nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    • ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರ ಕ್ರೀಡಾಕೂಟದ ಪ್ರಯುಕ್ತ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಚಾಲನೆ
    ತುಮಕೂರು November 21, 2024

    ಪತ್ರಕರ್ತರ ಕ್ರೀಡಾಕೂಟದ ಪ್ರಯುಕ್ತ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಚಾಲನೆ

    By adminNovember 21, 2024No Comments2 Mins Read
    g parameshwar

    ತುಮಕೂರು: ಕಾರ್ಯ ನಿರತ ಪತ್ರಕರ್ತರ ಸಂಘ ರಾಜ್ಯ ಘಟಕ ಹಾಗೂ ತುಮಕೂರು ಜಿಲ್ಲಾ ಘಟಕವು ಇದೇ ಪುಥಮ ಬಾರಿಗೆ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 24ರಂದು ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರವಾಸ ಮಾಡಲಿರುವ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಇಂದು ಚಾಲನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಹೊರಟ ಕ್ರೀಡಾ ಜ್ಯೋತಿ ಹೊತ್ತ ವಾಹನವನ್ನು ಚಾಲನೆ ಮಾಡುವ ಮೂಲಕ ಚಾಲನೆ ನೀಡಿದ ಸಚಿವ ಪರಮೇಶ್ವರ್, ಅವರ ಪತ್ನಿ ಕನ್ನಿಕಾ ಪರಮೇಶ್ವರ್ ಅವರು ಬಾವುಟ ಮೂಲಕ ಬೀಳ್ಕೊಟ್ಟರು. ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಪುವಾಸ ಮಾಡಲಿದ್ದು, ಸಹಕಾರ ನೀಡಿ ಯಶಸ್ವಿಗೊಳಿಸಲು ಸಚಿವರು ಇದೇ ವೇಳೆ ಕೋರಿದರು.

    ತುಮಕೂರಿನಿಂದ ಹೊರಟ ವಾಹನ ಕುಣಿಗಲ್ ಪಟ್ಟಣ ತಲುಪಿತು. ಕುಣಿಗಲ್ ನಿಂದ ಯಡಿಯೂರು ಮಾಯಸಂದ್ರ ಮೂಲಕ ಮಧ್ಯಾಹ್ನ 1.30 ಕ್ಕೆ ತುರುವೇಕೆರೆ ತಲುಪಲಿದೆ, ತುರುವೇಕೆರೆಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ನೊಣವಿನಕೆರೆ ಮೂಲಕ ಹೊರಟು ಮಧ್ಯಾಹ್ನ 3ಗಂಟೆಗೆ ತಿಪಟೂರು ನಗರ ತಲುಪಲಿದೆ, ತಿಪಟೂರುನಲ್ಲಿ ಕಾರ್ಯಕ್ರಮ ಮುಗಿಸಿ ಸಂಜೆ 5 ಗಂಟೆಗೆ ಹೊರಟು ಕೆ.ಬಿ.ಕ್ರಾಸ್ ಮೂಲಕ ಗುಬ್ಬಿ ಪಟ್ಟಣಕ್ಕೆ ಕ್ರೀಡ ಜ್ಯೋತಿ ಆಗಮಿಸಿ ಪುವಾಸಿ ಮಂದಿರದಲ್ಲಿ ತಂಗಲಿದೆ.

    22 ನವೆಂಬರ್ ರ ಶುಕ್ರವಾರ ಬೆಳಗ್ಗೆ ಗುಬ್ಬಿ ಪಟ್ಟಣದಿಂದ ಆರಂಭವಾಗುವ ಕ್ರೀಡಾ ಜ್ಯೋತಿಯ ಪ್ರವಾಸ ಬೆಳಗ್ಗೆ 11 ಗಂಟೆಗೆ ಗುಬ್ಬಿಯಿಂದ ಹೊರಟು ಕೆ.ಬಿ.ಕ್ರಾಸ್ ಮೂಲಕ ಹಾಯ್ದು 12:30ಕ್ಕೆ ಚಿಕ್ಕನಾಯಕನಹಳ್ಳಿ ತಲುಪಲಿದೆ. ಚಿಕ್ಕನಾಯಕನಹಳ್ಳಿಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 4 ಗಂಟೆಗೆ ಶಿರಾ ನಗರ ತಲುಪಲಿದೆ, ಶಿರಾ ಕಾರ್ಯಕ್ರಮದ ನಂತರ ಕ್ರೀಡಾ ಜ್ಯೋತಿ ಶಿರಾ, ಮಧುಗಿರಿ ಮೂಲಕ ಪಾವಗಡ ಪಟ್ಟಣ ತಲುಪಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದೆ.

    ನವೆಂಬರ್ 23 ಶನಿವಾರ ಬೆಳಗ್ಗೆ 9 ಗಂಟೆಗೆ ಪಾವಗಡ ಪಟ್ಟಣದಲ್ಲಿ ಕಾರ್ಯಕ್ರಮ ನಡೆಯಲಿದೆ, 11 ಗಂಟೆಗೆ ಪಾವಗಡದಿಂದ ಹೊರಡು ಮಿಡಿಗೇಶಿ ಮೂಲಕ ಮಧ್ಯಾಹ್ನ 12:30ಕ್ಕೆ ಮಧುಗಿರಿ ಪಟ್ಟಣಕ್ಕೆ ತಲುಪಲಿದೆ, ಮಧುಗಿರಿಯ ಕಾರ್ಯಕ್ರಮದ ನಂತರ ಮಧ್ಯಾಹ್ನ 2 ಗಂಟೆಗೆ ಹೊರಟು ತುಂಬಾಡಿ ಮೂಲಕ ಕೊರಟಗೆರೆಯ ಪಟ್ಟಣಕ್ಕೆ ಮಧ್ಯಾಹ್ನ 3 ಗಂಟೆಗೆ ಆಗಮಿಸಲಿದೆ, ಕೊರಟಗೆರೆಯಿಂದ ಸಂಜೆ 5 ಗಂಟೆಗೆ ಹೊರಟು 6 ಗಂಟೆಗೆ ತುಮಕೂರು ನಗರಕ್ಕೆ ಕ್ರೀಡಾ ಜ್ಯೋತಿ ಬರಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ

    July 24, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ತುಮಕೂರು: ಎಸ್‌ ಐಆರ್ ಎನ್ಯುಮರೇಷನ್ ಅರ್ಜಿ ವಿತರಣೆಯಲ್ಲಿ ಜು.23ರ ಗುರುವಾರದ ಅಂತ್ಯಕ್ಕೆ ಶೇ.100ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ…

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.