nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ

    November 20, 2025

    ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ

    November 20, 2025

    ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್

    November 20, 2025
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ
    • ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ
    • ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್
    • ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್
    • ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
    • ಸಾಲಬಾಧೆ:  ರೈತ ಸಾವಿಗೆ ಶರಣು
    • ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇಕೆದಾಟು ಪಾದಯಾತ್ರೆ ಲೋಗೋ ಬಿಡುಗಡೆ: ನೋಂದಣಿಯಾಗುವವರಿಗೆ ಊಟ, ವಸತಿ, ಟೀಶರ್ಟ್ ವ್ಯವಸ್ಥೆ
    ತುಮಕೂರು December 26, 2021

    ಮೇಕೆದಾಟು ಪಾದಯಾತ್ರೆ ಲೋಗೋ ಬಿಡುಗಡೆ: ನೋಂದಣಿಯಾಗುವವರಿಗೆ ಊಟ, ವಸತಿ, ಟೀಶರ್ಟ್ ವ್ಯವಸ್ಥೆ

    By adminDecember 26, 2021No Comments1 Min Read
    mekedatu

    namma tumakuru

    ತುಮಕೂರು: ಮೇಕೆದಾಟು ಪಾದಯಾತ್ರೆಯ ಲೋಗೋವನ್ನು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಬಿಡುಗಡೆಗೊಳಿಸಿದರು. ಇದೇ ವೇಳೆ ಪಾದಯಾತ್ರೆಯಲ್ಲಿ ಭಾಗವಹಿಸುವವರು ಕೂಡಲೇ MekedatuNammaHakku.org ವೆಬ್ ಸೈಟ್ ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಲು ಇದೇ ವೇಳೆ ಮನವಿ ಮಾಡಿದರು.


    Provided by
    Provided by

    mekedatu

    ಈ ಐತಿಹಾಸಿಕ ಹೋರಾಟದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಪ್ರಮಾಣಪತ್ರ ನೀಡಲಾಗುವುದು ಜೊತೆಗೆ  ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಊಟ, ವಸತಿ ವ್ಯವಸ್ಥೆ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

    ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಟೀ ಶರ್ಟ್ ಹಾಗೂ ಟೋಪಿಯನ್ನು ನೀಡಲಾಗುವುದು.  ನೀವೂ ಸಹ ರಾಜ್ಯದ ನೀರಿನ ಹಕ್ಕಿಗಾಗಿ ನಡೆಯುತ್ತಿರುವ ಈ ಹೋರಾಟದ ಭಾಗವಾಗಿ, ನೀರಿನ ಹಕ್ಕಿಗಾಗಿ ಮೊಳಗುತ್ತಿರುವ ಈ ಧ್ವನಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕೇಳುವಷ್ಟು ಗಟ್ಟಿಯಾಗಿರಲಿ, ಮೇಕೆದಾಟು ಜಲಾಶಯ ನಿರ್ಮಾಣ ಯೋಜನೆಯನ್ನು ಶೀಘ್ರವೇ ಆರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸೋಣ ಎಂದು ಕಾಂಗ್ರೆಸ್ ನಾಯಕರು ಕರೆ ನೀಡಿದರು.

    mekedatu

    ಮೇಕೆದಾಟು ಯೋಜನೆಯ ಪ್ರಯೋಜನ ಏನು?

    • ಬೆಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಿಗೆ ಮುಂದಿನ 50-100 ವರ್ಷಗಳ ಅವಧಿಗೆ ಕುಡಿಯುವ ನೀರಿನ ಪೂರೈಕೆ.ಯೋಜನೆ ಅನುಷ್ಠಾನದಿಂದ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ.
    • ಬರಗಾಲದ ಸಂದರ್ಭದಲ್ಲೂ ತಮಿಳುನಾಡು ಸೇರಿದಂತೆ ನೆರೆ ರಾಜ್ಯಗಳಿಗೆ ಕಾಲಕ್ಕೆ ಸರಿಯಾಗಿ ನೀರು ಬಿಡುಗಡೆ ಸಾಧ್ಯವಾಗಲಿದೆ.
    • ಕೆಆರ್‌ಎಸ್‌ , ಕಬಿನಿ, ಹಾರಂಗಿ ಹಾಗೂ ಹೇಮಾವತಿಅಣೆಕಟ್ಟುಗಳಲ್ಲಿ ನೀರು ಸಂಗ್ರಹಿಸುವ ಮೂಲಕ ಕಾವೇರಿ ಮಡಿಲಿನ ರೈತರಿಗೆ ಸಹಾಯಕವಾಗಲಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ

    November 20, 2025

    ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ

    November 19, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ

    November 20, 2025

    ತಿಪಟೂರು: ಕಲಾಕೃತಿ ಸಂಸ್ಥೆ ತಾಲೂಕು ಆಡಳಿತ ಕನ್ನಡ ರಕ್ಷಣಾ ವೇದಿಕೆ ಮತ್ತು ವಿವಿಧ ಸಂಘ ಸಂಸ್ಥೆಯ ಸಹಯೋಗದೊಂದಿಗೆ ಕಲ್ಪತರು ಕ್ರೀಡಾಂಗಣದಲ್ಲಿ…

    ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ

    November 20, 2025

    ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್

    November 20, 2025

    ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್

    November 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.