nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ

    February 26, 2026

    ಕಾರವಾರ:  ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    February 26, 2026

    ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

    February 26, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ
    • ಕಾರವಾರ:  ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ
    • ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
    • ಬಳ್ಳಾರಿ:   ಮಾ.1 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ
    • ಬಳ್ಳಾರಿ: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್
    • ಬಳ್ಳಾರಿ: ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಜನರ ಅಭಿವೃದ್ಧಿ ಸಾಧ್ಯ: ಸಂಸದ ಈ.ತುಕಾರಾಮ್
    • ಗಿರೀಶ್ ಹೆಚ್.ಎನ್. ಅವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಧಾನ
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಕ್ರಮ | ಗೃಹ ಇಲಾಖೆಯಿಂದ 100ಕೋ. ರೂ. ಪ್ರಸ್ತಾವನೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    ರಾಜ್ಯ ಸುದ್ದಿ September 9, 2024

    ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಕ್ರಮ | ಗೃಹ ಇಲಾಖೆಯಿಂದ 100ಕೋ. ರೂ. ಪ್ರಸ್ತಾವನೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

    By adminSeptember 9, 2024No Comments1 Min Read
    g parameshwar

    ತುಮಕೂರು: ನಿನ್ನೆ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟ ಸ್ಥಳಕ್ಕೆ ಇಂದು ಗೃಹ ಸಚಿವ ಜಿ. ಪರಮೇಶ್ವರ್‌ ಭೇಟಿ ನೀಡಿ ಮಾಹಿತಿ ಪಡೆದರು.

    ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಅಲ್ಲದೆ ಶವಾಗಾರಕ್ಕೆ ತೆರಳಿ ಸಂತ್ರಸ್ಥರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.


    Provided by
    Provided by

    ಇದೇ ಸಂದಭದಲ್ಲಿ ಪತ್ರಕತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಪಘಾತಗಳು, ಪ್ರಾಣ ಕಳೆದುಕೊಂಡವರ ಸಂಖ್ಯೆ. ಶೇ.50ರಷ್ಟು ಕಡಿಮೆಯಾಗಿದೆ. ರಸ್ತೆ ಅಪಘಾತಗಳ ಸಂಖ್ಯೆ ನಿಯಂತ್ರಿಸಲು ಕ್ರಮ ಕೈಗೊಳ್ಳಲು ಗೃಹ ಇಲಾಖೆಯಿಂದ ಸರಕಾರಕ್ಕೆ 100 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣಕಾಸು ಇಲಾಖೆಗೆ ಕಳುಹಿಸಿಕೊಡಲಾಗಿದೆ ಎಂದರು.

    ರಾಜ್ಯದಲ್ಲಿ ಅಪಘಾತಗಳಿಂದ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಕಾಂಗ್ರೆಸ್‌ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ನಿಯಂತ್ರಿಸಲು ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯೊಂದಿಗೆ ಚಚಿಸಲಾಗುತ್ತಿದೆ. ಎಲ್ಲೆಲ್ಲಿ ತಿರುವುಗಳಿವೆ ಅಲ್ಲಿ ಅಪಘಾತಗಳು ಆಗದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

    ಮೈಸೂರು-ಬೆಂಗಳುರು ರಸ್ತೆ ನಿಮಾಣ ಮಾಡಿದ ನಂತರ ಕೇವಲ 4 ತಿಂಗಳಲ್ಲೇ 100ಕ್ಕೂ ಹೆಚ್ಚು ಮಂದಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಳಕಿಗೆ ಬಂದ ನಂತರ, ರಸ್ತೆ ಕಾಮಗಾರಿ ಮಾಡಿದವರನ್ನು ಕರೆಸಿ ತಾಂತ್ರಿಕ ಪರಿಣಿತರೊಂದಿಗೆ ಚಚಿಸಿ ಕ್ರಮ ತೆಗೆದುಕೊಳ್ಳಲಾಗಿದೆ. ನಂತರ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ.ಚಾಲಕರಿಗೂ ಕೂಡ ತಿಳುವಳಿಕೆ ನೀಡಬೇಕಿದೆ. ಹೈ ಸ್ಪೀಡ್‌ ಚಾಲನೆ ಮಾಡಿದರೆ ಡ್ರೈವಿಂಗ್‌ ಲೈಸೆನ್ಸ್‌ ಕ್ಯಾನ್ಸಲ್‌ ಮಾಡುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ

    February 26, 2026

    ಕಾರವಾರ: ಜೊಯಿಡಾ ತಾಲೂಕಿನ ರಾಮನಗರದಲ್ಲಿರುವ ಧಾರವಾಡ–ಗೋವಾ ರಾಷ್ಟ್ರೀಯ ಹೆದ್ದಾರಿಯ ಟೋಲ್ ಗೇಟ್ ಬಳಿ ಒಂದು ಟಾಟಾ ಕಂಪನಿಯ ಟ್ಯಾಂಕರ್ ನೋಂದಣಿ…

    ಕಾರವಾರ:  ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    February 26, 2026

    ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

    February 26, 2026

    ಬಳ್ಳಾರಿ:   ಮಾ.1 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ

    February 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.