nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಣಮಟ್ಟದ ವಿದ್ಯುತ್ ಒದಗಿಸುವ ಹೊಸ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಸಚಿವ ಕೆ.ಜೆ.ಜಾರ್ಜ್ ಚಾಲನೆ
    Uncategorized June 15, 2024

    ಗುಣಮಟ್ಟದ ವಿದ್ಯುತ್ ಒದಗಿಸುವ ಹೊಸ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಸಚಿವ ಕೆ.ಜೆ.ಜಾರ್ಜ್ ಚಾಲನೆ

    By adminJune 15, 2024No Comments2 Mins Read
    k j george

    ಬೆಂಗಳೂರಿನ ಕೇಂದ್ರ ಭಾಗಗಳಾದ ಸರ್ವಜ್ಞನಗರ, ಎಚ್‍ ಬಿಆರ್ ಲೇಔಟ್, ಬಾಣಸವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಗೆ ಗುಣಮಟ್ಟದ ವಿದ್ಯುತ್ ಒದಗಿಸುವ ಹೊಸ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಎಚ್‍ ಬಿಆರ್ ಸ್ಟೇಷ ನ್‍ನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ ನೀಡಿದರು.

    220/60ಕೆವಿ ಎಚ್‍ಬಿಆರ್ ಜಿಐಎಸ್ ವಿದ್ಯುತ್ ಕೇಂದ್ರದಿಂದ 66 ಕೆ.ವಿ. ಪಾಟರಿ ರಸ್ತೆ ವಿದ್ಯುತ್ ಉಪ ಕೇಂದ್ರಕ್ಕೆ ಸುಮಾರು 5.18 ಕಿ.ಮೀ. ಉದ್ದದ ಏಕಮಾರ್ಗ 1ಸಾವಿರ ಚದರ ಮಿ.ಮೀ. ಭೂಗತ ಕೇಬಲ್ ಅನ್ನು ಕೆಪಿಟಿಸಿಎಲ್ ಅಳವಡಿಸಿದೆ.


    Provided by

    ಈಗಿರುವ 66 ಕೆವಿ ಪಾಟರಿ ರಸ್ತೆ ವಿದ್ಯುತ್ ಉಪಕೇಂದ್ರಕ್ಕೆ 66 ಕೆವಿ ಐಟಿಐ ವಿದ್ಯುತ್ ಉಪಕೇಂದ್ರದಿಂದ ದ್ವಿಮಾರ್ಗ ಪ್ರಸರಣ ಮಾರ್ಗ ಸಂಪರ್ಕದಲ್ಲಿದ್ದು, ಈ ಉಪಕೇಂದ್ರದಿಂದ ಬೆಂಗಳೂರಿನ ಕೇಂದ್ರ ಭಾಗಗಳಾದ ಸರ್ವಜ್ಞನಗರ, ಎಚ್‍ಬಿಆರ್ ಲೇಔಟ್, ನಾಗವಾರ, ಬಾಣಸವಾಡಿ, ಕಮ್ಮನಹಳ್ಳಿ, ಕಾಡಗೊಂಡನಹಳ್ಳಿ ಲಿಂಗರಾಜಪುರ, ಅರೇಬಿಕ್ ಕಾಲೇಜು, ಟ್ಯಾನರಿ ರಸ್ತೆ, ಡೀವಿಸ್ ರಸ್ತೆ, ಪುಲಕೇಶಿನಗರ ಮತ್ತು ದಂಡು ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಇತರ ಪ್ರದೇಶಗಳಿಗೆ ಕೈಗಾರಿಕೆ, ವಾಣಿಜ್ಯ ಹಾಗೂ ಗೃಹಬಳಕೆಯ ಉದ್ದೇಶಗಳಿಗಾಗಿ ವಿದ್ಯುತ್ ಒದಗಿಸಲಾಗುತ್ತಿದೆ.

    ಈ ಪ್ರದೇಶಗಳಲ್ಲಿ ಕೈಗಾರಿಕೆ, ವಾಣಿಜ್ಯ ಹಾಗೂ ಗೃಹಬಳಕೆಯ ವಿದ್ಯುತ್ ಹೊರೆ ಏರುತ್ತಿರುವ ಹಿನ್ನಲೆಯಲ್ಲಿ ವಿದ್ಯುತ್ ಉಪಕೇಂದ್ರದಿಂದ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಒದಗಿಸಲು 220/66 ಕೆವಿ ಎಚ್‍ಬಿಆರ್ ಜಿಐಎಸ್ ವಿದ್ಯುತ್ ಕೇಂದ್ರದಿಂದ ಸುಮಾರು 80 ಮೆ.ವ್ಯಾ.ನಷ್ಟು ವಿದ್ಯುತ್ ಪ್ರಸರಣ ಮಾಡುವ ಸಾಮಥ್ರ್ಯವನ್ನು ಹೊಂದಿರುವ 1ಸಾವಿರ ಚ.ಮಿ.ಮೀ. ಸುತ್ತಳತೆಯ 66 ಕೆವಿ ಭೂಗತ ಕೇಬಲ್ ಹೊಸದಾಗಿ ಅಳವಡಿಸಲಾಗಿದೆ.

    ವಿದ್ಯುತ್ ಉಳಿತಾಯ: 66 ಕೆವಿ ಪಾಟರಿ ವಿದ್ಯುತ್ ಉಪಕೇಂದ್ರಕ್ಕೆ ಮುಖ್ಯ ಹಾಗೂ ಪರ್ಯಾಯ ಪ್ರಸರಣಾ ಮಾರ್ಗದ ವ್ಯವಸ್ಥೆಗಳಾಗಿರುವುದರಿಂದ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಒದಗಿಸಲು ನೆರವಾಗಲಿದೆ. ಅಂದಾಜು 39.05 ಕೋಟಿ ರೂ.ವೆಚ್ಚದ ಈ ಯೋಜನೆಯಿಂದ 17.603 ಮಿಲಿಯನ್ ಯೂನಿಟ್ ವಾರ್ಷಿಕ ಇಂಧನ ಉಳಿತಾಯವಾಗುತ್ತದೆ.

    ‘ಹೊಸ 66 ಕೆವಿ ಕೇಬಲ್ ಮಾರ್ಗ ಸೇರ್ಪಡೆ ಬೆಂಗಳೂರಿನ ವಿದ್ಯುತ್ ವಿತರಣಾ ಮೂಲಸೌಕರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ವಸತಿ, ವಾಣಿಜ್ಯ ಮತ್ತು ಕೈಗಾರಿಕಾ ಪ್ರದೇಶಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ: ತುಮಕೂರಿನಲ್ಲಿದೆ ಉದ್ಯೋಗಾವಕಾಶ

    June 14, 2025

    ಬಸ್ ಫ್ರೀ ಅಂತ ಟಿಕೆಟ್ ಇಲ್ಲದೇ ಪ್ರಯಾಣಿಸುವಂತಿಲ್ಲ: ಕೆಎಸ್ ಆರ್ ಟಿಸಿ ವಿಧಿಸಿದ ದಂಡದ ಮೊತ್ತ ಎಷ್ಟು ಗೊತ್ತಾ?

    May 10, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.