nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026
    Facebook Twitter Instagram
    ಟ್ರೆಂಡಿಂಗ್
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಮೇಕೆದಾಟು ಯಾತ್ರೆಗೆ ತೆರಳಿದ 2 ಸಾವಿರಕ್ಕೂ ಅಧಿಕ ಜನರು
    ಪಾವಗಡ March 1, 2022

    ಪಾವಗಡ: ಮೇಕೆದಾಟು ಯಾತ್ರೆಗೆ ತೆರಳಿದ 2 ಸಾವಿರಕ್ಕೂ ಅಧಿಕ ಜನರು

    By adminMarch 1, 2022No Comments1 Min Read
    yettinahole

    ಪಾವಗಡ: ತಾಲೂಕಿನ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ ಹಾಗೂ ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಎಚ್.ವಿ.ವೆಂಕಟೇಶ್ ನೇತೃತ್ವದಲ್ಲಿ ತಾಲ್ಲೂಕಿನಿಂದ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ನೂರಾರು ವಾಹನಗಳಲ್ಲಿ ಮೇಕೆದಾಟು ಪಾದಯಾತ್ರೆಗೆ ತೆರಳಿದರು.

    ಈ ಸಂದರ್ಭದಲ್ಲಿ ಪಾವಗಡ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ H V V ವೆಂಕಟೇಶ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಕೋಟೆ ಪ್ರಭಾಕರ. ಸಿ.ಕೆ.ಪುರ.ಗ್ರಾಮದ ಬಿಂದು ಮಾಧವ ರಾವ್ ಹಾಗೂ ಪಾವಗಡ ತಾಲ್ಲೂಕಿನ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು


    Provided by
    Provided by

    ವರದಿ: ರಾಮಪ್ಪ ಸಿ.ಕೆ.ಪುರ., ಪಾವಗಡ ತಾಲ್ಲೂಕು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಖ್ಯಾತ ನಟ, ನಿರ್ಮಾಪಕ ಹಾಗೂ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ದಿಲೀಪ್ ರಾಜ್…

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.