nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಂಇಎಸ್ ಪುಂಡರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ ಗಡಿಪಾರು ಮಾಡಿ: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ
    ರಾಜ್ಯ ಸುದ್ದಿ December 19, 2021

    ಎಂಇಎಸ್ ಪುಂಡರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ ಗಡಿಪಾರು ಮಾಡಿ: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ

    By adminDecember 19, 2021No Comments2 Mins Read
    karave

    ಬೆಳಗಾವಿ:  ನಗರದಲ್ಲಿ ಪೊಲೀಸ್ ವ್ಯವಸ್ಥೆ, ಆಡಳಿತ ವ್ಯವಸ್ಥೆ ಇದ್ದರೂ ಸಹ ಎಂಇಎಸ್ ಪುಂಡರು ಕರ್ನಾಟಕ ಸರ್ಕಾರದ ವಿರುದ್ಧ ಮಹಾಮೇಳ ಮಾಡಲು ಹೊರಟಿದ್ದರು. ಇದರ ವಿರುದ್ಧ ಕನ್ನಡಿಗರು ಹೋರಾಟ ಮಾಡಿದರು. ಆದರೆ ಕನ್ನಡಿಗರನ್ನು ಜೈಲಿಗೆ ಅಟ್ಟಿದ ಸರ್ಕಾರ ಕನ್ನಡಪರ ಹೋರಾಟಗಾರರಿಗೆ ಶಿಕ್ಷೆ ಆಗುವಂತೆ ಸರ್ಕಾರ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ  ಆಕ್ರೋಶ ವ್ಯಕ್ತಪಡಿಸಿದರು.

    ಬೆಳಗಾವಿಯ ಸುವರ್ಣಸೌಧವನ್ನು ಸೋಮವಾರ ಮುತ್ತಿಗೆ ಹಾಕುವ ಸಲುವಾಗಿ ತೆರಳುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ,  ಎಂಇಎಸ್ ಪುಂಡರು ಸರ್ಕಾರಿ ವಾಹನ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟು, ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಧ್ವಂಸ ಮಾಡಿ, ಕರ್ನಾಟಕದ ಭಾಗಗಳನ್ನು ತನ್ನದು ಎಂದು ಹೇಳುವ ಮೂಲಕ ನಮ್ಮ ಸರ್ಕಾರದ ಶವಯಾತ್ರೆ ಮಾಡ್ತೀವಿ ಅಂತ ಹೇಳಿಕೆ ಕೊಟ್ಟಿದ್ದಾರೆ. ಇದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ನಿರಂತರ ಹೋರಾಟ ನಡೆಸಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.

    ಎಂಇಎಸ್ ಪುಂಡರು ಕರ್ನಾಟಕದ ನೆಲ-ಜಲ ನಾಡು-ನುಡಿಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಇದ್ದುಕೊಂಡು ನಮ್ಮ ಹಾಗೂ ಸರ್ಕಾರದ ವಿರುದ್ಧ ಹೇಳಿಕೆ ಕೊಡುವ ಮೂಲಕ ಕನ್ನಡಿಗರ ಮೇಲೆ ನಿರಂತರ ದಬ್ಬಾಳಿಕೆ ನಡೆಸುತ್ತಿದ್ದಾರೆ. ಹಾಗಾಗಿ ಕೂಡಲೇ ಎಂಇಎಸ್ ಸಂಘಟನೆಯನ್ನು ಸಂಪೂರ್ಣವಾಗಿ ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

    ಪದೇ ಪದೇ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವ ಮೂಲಕ ದೌರ್ಜನ್ಯ ಎಸಗುತ್ತಿರುವ ಇಂತಹ ಪುಂಡರ ಮೇಲೆ ಗೂಂಡಾ ಕಾಯ್ದೆ ಮೂಲಕ ಗಡಿಪಾರು ಮಾಡಬೇಕು. ಕರ್ನಾಟಕ ರಾಜ್ಯದಲ್ಲಿ 25ಕ್ಕೂ ಹೆಚ್ಚು ಬಿಜೆಪಿ ಸಂಸದರು ಇದ್ದರು ಸಹ ರಾಷ್ಟ್ರಪತಿ ಮೇಲೆ ಒತ್ತಡ ಹಾಕಬಹುದಿತ್ತು. ಆದರೆ ಇಂತಹ ಕೆಲಸಕ್ಕೆ ನಮ್ಮ ರಾಜ್ಯದ ಸಂಸದರು ಮುಂದಾಗುತ್ತಿಲ್ಲ. ಇನ್ನು ನಮ್ಮ ರಾಜ್ಯದ ಸಂಸದರು ಕಡ್ಲೆ ಪುರಿ ತಿಂತಾ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜ್ಯದಲ್ಲಿ ಇರುವ ಎಲ್ಲಾ ನಾಯಕರು ಗಡಿ ಭಾಗದ ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು, ಎಂಇಎಸ್ ವಿರುದ್ಧ ಎಲ್ಲಾ ನಾಯಕರು ಧ್ವನಿಯೆತ್ತಬೇಕು ಇಂತಹ ಸಮಯದಲ್ಲಿ ಬ್ಯಾಲೆನ್ಸಿಂಗ್ ಡ್ರೈವಿಂಗ್ ಬೇಕಿಲ್ಲ. ಈ ನೆಲದ ಕನ್ನಡಿಗರ ಓಟು ಪಡೆದು ಗೆದ್ದಿರುವ ನಾಯಕರು ಸರ್ಕಾರದ ಮೇಲೆ ಒತ್ತಡ ಹಾಕಿ ಎಂಇಎಸ್  ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಕರವೇ ತುಮಕೂರು ಜಿಲ್ಲಾಧ್ಯಕ್ಷ ಡಮರುಗೇಶ್ ಮಾತನಾಡಿ, ಕನ್ನಡಿಗರ ಮೇಲಿನ ನಿರಂತರ ದಬ್ಬಾಳಿಕೆ ಮಾಡುತ್ತಿರುವ ಎಂಇಎಸ್ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಇನ್ನೂ ತುಮಕೂರು ಜಿಲ್ಲೆಯಿಂದ ನೂರಕ್ಕೂ ಹೆಚ್ಚು ಕಾರ್ಯಕರ್ತರು ನಾಳೆ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿರುವುದಾಗಿ ತಿಳಿಸಿದ್ದಾರೆ.

    ವರದಿ: ರಾಜೇಶ್ ರಂಗನಾಥ್

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.