nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ರಾಜ್ಯ ಸುದ್ದಿ May 17, 2024

    ಕೃಷಿ ಭೂಮಿ ಕಬಳಿಸಲು ಮುಂದಾಗಿರುವ ಕಿಡಿಗೇಡಿಗಳು

    By adminMay 17, 2024No Comments1 Min Read
    kolara

    ಕೋಲಾರ: ಜಮೀನು ಪೋಡಿ ದುರಸ್ತಿ ಹೆಸರಿನಲ್ಲಿ ಸರ್ವೆ ಮಾಡಿ ನಮ್ಮಿಂದ ಬೇಸಾಯ ಭೂಮಿ ಕಿತ್ತುಕೊಳ್ಳುವ ಉನ್ನಾರ ನಡೆಯುತ್ತಿದೆ ಎಂದು ಜಮೀನು ಮಾಲೀಕ ರತ್ನಮ್ಮ ಮುನಿಯಪ್ಪ ಅವ್ರು ಆರೋಪಿಸಿದರು.

    ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿ ಸ್ವಾಮಿಗಳ ಗೊಲ್ಲಹಳ್ಳಿ ಗ್ರಾಮದ ಸರ್ವೇ ನಂ. 75/2 1ಎಕರೆ 8ಗುಂಟೆ ಜಮೀನು ವಿಚಾರವಾಗಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಜಮೀನು ಸೇರಿದಂತೆ ಸರ್ವೇ ನಂ 76, 77, 78 ಜಮೀನುಗಳನ್ನು ಕಬಳಿಸಲು ಕಿಡಿಗೇಡಿಗಳು ಮುಂದಾಗಿದ್ದು, ತಹಶೀಲ್ದಾರ್ ಸಹ ಅವರಿಗೆ ಸಾಥ್ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ಚೆನ್ನೈ ಕಾರಿಡಾರ್ ಕಾಮಗಾರಿಗಾಗಿ ನಮ್ಮ ಜಮೀನನ್ನು ಕಳೆದುಕೊಂಡು ಅದರಲ್ಲಿ ಬಂದ ಹಣದಿಂದ ಕೋಲಾರ ನಗರದ ಕಠಾರಿ ಪಾಳ್ಯ ನಿವಾಸಿ ಸಿರಾಜ್ ಎಂಬುವರ ಬಳಿ ಲಕ್ಷ್ಮಿ ಸಾಗರ ಗ್ರಾಮದ ಸರ್ವೇ ನಂ 75/2 ಭೂಮಿಯನ್ನು ಕೊಂಡುಕೊಂಡಿದ್ದೇನೆ.

    ಕೃಷಿಗೆ ಯೋಗ್ಯವಲ್ಲದ ಭೂಮಿಯನ್ನು ಸರಿ ಮಾಡಿ ಕೃಷಿ ಭೂಮಿಯಾಗಿ ಪರಿವರ್ತಿಸಿದ್ದು, ಟ್ರಾನ್ಸ್ ಫಾರ್ಮರ್, ಕೃಷಿ ಹೊಂಡ ನಿರ್ಮಿಸಿ ಬೆಳೆಗಳನ್ನು ಬೆಳೆಯುತ್ತಿದ್ದೇನೆ. ಈಗ ಕೆಲವು ಕಿಡಿಗೇಡಿಗಳಿಂದ ಜಮೀನು ಪೋಡಿ ದುರಸ್ತಿ ಹೆಸರಿನಲ್ಲಿ ಸರ್ವೇ ಮಾಡಿ ನಮ್ಮಿಂದ ಭೂಮಿಯನ್ನು ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ ಎಂದು ತಿಳಿಸಿದ್ರು.

    ತಹಶೀಲ್ದಾರ್ ಇದರ ಬಗ್ಗೆ ವಿಚಾರ ಮಾಡದೇ ಸರ್ವೇ ಮಾಡಲು ಮುಂದಾಗಿದ್ದಾರೆ ಜಮೀನು ಮಾಲೀಕರಿಗೆ ಸೂಚನೆ ಪತ್ರ ಸಹ ನೀಡಿದ್ದಾರೆ. ಕುಲಂಕುಶವಾಗಿ ವಿಚಾರ ಮಾಡಿ ಭೂಮಿಯನ್ನು ರಕ್ಷಿಸಿ ನಮಗೆ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಕುಟುಂಬ ಸಮೇತ ವಿಷ ಕುಡಿದು ನಾವು ಇದೇ ಭೂಮಿಯಲ್ಲಿ ಸಾಯುತ್ತೇವೆ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    Comments are closed.

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.