nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ

    March 24, 2026

    ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ

    March 24, 2026

    ವಿಪಕ್ಷಗಳಿಂದ ಸರ್ಕಾರದ ವಿರುದ್ಧ ದಿವಾಳಿ ಆರೋಪ ಶುದ್ಧ ಸುಳ್ಳು: ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್

    March 24, 2026
    Facebook Twitter Instagram
    ಟ್ರೆಂಡಿಂಗ್
    • ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ
    • ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ
    • ವಿಪಕ್ಷಗಳಿಂದ ಸರ್ಕಾರದ ವಿರುದ್ಧ ದಿವಾಳಿ ಆರೋಪ ಶುದ್ಧ ಸುಳ್ಳು: ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್
    • ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ
    • ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!
    • ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!
    • ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?
    • ಜೆಡಿಎಸ್ ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿ: ಕಾರ್ಯಕರ್ತರಿಗೆ ಕೆ.ಎಂ.ಕೃಷ್ಣನಾಯಕ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೆಟ್ಟಿಗೆ ಅಂಗಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು: 5 ಅಂಗಡಿಗಳು ಸುಟ್ಟು ಭಸ್ಮ
    ಪಾವಗಡ March 31, 2024

    ಪೆಟ್ಟಿಗೆ ಅಂಗಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು: 5 ಅಂಗಡಿಗಳು ಸುಟ್ಟು ಭಸ್ಮ

    By adminMarch 31, 2024No Comments1 Min Read
    pavagada

    ಪಾವಗಡ:  ಪೆಟ್ಟಿಗೆ ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ನಿಡಗಲ್ ಹೋಬಳಿ ಮಂಗಳವಾಡದ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ.

    ನಾಗರಾಜು ಎಂಬುವರಿಗೆ ಸೇರಿದ ಪೆಟ್ಟಿಗೆ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಈ ವೇಳೆ ಪಕ್ಕದಲ್ಲಿದ್ದ ಐದಾರು ಅಂಗಡಿಗಳಿಗೂ ಬೆಂಕಿ ಹರಡಿದ್ದು, ಅಂಗಡಿಗಳು ಸುಟ್ಟು ಭಸ್ಮವಾಗಿದೆ.


    Provided by
    Provided by

    ಘಟನೆಯಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಸ್ಥಳಕ್ಕೆ ಪಾವಗಡ ತಾಲೂಕಿನ ಅರಸಿಕೆರೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ  ಅರಸೀಕೆರೆ ಪೊಲೀಸರು  ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಬೆಂಕಿನ ನಂದಿಸುವ ಕಾರ್ಯಾಚರಣೆ ವೇಳೆ ಠಾಣಾಧಿಕಾರಿ ಎಸ್.ಆರ್.ಪಾಟೀಲ್, ಪ್ರಮುಖ ಅಗ್ನಿಶಾಮಕರಾದ ರಾಜಣ್ಣ, ಶಶಿಧರ್, ಸಿಬ್ಬಂದಿ ವೀರಣ್ಣ, ಲತೀಷ್, ವಿನೋದ್, ರವಿಚಂದ್ರನ್, ಸೇರಿದಂತೆ ಸ್ಥಳೀಯ ನಾಗರಿಕರು ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಹಿಂದೆ ಜಾರಿಯಲ್ಲಿದ್ದ ಮೀಸಲಾತಿ ಮುಂದುವರಿಸಿ: ಮಾ. 24 ರಂದು ಬೆಂಗಳೂರು ಚಲೋ: ತಿಪ್ಪೇಸ್ವಾಮಿ

    March 23, 2026

    ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಮಾಜ ಕಲ್ಯಾಣ ಅಧಿಕಾರಿ: ಮಲ್ಲಿಕಾರ್ಜುನ್

    March 21, 2026

    ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ

    March 13, 2026

    Comments are closed.

    Our Picks

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ

    March 24, 2026

    ತುಮಕೂರು: ಸ್ವಾತಂತ್ರ ಸಂಗ್ರಾಮನ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಅವರ 95ನೇ ಹುತಾತ್ಮ ದಿನದ ಅಂಗವಾಗಿ ಇಂದು ಎಐಡಿಎಸ್ಓ ತುಮಕೂರು…

    ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ

    March 24, 2026

    ವಿಪಕ್ಷಗಳಿಂದ ಸರ್ಕಾರದ ವಿರುದ್ಧ ದಿವಾಳಿ ಆರೋಪ ಶುದ್ಧ ಸುಳ್ಳು: ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್

    March 24, 2026

    ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

    March 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.