nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪರಿಸರ ದಿನಾಚರಣೆ: ಕನ್ನಿಕಾ ವಿದ್ಯಾಪೀಠದಿಂದ ಬೀಜದ ಉಂಡೆಗಳ ವಿತರಣೆಯಿಂದ ಸಾರ್ಥಕ ಆಚರಣೆ

    June 16, 2025

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ವೇಗ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

    June 16, 2025
    Facebook Twitter Instagram
    ಟ್ರೆಂಡಿಂಗ್
    • ಪರಿಸರ ದಿನಾಚರಣೆ: ಕನ್ನಿಕಾ ವಿದ್ಯಾಪೀಠದಿಂದ ಬೀಜದ ಉಂಡೆಗಳ ವಿತರಣೆಯಿಂದ ಸಾರ್ಥಕ ಆಚರಣೆ
    • ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ
    • ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ವೇಗ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಗೆ ರಾಷ್ಟ್ರ ಮಟ್ಟದ ಪ್ರಶಸ್ತಿ
    • ನೀರಿನ ವಿಚಾರದಲ್ಲಿ ಸರ್ಕಾರ ರಾಜಕಾರಣ ಮಾಡಬಾರದು: ತುಮಕೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ
    • ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!
    • ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು
    • ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ
    • ಪಾಲಿಕೆ : ಐಇಸಿ ಚಟುವಟಿಕೆಗಾಗಿ ಎಸ್‌ ಹೆಚ್‌ ಜಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತ್ತೆ ಕಾಂತಾರಕ್ಕೆ ಸೇರಿದ ‘ವರಾಹರೂಪಂ…’
    ರಾಜ್ಯ ಸುದ್ದಿ December 4, 2022

    ಮತ್ತೆ ಕಾಂತಾರಕ್ಕೆ ಸೇರಿದ ‘ವರಾಹರೂಪಂ…’

    By adminDecember 4, 2022No Comments1 Min Read
    kanthara

    ಕಾಂತಾರ ಚಿತ್ರದ ‘ವರಾಹ ರೂಪಂ’ಹಾಡು ಯೂಟ್ಯೂಬ್​​ನಲ್ಲಿ ಪ್ರತ್ಯಕ್ಷವಾಗಿದೆ. ಈ ಹಾಡಿಗೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಬಳಿಕ ಹಾಡನ್ನು ಪ್ರಸಾರ ಮಾಡದಂತೆ ಕೇರಳದ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿತ್ತು. ಹಾಗಾಗಿ ಯೂಟ್ಯೂಬ್, ಮ್ಯೂಸಿಕ್ ಆ್ಯಪ್​ಗಳಾದ ಸಾವನ್ ಮೊದಲಾದ ಪ್ಲಾಟ್​ಫಾರ್ಮ್​ಗಳಿಂದ ಈ ಹಾಡನ್ನು ಡಿಲಿಟ್‌ ಮಾಡಲಾಗಿತ್ತು. ವರಾಹ ರೂಪಂ ಹಾಡು ಕಾನೂನು ಹೋರಾಟದಲ್ಲಿ ಕಾಂತಾರ ಚಿತ್ರಕ್ಕೆ ಗೆಲುವು ಸಿಕ್ಕಿದೆ.

    ವರಾಹ ರೂಪಂ ಹಾಡಿನ ಕುರಿತು ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.


    Provided by

    ಇದಕ್ಕೂ ಮುನ್ನ ’ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್​ಫಾರ್ಮ್​ಗಳಲ್ಲಿ ಒಪ್ಪಿಗೆ ಇಲ್ಲದೆ ಬಳಸಬಾರದು ಎಂದು ಕೇರಳದ ಕೋರ್ಟ್​ ಆದೇಶ ಹೊರಡಿಸಿತ್ತು. ಚಿತ್ರತಂಡವು ‘ವರಾಹ ರೂಪಂ’ ಹಾಡನ್ನು ಚಿತ್ರಮಂದಿರ, ಯೂಟ್ಯೂಬ್​ನ ಹೊಂಬಾಳೆ ಫಿಲಂಸ್​ನ ಚಾನಲ್​, ಮ್ಯೂಸಿಕ್ ಆ್ಯಪ್​ಗಳಾದ ಸಾವನ್ ಮುಂತಾದ ಕಡೆಗಳಿಂದ ಡಿಲಿಟ್‌​ ಮಾಡಿತ್ತು.

    ಕಾಂತಾರ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಯಡಿ ವಿಜಯ್​ ಕುಮಾರ್​ ಕಿರಗಂದೂರು ನಿರ್ಮಿಸಿದ್ದು, ರಿಷಬ್​ ಶೆಟ್ಟಿ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

     

    admin
    • Website

    Related Posts

    ಭೀಕರ ಅಪಘಾತ: ಇಬ್ಬರು ಮಕ್ಕಳ ಸಹಿತ ನಾಲ್ವರು ಸಾವು

    June 13, 2025

    ಮರುಸಮೀಕ್ಷೆಯಿಂದ ಜಾತಿ ಗಣತಿ ಗೊಂದಲಗಳು ನಿವಾರಣೆ: ಸಚಿವ ಸತೀಶ್ ಜಾರಕಿಹೊಳಿ

    June 13, 2025

    ಕಾಲ್ತುಳಿತ ಕೇಸ್: ಜೂನ್ 13ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ

    June 10, 2025
    Our Picks

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025

    ಪತನಗೊಂಡ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು: ಅಮಿತ್ ಶಾ

    June 13, 2025

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪರಿಸರ ದಿನಾಚರಣೆ: ಕನ್ನಿಕಾ ವಿದ್ಯಾಪೀಠದಿಂದ ಬೀಜದ ಉಂಡೆಗಳ ವಿತರಣೆಯಿಂದ ಸಾರ್ಥಕ ಆಚರಣೆ

    June 16, 2025

    ಕೊರಟಗೆರೆ: ತಾಲೂಕಿನ ದೇವರಹಳ್ಳಿ ಬಳಿ ಇರುವ ಮುಕುಂದರಾಯನ ಬೆಟ್ಟದಲ್ಲಿ ಕನ್ನಿಕಾ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿಗಳು ಪರಿಸರ ದಿನಾಚರಣೆ ಅಂಗವಾಗಿ ಬೀಜದ…

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ವೇಗ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

    June 16, 2025

    ನೀರಿನ ವಿಚಾರದಲ್ಲಿ ಸರ್ಕಾರ ರಾಜಕಾರಣ ಮಾಡಬಾರದು: ತುಮಕೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ

    June 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.