nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ

    July 11, 2026

    ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ

    July 11, 2026

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    • ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು
    • “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರ ಕ್ರೀಡಾಕೂಟದ ಪ್ರಯುಕ್ತ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಚಾಲನೆ
    ತುಮಕೂರು November 21, 2024

    ಪತ್ರಕರ್ತರ ಕ್ರೀಡಾಕೂಟದ ಪ್ರಯುಕ್ತ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಚಾಲನೆ

    By adminNovember 21, 2024No Comments2 Mins Read
    g parameshwar

    ತುಮಕೂರು: ಕಾರ್ಯ ನಿರತ ಪತ್ರಕರ್ತರ ಸಂಘ ರಾಜ್ಯ ಘಟಕ ಹಾಗೂ ತುಮಕೂರು ಜಿಲ್ಲಾ ಘಟಕವು ಇದೇ ಪುಥಮ ಬಾರಿಗೆ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 24ರಂದು ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರವಾಸ ಮಾಡಲಿರುವ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಇಂದು ಚಾಲನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಹೊರಟ ಕ್ರೀಡಾ ಜ್ಯೋತಿ ಹೊತ್ತ ವಾಹನವನ್ನು ಚಾಲನೆ ಮಾಡುವ ಮೂಲಕ ಚಾಲನೆ ನೀಡಿದ ಸಚಿವ ಪರಮೇಶ್ವರ್, ಅವರ ಪತ್ನಿ ಕನ್ನಿಕಾ ಪರಮೇಶ್ವರ್ ಅವರು ಬಾವುಟ ಮೂಲಕ ಬೀಳ್ಕೊಟ್ಟರು. ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಪುವಾಸ ಮಾಡಲಿದ್ದು, ಸಹಕಾರ ನೀಡಿ ಯಶಸ್ವಿಗೊಳಿಸಲು ಸಚಿವರು ಇದೇ ವೇಳೆ ಕೋರಿದರು.

    ತುಮಕೂರಿನಿಂದ ಹೊರಟ ವಾಹನ ಕುಣಿಗಲ್ ಪಟ್ಟಣ ತಲುಪಿತು. ಕುಣಿಗಲ್ ನಿಂದ ಯಡಿಯೂರು ಮಾಯಸಂದ್ರ ಮೂಲಕ ಮಧ್ಯಾಹ್ನ 1.30 ಕ್ಕೆ ತುರುವೇಕೆರೆ ತಲುಪಲಿದೆ, ತುರುವೇಕೆರೆಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ನೊಣವಿನಕೆರೆ ಮೂಲಕ ಹೊರಟು ಮಧ್ಯಾಹ್ನ 3ಗಂಟೆಗೆ ತಿಪಟೂರು ನಗರ ತಲುಪಲಿದೆ, ತಿಪಟೂರುನಲ್ಲಿ ಕಾರ್ಯಕ್ರಮ ಮುಗಿಸಿ ಸಂಜೆ 5 ಗಂಟೆಗೆ ಹೊರಟು ಕೆ.ಬಿ.ಕ್ರಾಸ್ ಮೂಲಕ ಗುಬ್ಬಿ ಪಟ್ಟಣಕ್ಕೆ ಕ್ರೀಡ ಜ್ಯೋತಿ ಆಗಮಿಸಿ ಪುವಾಸಿ ಮಂದಿರದಲ್ಲಿ ತಂಗಲಿದೆ.

    22 ನವೆಂಬರ್ ರ ಶುಕ್ರವಾರ ಬೆಳಗ್ಗೆ ಗುಬ್ಬಿ ಪಟ್ಟಣದಿಂದ ಆರಂಭವಾಗುವ ಕ್ರೀಡಾ ಜ್ಯೋತಿಯ ಪ್ರವಾಸ ಬೆಳಗ್ಗೆ 11 ಗಂಟೆಗೆ ಗುಬ್ಬಿಯಿಂದ ಹೊರಟು ಕೆ.ಬಿ.ಕ್ರಾಸ್ ಮೂಲಕ ಹಾಯ್ದು 12:30ಕ್ಕೆ ಚಿಕ್ಕನಾಯಕನಹಳ್ಳಿ ತಲುಪಲಿದೆ. ಚಿಕ್ಕನಾಯಕನಹಳ್ಳಿಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 4 ಗಂಟೆಗೆ ಶಿರಾ ನಗರ ತಲುಪಲಿದೆ, ಶಿರಾ ಕಾರ್ಯಕ್ರಮದ ನಂತರ ಕ್ರೀಡಾ ಜ್ಯೋತಿ ಶಿರಾ, ಮಧುಗಿರಿ ಮೂಲಕ ಪಾವಗಡ ಪಟ್ಟಣ ತಲುಪಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದೆ.

    ನವೆಂಬರ್ 23 ಶನಿವಾರ ಬೆಳಗ್ಗೆ 9 ಗಂಟೆಗೆ ಪಾವಗಡ ಪಟ್ಟಣದಲ್ಲಿ ಕಾರ್ಯಕ್ರಮ ನಡೆಯಲಿದೆ, 11 ಗಂಟೆಗೆ ಪಾವಗಡದಿಂದ ಹೊರಡು ಮಿಡಿಗೇಶಿ ಮೂಲಕ ಮಧ್ಯಾಹ್ನ 12:30ಕ್ಕೆ ಮಧುಗಿರಿ ಪಟ್ಟಣಕ್ಕೆ ತಲುಪಲಿದೆ, ಮಧುಗಿರಿಯ ಕಾರ್ಯಕ್ರಮದ ನಂತರ ಮಧ್ಯಾಹ್ನ 2 ಗಂಟೆಗೆ ಹೊರಟು ತುಂಬಾಡಿ ಮೂಲಕ ಕೊರಟಗೆರೆಯ ಪಟ್ಟಣಕ್ಕೆ ಮಧ್ಯಾಹ್ನ 3 ಗಂಟೆಗೆ ಆಗಮಿಸಲಿದೆ, ಕೊರಟಗೆರೆಯಿಂದ ಸಂಜೆ 5 ಗಂಟೆಗೆ ಹೊರಟು 6 ಗಂಟೆಗೆ ತುಮಕೂರು ನಗರಕ್ಕೆ ಕ್ರೀಡಾ ಜ್ಯೋತಿ ಬರಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ

    July 11, 2026

    ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ

    July 11, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ

    July 11, 2026

    ಸರಗೂರು: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಹಮ್ಮಿಕೊಳ್ಳಲಾಗಿದ್ದ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಪ್ರಮುಖ ಸಭೆಯಲ್ಲಿ, ಎಲ್ಲಾ ಸಂಘಟನೆಗಳ…

    ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ

    July 11, 2026

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026

    ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.