಳೂರು: ಸ್ಯಾಂಡಲ್‌ ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಶೀಘ್ರದಲ್ಲೇ ತಂದೆಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ಪತ್ನಿ ಧನ್ಯತಾ ಅವರೊಂದಿಗೆ ಜೀವನದ ಹೊಸ…

    ಆಸ್ತಿ ದಾಖಲೆ ತಿದ್ದುಪಡಿ ಇನ್ಮುಂದೆ ಸುಲಭ!:  ಮನೆ ಬಾಗಿಲಲ್ಲೇ ನಡೆಯಲಿದೆ ‘ಇ–ಪೌತಿ’ ಕಾರ್ಯ

    January 30, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಅಗ್ರಹಾರ ಗ್ರಾ.ಪಂ.ಅಧ್ಯಕ್ಷ ಸಿ.ಡಿ.ಪ್ರಭಾಕರ್ ಅಧ್ಯಕ್ಷತೆಯಲ್ಲಿ ವಿಶೇಷ ಚೇತನರ ಸಭೆ

    January 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.