nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಯಸಂದ್ರದಲ್ಲಿ ವಿಜ್ರಂಭಣೆಯ ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆ
    ತುರುವೇಕೆರೆ April 18, 2022

    ಮಾಯಸಂದ್ರದಲ್ಲಿ ವಿಜ್ರಂಭಣೆಯ ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆ

    By adminApril 18, 2022No Comments1 Min Read
    mahaveera jayanti

    ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಜೈನ ಸಮಾಜದ ವತಿಯಿಂದ 2621 ನೇ ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆಯನ್ನು ಬಹಳ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು.

    ಶ್ರೀ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಬೆಳ್ಳಿ ರಥದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ, ತಮ್ಮ ಧರ್ಮದ ತತ್ವ ಸಿದ್ಧಾಂತಗಳ ಘೋಷಣೆಯೊಂದಿಗೆ, ಅಹಿಂಸಾ ಪರಮೋಧರ್ಮ, ಬದುಕಿ ಬದುಕಲು ಬಿಡಿ, ಎಂಬ ಸಂದೇಶವನ್ನು ಸಾರುತ್ತ, ಮಹಿಳಾ ಸಮಾಜದ ಪದಾಧಿಕಾರಿಗಳು, ವಿಶೇಷವಾದ ಉಡುಗೆಗಳನ್ನು ಧರಿಸಿ ಬಹಳ ವಿಶೇಷವಾಗಿ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಮಾಯಸಂದ್ರ  ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗೆ, ಮಜ್ಜಿಗೆ, ಕೋಸಂಬರಿ, ವಿತರಣೆ ಮಾಡಲಾಯಿತು.


    Provided by
    Provided by

    ಈ ಸಂದರ್ಭದಲ್ಲಿ ಜೈನ ಸಮಾಜದ ಅಧ್ಯಕ್ಷರಾದ ಚಂದ್ರಪ್ರಭು. ಕಾರ್ಯದರ್ಶಿ ಎಂ.ಪಿ.ಮದನ್ ಕುಮಾರ್. ಉಪಾಧ್ಯಕ್ಷ ಮಹಾವೀರ ಬಾಬು. ಮುಖಂಡರಾದ ವಿಪುಲ್ ಜೈನ್. ಎಂ.ಬಿ.ಪ್ರಕಾಶ್ ಮತ್ತು ಮಹಿಳಾ ಸಮಾಜದ ಅಧ್ಯಕ್ಷರಾದ ಸುಮತಿ ಪ್ರಕಾಶ್, ಶಾಂತಲಾ ಪ್ರಭು, ಆಶಾ ಚಂದು, ಆನಂದ ಮದನ್ ಕುಮಾರ್, ಶೈಲ ಪ್ರಸಾದ್ ಜೈನ್, ಸೇರಿದಂತೆ ಇನ್ನೂ ಹಲವಾರು ಜೈನ ಸಮಾಜದ ಮುಖಂಡರು, ಗ್ರಾಮಸ್ಥರು, ಪಾಲ್ಗೊಂಡಿದ್ದರು.

    ವರದಿ: ಸಚಿನ್ ಮಾಯಸಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ತುಮಕೂರು: ವಿಕಲಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ.05ರಷ್ಟು ರಾಜಕೀಯ ಮೀಸಲಾತಿ ನೀಡಬೇಕು, ಬಜೆಟ್‌ ನಲ್ಲಿ ಹೆಚ್ಚುವರಿ ಅನುದಾನ ಸೇರಿದಂತೆ ವಿವಿಧ ಬೇಡಿಕೆಗಳ…

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.