nammatumakuru

    Subscribe to Updates

    Get the latest creative news from FooBar about art, design and business.

    What's Hot

    ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”

    August 19, 2026

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026
    Facebook Twitter Instagram
    ಟ್ರೆಂಡಿಂಗ್
    • ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”
    • ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್
    • ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ
    • ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ
    • ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಛಲವಾದಿ ಮಹಾಸಭಾ ಪ್ರತಿಭಟನೆ
    • ಡೈರಿ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು 10 ವರ್ಷದ ಶಾಲಾ ಬಾಲಕ ಸ್ಥಳದಲ್ಲೇ ಸಾವು!
    • ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ: 67 ವರ್ಷದ ಬಿ.ಸಿ.ನಾಗೇಶ್ ಅವರಿಗೆ ಏನಾಗಿತ್ತು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ
    ರಾಜ್ಯ ಸುದ್ದಿ November 22, 2022

    ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ

    By adminNovember 22, 2022No Comments1 Min Read
    manoj kumar

    ಜಾತಿ, ಧರ್ಮದ ಆಧಾರದಲ್ಲಿ ಕೆಲ ಸಮುದಾಯದ ಹೆಸರನ್ನು ಮತಪಟ್ಟಿಯಿಂದ ಡಿಲೀಟ್​​ ಮಾಡಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್​​ ಕುಮಾರ್​​ ಮೀನಾ ಸ್ಪಷ್ಟನೆ ನೀಡಿದ್ದಾರೆ.

    ನಿರ್ದಿಷ್ಟ ಸಮುದಾಯಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂಬ ಕೆಲ ಮಾಧ್ಯಮಗಳ ವರದಿ ಸುಳ್ಳು. ಮತದಾರರ ಪಟ್ಟಿ ಯಾರೊಬ್ಬರ ಜಾತಿ, ಧರ್ಮದ ಮಾಹಿತಿಯನ್ನು ಹೊಂದಿಲ್ಲ. ನಿಧನರಾದ ಸ್ಥಳಾಂತರಗೊಂಡವರ ಹೆಸರುಗಳನ್ನು ನಿಯಮದಂತೆ ಡಿಲೀಟ್​ ಮಾಡಲಾಗಿದೆ ಎಂದರು.

    ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ವ್ಯಕ್ತಿಗೆ ಅನೇಕ ಹೆಸರಿರುವ ಸಾಧ್ಯತೆಯ ಬಗ್ಗೆ ಸಾಫ್ಟ್​​​ವೇರ್​ ಬಳಸಿ ಪತ್ತೆ ಮಾಡಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಹೆಸರನ್ನು ಡಿಲೀಟ್​ ಮಾಡಲಾಗಿದೆ ಎಂದು ತಿಳಿಸಿದರು.

    ಈಗಾಗಲೇ 2023 ಮತದಾರರ ಪಟ್ಟಿಯ ಕರುಡನ್ನು ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು ಪ್ರಕಟಿಸಲಾಗಿದೆ. ಡಿಸೆಂಬರ್​​ 12ರ ವರೆಗೆ ಕಾಲವಕಾಶ ನೀಡಲಾಗಿದೆ. ಒಂದು ವೇಳೆ ಹೆಸರು ಬಿಟ್ಟು ಹೋದವರು ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ಸೇರಿಸುವುದು, ಸರಿಪಡಿಸುವುದು, ಹೊಸ ವಿಳಾಸಕ್ಕೆ ಹೆಸರು ಸ್ಥಳಾಂತರಿಸಬಹುದು ಎಂದು ಸೂಚಿಸಿದ್ದಾರೆ.

    ಈಗಾಗಲೇ ಕಾಂಗ್ರೆಸ್​ ಪಕ್ಷ, ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ ಖಾಸಗಿ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗಂಭೀರ ಆರೋಪ ಮಾಡಿದೆ. ಕೆಪಿಸಿಸಿ ಈ ಬಗ್ಗೆ ಚುಣಾವಣಾ ಆಯೋಗಕ್ಕೆ ದೂರು ನೀಡಿದ್ದು, ಎಫ್ ಐಆರ್ ಕೂಡ ದಾಖಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”

    August 19, 2026

    ಬಹಳ ಹಿಂದೆ ಸರ್ವಸಿದ್ಧಕನೆಂಬ ವ್ಯಕ್ತಿ ಇದ್ದನು. ಈತನಿಗೆ ತನ್ನದೇ ನೆಲೆಯಾಗಲೀ, ಮಾತಾ ಪಿತೃಗಳಾಗಲೀ, ಬಂಧು ಬಾಂಧವರಾಗಲೀ ಯಾರೂ ಇರಲಿಲ್ಲ, ಸನ್ಯಾಸಿಯಂತೆ…

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.