nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಟನ್‌ ಅಡುಗೆ ವಿಷಯದಲ್ಲಿ ಗಂಡ-ಹೆಂಡತಿ ಜಗಳ, ಪಕ್ಕದ ಮನೆಯವನ ಕೊಲೆಯಲ್ಲಿ ಅಂತ್ಯ!
    ರಾಷ್ಟ್ರೀಯ ಸುದ್ದಿ October 21, 2022

    ಮಟನ್‌ ಅಡುಗೆ ವಿಷಯದಲ್ಲಿ ಗಂಡ-ಹೆಂಡತಿ ಜಗಳ, ಪಕ್ಕದ ಮನೆಯವನ ಕೊಲೆಯಲ್ಲಿ ಅಂತ್ಯ!

    By adminOctober 21, 2022No Comments1 Min Read
    death

    ಮನೆಯಲ್ಲಿ ಮಟನ್‌ ಅಡುಗೆ ಮಾಡುವ ವಿಷಯದಲ್ಲಿ ಆರಂಭವಾದ ಗಂಡ-ಹೆಂಡತಿ ಜಗಳ ಪಕ್ಕದ ಮನೆಯವನ ಕೊಲೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆ ಮಧ್ಯಪ್ರದೇಶದ ರಾಜಧಾನಿ ಭೂಪಾಲ್‌ ನಲ್ಲಿ ನಡೆದಿದೆ.

    ಮಂಗಳವಾರ ಮಾಂಸಹಾರ ಅಡುಗೆ ಮಾಡಬಾರದು ಎಂದು ಪತ್ನಿ ವಾದ ಮಾಡುತ್ತಿದ್ದರೆ, ಗಂಡ ಮಟನ್‌ ಸಾರು ಮಾಡು ಎಂದು ಪಟ್ಟು ಹಿಡಿದಿದ್ದ. ಈ ವಿಷಯದಲ್ಲಿ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿದ್ದರಿಂದ ನೆರೆಮನೆಯಾದ ಜಗಳ ಬಿಡಿಸಲು ಬಂದಿದ್ದಾನೆ. ಆದರೆ ಕೊನೆಗೆ ಆತನೇ ಬಲಿಯಾಗಿದ್ದಾನೆ.


    Provided by
    Provided by

    ಹಿಂದೂ ಸಂಪ್ರದಾಯದ ಪ್ರಕಾರ ಹಲವರು ಮಂಗಳವಾರ ಮಂಗಳಕರ ದಿನವೆಂದು ಪರಿಗಣಿಸುತ್ತಾರೆ. ಹೀಗಾಗಿ ಕೆಲವರು ಅಂದು ಮಾಂಸಾಹಾರವನ್ನು ಸೇವಿಸುವುದಿಲ್ಲ. ಈ ಹಿನ್ನೆಲೆ ಮಹಿಳೆ ತನ್ನ ಪತಿಗೆ ಮಾಂಸಾಹಾರ ಮಾಡುವುದು ಬೇಡ ಎಂದು ವಾದಿಸಿದ್ದಾಳೆ. ಇದರಿಂದ ಕೋಪಗೊಂಡ ಪಪ್ಪು ಜಗಳ ಪ್ರಾರಂಭಿಸಿದ್ದಾನೆ.

    ಗಲಾಟೆ ಕೇಳಿದ ಪಕ್ಕದ ಮನೆಯ ಬಿಲ್ಲು ಎಂಬಾತ ಜಗಳವನ್ನು ಬಿಡಿಸಲು ಹೋಗಿ, ಸಮಸ್ಯೆಯನ್ನು ಇತ್ಯರ್ಥವೇನೋ ಮಾಡಿ ವಾಪಾಸ್ ತನ್ನ ಮನೆಗೆ ಬಂದಿದ್ದಾನೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಪಪ್ಪು ಬಿಲ್ಲುವಿನ ಮನೆಗೆ ಹೋಗಿ ಬಿಲ್ಲುವನ್ನುಹೊಡೆದು ಕೊಂದಿದ್ದಾನೆ.

    ಬಳಿಕ ಪೊಲೀಸರು ಆರೋಪಿಯ ಪತ್ನಿಯ ಹೇಳಿಕೆಯ ಆಧಾರದ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿ ಪಪ್ಪುವನ್ನು ಪೊಲೀಸರು ಬಂಧಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.