nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು

    November 12, 2025

    ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ

    November 12, 2025

    ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

    November 12, 2025
    Facebook Twitter Instagram
    ಟ್ರೆಂಡಿಂಗ್
    • ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು
    • ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ
    • ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
    • ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ
    • ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ
    • ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ
    • ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು
    • ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರ ಕ್ರೀಡಾಕೂಟದ ಪ್ರಯುಕ್ತ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಚಾಲನೆ
    ತುಮಕೂರು November 21, 2024

    ಪತ್ರಕರ್ತರ ಕ್ರೀಡಾಕೂಟದ ಪ್ರಯುಕ್ತ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಚಾಲನೆ

    By adminNovember 21, 2024No Comments2 Mins Read
    g parameshwar

    ತುಮಕೂರು: ಕಾರ್ಯ ನಿರತ ಪತ್ರಕರ್ತರ ಸಂಘ ರಾಜ್ಯ ಘಟಕ ಹಾಗೂ ತುಮಕೂರು ಜಿಲ್ಲಾ ಘಟಕವು ಇದೇ ಪುಥಮ ಬಾರಿಗೆ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 24ರಂದು ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರವಾಸ ಮಾಡಲಿರುವ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಇಂದು ಚಾಲನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಹೊರಟ ಕ್ರೀಡಾ ಜ್ಯೋತಿ ಹೊತ್ತ ವಾಹನವನ್ನು ಚಾಲನೆ ಮಾಡುವ ಮೂಲಕ ಚಾಲನೆ ನೀಡಿದ ಸಚಿವ ಪರಮೇಶ್ವರ್, ಅವರ ಪತ್ನಿ ಕನ್ನಿಕಾ ಪರಮೇಶ್ವರ್ ಅವರು ಬಾವುಟ ಮೂಲಕ ಬೀಳ್ಕೊಟ್ಟರು. ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಪುವಾಸ ಮಾಡಲಿದ್ದು, ಸಹಕಾರ ನೀಡಿ ಯಶಸ್ವಿಗೊಳಿಸಲು ಸಚಿವರು ಇದೇ ವೇಳೆ ಕೋರಿದರು.


    Provided by
    Provided by

    ತುಮಕೂರಿನಿಂದ ಹೊರಟ ವಾಹನ ಕುಣಿಗಲ್ ಪಟ್ಟಣ ತಲುಪಿತು. ಕುಣಿಗಲ್ ನಿಂದ ಯಡಿಯೂರು ಮಾಯಸಂದ್ರ ಮೂಲಕ ಮಧ್ಯಾಹ್ನ 1.30 ಕ್ಕೆ ತುರುವೇಕೆರೆ ತಲುಪಲಿದೆ, ತುರುವೇಕೆರೆಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ನೊಣವಿನಕೆರೆ ಮೂಲಕ ಹೊರಟು ಮಧ್ಯಾಹ್ನ 3ಗಂಟೆಗೆ ತಿಪಟೂರು ನಗರ ತಲುಪಲಿದೆ, ತಿಪಟೂರುನಲ್ಲಿ ಕಾರ್ಯಕ್ರಮ ಮುಗಿಸಿ ಸಂಜೆ 5 ಗಂಟೆಗೆ ಹೊರಟು ಕೆ.ಬಿ.ಕ್ರಾಸ್ ಮೂಲಕ ಗುಬ್ಬಿ ಪಟ್ಟಣಕ್ಕೆ ಕ್ರೀಡ ಜ್ಯೋತಿ ಆಗಮಿಸಿ ಪುವಾಸಿ ಮಂದಿರದಲ್ಲಿ ತಂಗಲಿದೆ.

    22 ನವೆಂಬರ್ ರ ಶುಕ್ರವಾರ ಬೆಳಗ್ಗೆ ಗುಬ್ಬಿ ಪಟ್ಟಣದಿಂದ ಆರಂಭವಾಗುವ ಕ್ರೀಡಾ ಜ್ಯೋತಿಯ ಪ್ರವಾಸ ಬೆಳಗ್ಗೆ 11 ಗಂಟೆಗೆ ಗುಬ್ಬಿಯಿಂದ ಹೊರಟು ಕೆ.ಬಿ.ಕ್ರಾಸ್ ಮೂಲಕ ಹಾಯ್ದು 12:30ಕ್ಕೆ ಚಿಕ್ಕನಾಯಕನಹಳ್ಳಿ ತಲುಪಲಿದೆ. ಚಿಕ್ಕನಾಯಕನಹಳ್ಳಿಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 4 ಗಂಟೆಗೆ ಶಿರಾ ನಗರ ತಲುಪಲಿದೆ, ಶಿರಾ ಕಾರ್ಯಕ್ರಮದ ನಂತರ ಕ್ರೀಡಾ ಜ್ಯೋತಿ ಶಿರಾ, ಮಧುಗಿರಿ ಮೂಲಕ ಪಾವಗಡ ಪಟ್ಟಣ ತಲುಪಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದೆ.

    ನವೆಂಬರ್ 23 ಶನಿವಾರ ಬೆಳಗ್ಗೆ 9 ಗಂಟೆಗೆ ಪಾವಗಡ ಪಟ್ಟಣದಲ್ಲಿ ಕಾರ್ಯಕ್ರಮ ನಡೆಯಲಿದೆ, 11 ಗಂಟೆಗೆ ಪಾವಗಡದಿಂದ ಹೊರಡು ಮಿಡಿಗೇಶಿ ಮೂಲಕ ಮಧ್ಯಾಹ್ನ 12:30ಕ್ಕೆ ಮಧುಗಿರಿ ಪಟ್ಟಣಕ್ಕೆ ತಲುಪಲಿದೆ, ಮಧುಗಿರಿಯ ಕಾರ್ಯಕ್ರಮದ ನಂತರ ಮಧ್ಯಾಹ್ನ 2 ಗಂಟೆಗೆ ಹೊರಟು ತುಂಬಾಡಿ ಮೂಲಕ ಕೊರಟಗೆರೆಯ ಪಟ್ಟಣಕ್ಕೆ ಮಧ್ಯಾಹ್ನ 3 ಗಂಟೆಗೆ ಆಗಮಿಸಲಿದೆ, ಕೊರಟಗೆರೆಯಿಂದ ಸಂಜೆ 5 ಗಂಟೆಗೆ ಹೊರಟು 6 ಗಂಟೆಗೆ ತುಮಕೂರು ನಗರಕ್ಕೆ ಕ್ರೀಡಾ ಜ್ಯೋತಿ ಬರಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ

    November 12, 2025

    ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

    November 12, 2025

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು

    November 12, 2025

    ಪಾವಗಡ: ಪಟ್ಟಣದ ಕಾಳಿದಾಸ ನಗರದಲ್ಲಿ ಸೋಮವಾರ ರಾತ್ರಿ ಮನೆಯ ಬೀಗ ಒಡೆದು, ನಗದು ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಓಬಳಮ್ಮ…

    ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ

    November 12, 2025

    ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

    November 12, 2025

    ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ

    November 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.