nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026
    Facebook Twitter Instagram
    ಟ್ರೆಂಡಿಂಗ್
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    • ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    • ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ
    • ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!
    • ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    • ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ: ಸಿದ್ದರಾಮಯ್ಯ
    ರಾಜ್ಯ ಸುದ್ದಿ December 28, 2021

    ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ: ಸಿದ್ದರಾಮಯ್ಯ

    By adminDecember 28, 2021No Comments1 Min Read
    siddaramaiha

    ಮಂಡ್ಯ :  ‘ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

    ಮಂಡ್ಯದಲ್ಲಿ ಮಾತನಾಡಿದ ಸಿದ್ದರಾಮಯ್ಯ,  ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ, RSS ಹೇಳಿದಂತೆ ರಾಜ್ಯ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಇದನ್ನ ನಾನು ಅಧಿಕಾರದಲ್ಲಿದ್ದಾಗ ತಂದಿದ್ದು ಅಂತಾರೆ. ಆ ಬಿಲ್ ನ ನನ್ನ ಮುಂದೆ ಇಟ್ಟಿದ್ದರು. ಅದನ್ನ ಬರೆದಿದ್ದ ಎಲ್ಲರೂ RSS ನವರಾಗಿದ್ದರು. ನಾನು ಆಗ ಆಂಜನೇಯನಿಗೆ ಅದನ್ನ ಮುಗಿಸಿಬಿಡು ಅಂತಾ ಹೇಳಿದ್ದೆ.

    ಅದರಂತೆ ಆಂಜನೇಯ ಅದನ್ನ ತಿರಸ್ಕರಿಸುವಂತೆ ಬರೆದಿದ್ದರು. ಆ ಬಿಲ್ ತಂದಿದ್ದು ಯಡಿಯೂರಪ್ಪ ಸರ್ಕಾರ ಇದ್ದಾಗ, ಅದನ್ನ ಸದನದಲ್ಲಿ ನಾನು ಯಡಿಯೂರಪ್ಪಗೆ ಹೇಳಿದೆ. ಯಡಿಯೂರಪ್ಪ ಅದನ್ನ ಒಪ್ಪಿಕೊಂಡರು ಎಂದು ಹೇಳಿದರು.

    ಇನ್ನು ಈಶ್ವರಪ್ಪ ಒಬ್ಬ ಪೆದ್ದ.  ಇದು RSSನವರು ಮಾಡಿರೋದು ಅಂತಾ ಹೇಳಿದೆ. ಹೌದು ಅಂತಾ ಈಶ್ವರಪ್ಪ ಸದನದಲ್ಲಿ ಒಪ್ಪಿಕೊಂಡ. ಸಂವಿಧಾನದಲ್ಲೇ ಅವಕಾಶ ಇದೆ. ಪ್ರೀತಿಸಿ ಮದುವೆ ಆಗೋದನ್ನ ಪ್ರಶ್ನೆ ಮಾಡೋಕೆ ಅವನ್ಯಾರು ಎಂದು ಪ್ರಶ್ನಿಸಿದರು.

    ನಾವು ಜನಪರ ಕಾನೂನು ತಂದ್ರೆ, ಇವರು ಜನ ವಿರೋಧಿ ಕಾನೂನು ತಂದಿದ್ದಾರೆ.  ಬಿಜೆಪಿಯವರದ್ದು ಜನ ವಿರೋಧಿ RSS ಸಿದ್ಧಾಂತ.ಕಾಂಗ್ರೆಸ್ ಪಕ್ಷದ್ದು ಜನಪರವಾದ ಸಿದ್ಧಾಂತ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ಮೇಕೆದಾಟು ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಮೇಕೆದಾಟು ತಮಿಳುನಾಡಿಗೆ ವಿರೋಧವಲ್ಲ, ರಾಜಕೀಯಕ್ಕಾಗಿ ತಮಿಳುನಾಡಿನವರ ಕ್ಯಾತೆ. ಇದು ಕುಡಿಯುವ ನೀರಿನ ಯೋಜನೆ. ನಮ್ಮ ಹಕ್ಕನ್ನ ನಾವು ಪಡೆದುಕೊಳ್ಳಲಿಕ್ಕೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ.

    ಬಿಜೆಪಿಯವರು ಡಬಲ್ ಇಂಜಿನ್ ಸರ್ಕಾರ ಅಂತಾರೆ.  ಕರ್ನಾಟಕವನ್ನ ಸ್ವರ್ಗ ಮಾಡ್ತೀನಿ ಅಂತಾರೆ. ಅವರು ಜಾರಿಗೆ ತರದಿರೋದಕ್ಕೆ ಮೇಕೆದಾಟು ಯೋಜನೆಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಔರಾದ್: ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಆರ್ಥಿಕ ಹಾಗೂ ಉದ್ಯೋಗ ಭದ್ರತೆ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ‘ವಿಬಿ-ಜಿ…

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.