nammatumakuru

    Subscribe to Updates

    Get the latest creative news from FooBar about art, design and business.

    What's Hot

    ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?

    January 15, 2026

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 15, 2026

    ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    • ಸ್ವಂತ ಉದ್ಯಮ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    • ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಲಾರಿ: ಒಬ್ಬ ಸಾವು, ಇಬ್ಬರಿಗೆ ಗಂಭೀರ ಗಾಯ
    • ತುಮಕೂರು: ಜ.18ರಂದು ಹಿಂದೂ ಸಮಾಜೋತ್ಸವ
    • ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ
    • 6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರ ಕ್ರೀಡಾಕೂಟದ ಪ್ರಯುಕ್ತ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಚಾಲನೆ
    ತುಮಕೂರು November 21, 2024

    ಪತ್ರಕರ್ತರ ಕ್ರೀಡಾಕೂಟದ ಪ್ರಯುಕ್ತ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಚಾಲನೆ

    By adminNovember 21, 2024No Comments2 Mins Read
    g parameshwar

    ತುಮಕೂರು: ಕಾರ್ಯ ನಿರತ ಪತ್ರಕರ್ತರ ಸಂಘ ರಾಜ್ಯ ಘಟಕ ಹಾಗೂ ತುಮಕೂರು ಜಿಲ್ಲಾ ಘಟಕವು ಇದೇ ಪುಥಮ ಬಾರಿಗೆ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 24ರಂದು ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರವಾಸ ಮಾಡಲಿರುವ ಕ್ರೀಡಾ ಜ್ಯೋತಿಗೆ ಸಚಿವ ಪರಮೇಶ್ವರ್ ಇಂದು ಚಾಲನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಹೊರಟ ಕ್ರೀಡಾ ಜ್ಯೋತಿ ಹೊತ್ತ ವಾಹನವನ್ನು ಚಾಲನೆ ಮಾಡುವ ಮೂಲಕ ಚಾಲನೆ ನೀಡಿದ ಸಚಿವ ಪರಮೇಶ್ವರ್, ಅವರ ಪತ್ನಿ ಕನ್ನಿಕಾ ಪರಮೇಶ್ವರ್ ಅವರು ಬಾವುಟ ಮೂಲಕ ಬೀಳ್ಕೊಟ್ಟರು. ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಪುವಾಸ ಮಾಡಲಿದ್ದು, ಸಹಕಾರ ನೀಡಿ ಯಶಸ್ವಿಗೊಳಿಸಲು ಸಚಿವರು ಇದೇ ವೇಳೆ ಕೋರಿದರು.


    Provided by
    Provided by

    ತುಮಕೂರಿನಿಂದ ಹೊರಟ ವಾಹನ ಕುಣಿಗಲ್ ಪಟ್ಟಣ ತಲುಪಿತು. ಕುಣಿಗಲ್ ನಿಂದ ಯಡಿಯೂರು ಮಾಯಸಂದ್ರ ಮೂಲಕ ಮಧ್ಯಾಹ್ನ 1.30 ಕ್ಕೆ ತುರುವೇಕೆರೆ ತಲುಪಲಿದೆ, ತುರುವೇಕೆರೆಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ನೊಣವಿನಕೆರೆ ಮೂಲಕ ಹೊರಟು ಮಧ್ಯಾಹ್ನ 3ಗಂಟೆಗೆ ತಿಪಟೂರು ನಗರ ತಲುಪಲಿದೆ, ತಿಪಟೂರುನಲ್ಲಿ ಕಾರ್ಯಕ್ರಮ ಮುಗಿಸಿ ಸಂಜೆ 5 ಗಂಟೆಗೆ ಹೊರಟು ಕೆ.ಬಿ.ಕ್ರಾಸ್ ಮೂಲಕ ಗುಬ್ಬಿ ಪಟ್ಟಣಕ್ಕೆ ಕ್ರೀಡ ಜ್ಯೋತಿ ಆಗಮಿಸಿ ಪುವಾಸಿ ಮಂದಿರದಲ್ಲಿ ತಂಗಲಿದೆ.

    22 ನವೆಂಬರ್ ರ ಶುಕ್ರವಾರ ಬೆಳಗ್ಗೆ ಗುಬ್ಬಿ ಪಟ್ಟಣದಿಂದ ಆರಂಭವಾಗುವ ಕ್ರೀಡಾ ಜ್ಯೋತಿಯ ಪ್ರವಾಸ ಬೆಳಗ್ಗೆ 11 ಗಂಟೆಗೆ ಗುಬ್ಬಿಯಿಂದ ಹೊರಟು ಕೆ.ಬಿ.ಕ್ರಾಸ್ ಮೂಲಕ ಹಾಯ್ದು 12:30ಕ್ಕೆ ಚಿಕ್ಕನಾಯಕನಹಳ್ಳಿ ತಲುಪಲಿದೆ. ಚಿಕ್ಕನಾಯಕನಹಳ್ಳಿಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 4 ಗಂಟೆಗೆ ಶಿರಾ ನಗರ ತಲುಪಲಿದೆ, ಶಿರಾ ಕಾರ್ಯಕ್ರಮದ ನಂತರ ಕ್ರೀಡಾ ಜ್ಯೋತಿ ಶಿರಾ, ಮಧುಗಿರಿ ಮೂಲಕ ಪಾವಗಡ ಪಟ್ಟಣ ತಲುಪಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದೆ.

    ನವೆಂಬರ್ 23 ಶನಿವಾರ ಬೆಳಗ್ಗೆ 9 ಗಂಟೆಗೆ ಪಾವಗಡ ಪಟ್ಟಣದಲ್ಲಿ ಕಾರ್ಯಕ್ರಮ ನಡೆಯಲಿದೆ, 11 ಗಂಟೆಗೆ ಪಾವಗಡದಿಂದ ಹೊರಡು ಮಿಡಿಗೇಶಿ ಮೂಲಕ ಮಧ್ಯಾಹ್ನ 12:30ಕ್ಕೆ ಮಧುಗಿರಿ ಪಟ್ಟಣಕ್ಕೆ ತಲುಪಲಿದೆ, ಮಧುಗಿರಿಯ ಕಾರ್ಯಕ್ರಮದ ನಂತರ ಮಧ್ಯಾಹ್ನ 2 ಗಂಟೆಗೆ ಹೊರಟು ತುಂಬಾಡಿ ಮೂಲಕ ಕೊರಟಗೆರೆಯ ಪಟ್ಟಣಕ್ಕೆ ಮಧ್ಯಾಹ್ನ 3 ಗಂಟೆಗೆ ಆಗಮಿಸಲಿದೆ, ಕೊರಟಗೆರೆಯಿಂದ ಸಂಜೆ 5 ಗಂಟೆಗೆ ಹೊರಟು 6 ಗಂಟೆಗೆ ತುಮಕೂರು ನಗರಕ್ಕೆ ಕ್ರೀಡಾ ಜ್ಯೋತಿ ಬರಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?

    January 15, 2026

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 15, 2026

    ಸ್ವಂತ ಉದ್ಯಮ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

    January 15, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?

    January 15, 2026

    ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ನಡೆಸಲಿರುವ ಐಎಎಸ್…

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 15, 2026

    ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ

    January 15, 2026

    ಸ್ವಂತ ಉದ್ಯಮ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.