nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026
    Facebook Twitter Instagram
    ಟ್ರೆಂಡಿಂಗ್
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    • ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ
    • ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
    • ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ
    • ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ
    • ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ
    • ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ
    • ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರ ಕ್ರೀಡಾಕೂಟದ ಪ್ರಯುಕ್ತ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಚಾಲನೆ
    ತುಮಕೂರು November 21, 2024

    ಪತ್ರಕರ್ತರ ಕ್ರೀಡಾಕೂಟದ ಪ್ರಯುಕ್ತ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಚಾಲನೆ

    By adminNovember 21, 2024No Comments2 Mins Read
    g parameshwar

    ತುಮಕೂರು: ಕಾರ್ಯ ನಿರತ ಪತ್ರಕರ್ತರ ಸಂಘ ರಾಜ್ಯ ಘಟಕ ಹಾಗೂ ತುಮಕೂರು ಜಿಲ್ಲಾ ಘಟಕವು ಇದೇ ಪುಥಮ ಬಾರಿಗೆ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 24ರಂದು ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರವಾಸ ಮಾಡಲಿರುವ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಇಂದು ಚಾಲನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಹೊರಟ ಕ್ರೀಡಾ ಜ್ಯೋತಿ ಹೊತ್ತ ವಾಹನವನ್ನು ಚಾಲನೆ ಮಾಡುವ ಮೂಲಕ ಚಾಲನೆ ನೀಡಿದ ಸಚಿವ ಪರಮೇಶ್ವರ್, ಅವರ ಪತ್ನಿ ಕನ್ನಿಕಾ ಪರಮೇಶ್ವರ್ ಅವರು ಬಾವುಟ ಮೂಲಕ ಬೀಳ್ಕೊಟ್ಟರು. ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಪುವಾಸ ಮಾಡಲಿದ್ದು, ಸಹಕಾರ ನೀಡಿ ಯಶಸ್ವಿಗೊಳಿಸಲು ಸಚಿವರು ಇದೇ ವೇಳೆ ಕೋರಿದರು.

    ತುಮಕೂರಿನಿಂದ ಹೊರಟ ವಾಹನ ಕುಣಿಗಲ್ ಪಟ್ಟಣ ತಲುಪಿತು. ಕುಣಿಗಲ್ ನಿಂದ ಯಡಿಯೂರು ಮಾಯಸಂದ್ರ ಮೂಲಕ ಮಧ್ಯಾಹ್ನ 1.30 ಕ್ಕೆ ತುರುವೇಕೆರೆ ತಲುಪಲಿದೆ, ತುರುವೇಕೆರೆಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ನೊಣವಿನಕೆರೆ ಮೂಲಕ ಹೊರಟು ಮಧ್ಯಾಹ್ನ 3ಗಂಟೆಗೆ ತಿಪಟೂರು ನಗರ ತಲುಪಲಿದೆ, ತಿಪಟೂರುನಲ್ಲಿ ಕಾರ್ಯಕ್ರಮ ಮುಗಿಸಿ ಸಂಜೆ 5 ಗಂಟೆಗೆ ಹೊರಟು ಕೆ.ಬಿ.ಕ್ರಾಸ್ ಮೂಲಕ ಗುಬ್ಬಿ ಪಟ್ಟಣಕ್ಕೆ ಕ್ರೀಡ ಜ್ಯೋತಿ ಆಗಮಿಸಿ ಪುವಾಸಿ ಮಂದಿರದಲ್ಲಿ ತಂಗಲಿದೆ.

    22 ನವೆಂಬರ್ ರ ಶುಕ್ರವಾರ ಬೆಳಗ್ಗೆ ಗುಬ್ಬಿ ಪಟ್ಟಣದಿಂದ ಆರಂಭವಾಗುವ ಕ್ರೀಡಾ ಜ್ಯೋತಿಯ ಪ್ರವಾಸ ಬೆಳಗ್ಗೆ 11 ಗಂಟೆಗೆ ಗುಬ್ಬಿಯಿಂದ ಹೊರಟು ಕೆ.ಬಿ.ಕ್ರಾಸ್ ಮೂಲಕ ಹಾಯ್ದು 12:30ಕ್ಕೆ ಚಿಕ್ಕನಾಯಕನಹಳ್ಳಿ ತಲುಪಲಿದೆ. ಚಿಕ್ಕನಾಯಕನಹಳ್ಳಿಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 4 ಗಂಟೆಗೆ ಶಿರಾ ನಗರ ತಲುಪಲಿದೆ, ಶಿರಾ ಕಾರ್ಯಕ್ರಮದ ನಂತರ ಕ್ರೀಡಾ ಜ್ಯೋತಿ ಶಿರಾ, ಮಧುಗಿರಿ ಮೂಲಕ ಪಾವಗಡ ಪಟ್ಟಣ ತಲುಪಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದೆ.

    ನವೆಂಬರ್ 23 ಶನಿವಾರ ಬೆಳಗ್ಗೆ 9 ಗಂಟೆಗೆ ಪಾವಗಡ ಪಟ್ಟಣದಲ್ಲಿ ಕಾರ್ಯಕ್ರಮ ನಡೆಯಲಿದೆ, 11 ಗಂಟೆಗೆ ಪಾವಗಡದಿಂದ ಹೊರಡು ಮಿಡಿಗೇಶಿ ಮೂಲಕ ಮಧ್ಯಾಹ್ನ 12:30ಕ್ಕೆ ಮಧುಗಿರಿ ಪಟ್ಟಣಕ್ಕೆ ತಲುಪಲಿದೆ, ಮಧುಗಿರಿಯ ಕಾರ್ಯಕ್ರಮದ ನಂತರ ಮಧ್ಯಾಹ್ನ 2 ಗಂಟೆಗೆ ಹೊರಟು ತುಂಬಾಡಿ ಮೂಲಕ ಕೊರಟಗೆರೆಯ ಪಟ್ಟಣಕ್ಕೆ ಮಧ್ಯಾಹ್ನ 3 ಗಂಟೆಗೆ ಆಗಮಿಸಲಿದೆ, ಕೊರಟಗೆರೆಯಿಂದ ಸಂಜೆ 5 ಗಂಟೆಗೆ ಹೊರಟು 6 ಗಂಟೆಗೆ ತುಮಕೂರು ನಗರಕ್ಕೆ ಕ್ರೀಡಾ ಜ್ಯೋತಿ ಬರಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ

    September 9, 2026

    ಬಯಲಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಜೆ,  ಮಾಡಿಫೈಡ್ ವೆಹಿಕಲ್ ಟ್ಯಾಬ್ಲೋಗಳಿಗೆ ಅವಕಾಶವಿಲ್ಲ: ಎಸ್‌ ಪಿ ಅಶೋಕ್ ಕೆ.ವಿ.

    September 9, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಚಿಕ್ಕನಾಯಕನಹಳ್ಳಿ: ರೈತರು ಸಹಕಾರ ನೀಡಿದರೆ ಸಾದ್ಯವಾದಷ್ಟು ಬೇಗ ಕಾಮಗಾರಿಯನ್ನು ಮುಗಿಸಲಾಗುವುದು ಭೂಸ್ವಾಧೀನ ಪಡಿಸಿಕೊಂಡಿರುವ ರೈತರು ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ…

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.