nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 13, 2026

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ
    • ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ
    • ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ
    • ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ
    • ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು
    • ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಡವರ ಮೇಲೆ ಶೋಷಣೆ ಮಾಡಿದ್ರೇ ಸುಮ್ಮನೆ ಕೂರೋದಿಲ್ಲ: ಮೈಕ್ರೋ ಪೈನಾನ್ಸ್ ಕಂಪನಿಗಳಿಗೆ ಸಚಿವ ಪರಮೇಶ್ವರ್ ಎಚ್ಚರಿಕೆ
    ಕೊರಟಗೆರೆ January 31, 2025

    ಬಡವರ ಮೇಲೆ ಶೋಷಣೆ ಮಾಡಿದ್ರೇ ಸುಮ್ಮನೆ ಕೂರೋದಿಲ್ಲ: ಮೈಕ್ರೋ ಪೈನಾನ್ಸ್ ಕಂಪನಿಗಳಿಗೆ ಸಚಿವ ಪರಮೇಶ್ವರ್ ಎಚ್ಚರಿಕೆ

    By adminJanuary 31, 2025No Comments1 Min Read
    g parameshwar

    ಕೊರಟಗೆರೆ: ಮೈಕ್ರೋ ಪೈನಾನ್ಸ್ ಕಂಪನಿ ಗೂಂಡಾಗಳ ಮೂಲಕ ಸಾಲ ವಸೂಲಾತಿ ನೆಪದಲ್ಲಿ ಬಡವರ ಮೇಲೆ ಶೋಷಣೆ ಮಾಡಿದ್ರೇ ನಾನು ಮತ್ತು ನಮ್ಮ ಸರಕಾರ ಸುಮ್ಮನೇ ಕೂರೋದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

    ಸಾಲದ ಕಿರುಕುಳದಿಂದ ಊರನ್ನೇ ಬಿಟ್ಟಿದ್ದ ಬಡ ಕಾರ್ಮಿಕನ ಮನೆಗೆ ಭೇಟಿ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ ವೈಯಕ್ತಿಕವಾಗಿ 50 ಸಾವಿರ ಧನಸಹಾಯ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಕೋಟ್ಯಾಂತರ ಜನರು ಸುಮಾರು 59 ಸಾವಿರ ಕೋಟಿ ಸಾಲವನ್ನ ಅಧಿಕೃತ ಬ್ಯಾಂಕಿನವರು ಗ್ರಾಮದ ಗ್ರಾಹಕರಿಗೆ ನೀಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಮೈಕ್ರೋ ಪೈನಾನ್ಸ್ ಕಂಪನಿಯವರು ಮತ್ತೆ ದಬ್ಬಾಳಿಕೆ ನಡೆಸಿದ್ರೆ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಎಸ್ಪಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.


    Provided by
    Provided by

    ತಮಿಳುನಾಡಿನ ಪೈವ್ ಸ್ಟಾರ್ ಪೈನಾನ್ಸ್ ಕಂಪನಿಯವ್ರು ತುಮಕೂರಿಗೆ ಬಂದು ಇಂತಹ ದಬ್ಬಾಳಿಕೆಯ ಕೆಲಸ ಮಾಡ್ತೀದ್ದಾರೆ ಅವರ ಮೇಲೆ ಕಾನೂನು ಕ್ರಮ ಆಗಿದೆ ಎಂದರು.
    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆ ಗ್ರಾಮದ ಮಾರುತಿ ಮತ್ತು ವಿನುತ ಮನೆಗೆ ಭೇಟಿ ನೀಡಿ, ಮಕ್ಕಳಿಗೆ ಗೃಹಸಚಿವ ಡಾ.ಜಿ.ಪರಮೇಶ್ವರ ಧೈರ್ಯ ತುಂಬಿದರು.

    ಪೈವ್ ಸ್ಟಾರ್ ಪೈನಾನ್ಸ್ ಕಂಪನಿಯಿಂದ ಮಾರುತಿ ಕಳೆದ ನಾಲ್ಕು ವರ್ಷದ ಹಿಂದೆ 2 ಲಕ್ಷ 50 ಸಾವಿರ ಸಾಲ ಪಡೆದು ಅದಕ್ಕೆ ಬಡ್ಡಿ ಸೇರಿಸಿ 4 ಲಕ್ಷ 50 ಸಾವಿರ ಅಸಲು ಪಾವತಿಸಿದ್ದರು. ಆದರೂ ಮತ್ತೆ ಕಿರುಕುಳ ನೀಡಿ ಮನೆಯ ಪತ್ರವನ್ನು ಪಡೆದಿರೋದು ಗಮನಕ್ಕೆ ಬಂದಿದೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಪಿಎಸೈ ತೀರ್ಥೇಶ್

    January 12, 2026

    ಡಾ.ಜಿ.ಪರಮೇಶ್ವರ್ ಸಿಎಂ ಆಗಲಿ: ಸರ್ವಧರ್ಮ ಗುರುಗಳಿಂದ  ಸಾಮೂಹಿಕ ಪ್ರಾರ್ಥನೆ

    January 12, 2026

    ಕೊರಟಗೆರೆ | ಶಾಲಾ ಮಕ್ಕಳಿಗೆ ಟ್ರ್ಯಾಕ್ಸ್ ಶೂಟ್ ವಿತರಣೆ

    January 9, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    ತಿಪಟೂರು: ಟ್ಯೂಷನ್ ಗೆ ಹೋಗಿದ್ದ ಬಾಲಕ ನಾಪತ್ತೆಯಾಗಿದ್ದ  ಪ್ರಕರಣ ಸುಖಾಂತ್ಯವಾಗಿದ್ದು, ಕೊನೆಗೂ ನಾಪತ್ತೆಯಾಗಿದ್ದ ಬಾಲಕ ತಾಯಿ ಮಡಿಲು ಸೇರಿದ್ದಾನೆ. ಮಾಹಿತಿಗಳ…

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 13, 2026

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026

    ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ

    January 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.