nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!

    June 2, 2026

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
    • ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಪತ್ತೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆ
    ರಾಜ್ಯ ಸುದ್ದಿ February 13, 2024

    ನಾಪತ್ತೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆ

    By adminFebruary 13, 2024No Comments1 Min Read
    skeleton

    ರಾಯಚೂರು: ನಾಪತ್ತೆಯಾಗಿದ್ದ ವ್ಯಕ್ತಿಯು ಅಸ್ಥಿಪಂಜರವಾಗಿ ಪತ್ತೆಯಾಗಿದ್ದಾರೆ. ಈ ಘಟನೆಯು ತಾಲೂಕಿನ ಕೊರ್ತಕುಂದಾ ಗ್ರಾಮದಲ್ಲಿ ನಡೆದಿದೆ. ರಸೂಲ್ ಸಾಬ್ (45) ಅಸ್ಥಿಪಂಜರವಾಗಿ ಪತ್ತೆಯಾದ ವ್ಯಕ್ತಿಯಾಗಿದ್ದಾರೆ.

    ರಸೂಲ್ ಅವರು ಜನವರಿ 4 ರಂದು ನಾಪತ್ತೆಯಾಗಿದ್ದರು. ಈ ಹಿನ್ನೆಲೆ ಅವರ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದರೂ ಅವರು ಮಾತ್ರ ಪತ್ತೆಯಾಗಿರಲಿಲ್ಲ. ಸೋಮವಾರ ಗ್ರಾಮದ ಹೊರವಲಯದಲ್ಲಿರುವ ದರ್ಗಾ ಬಳಿ ಅವರ ರುಂಡ ಪತ್ತೆಯಾಗಿದ್ದು, ಇಂದು ದರ್ಗಾದಿಂದ 1 ಕಿ.ಮೀ ದೂರದಲ್ಲಿರುವ ಬೆಟ್ಟದಲ್ಲಿ ಮುಂಡ ಪತ್ತೆಯಾಗಿದೆ. ಮೃತ ದೇಹದ ಮೇಲಿದ್ದ ಬಟ್ಟೆಗಳ ಆಧಾರದ ಮೇಲೆ ರಸೂಲ್ ಅವರು ಎಂದು ಗುರುತಿಸಿ ಪತ್ತೆಮಾಡಲಾಗಿದೆ.


    Provided by
    Provided by

    ಸಾಬ್ ಅವರನ್ನು ಯಾರೋ ಕೊಲೆ ಮಾಡಿ ಎಸೆದಿದ್ದಾರೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಯಾಪಲದಿನ್ನಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

     

    admin
    • Website

    Related Posts

    ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!

    June 2, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ರಾಜಧಾನಿಯಲ್ಲಿ ವಿಐಪಿ ಸಂಚಾರದ ಹೆಸರಿನಲ್ಲಿ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಗೆ ಸಂಬಂಧಿಸಿದಂತೆ ಮತ್ತೊಂದು ಆಕ್ರೋಶದ ಘಟನೆ ಮುನ್ನೆಲೆಗೆ ಬಂದಿದೆ.…

    ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!

    June 2, 2026

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.