nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ

    December 23, 2025

    ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ

    December 23, 2025

    ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ

    December 23, 2025
    Facebook Twitter Instagram
    ಟ್ರೆಂಡಿಂಗ್
    • ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
    • ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ
    • ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
    • ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
    • ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
    • ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
    • ಹುಸಿ ಬಾಂಬ್  ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
    • ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಶಾಸಕರಾದ ಬೀಚನಹಳ್ಳಿ ಚಿಕ್ಕಣ್ಣ ಅವರ 78ನೇ ವರ್ಷದ ಹುಟ್ಟುಹಬ್ಬ ಆಚರಣೆ
    ಜಿಲ್ಲಾ ಸುದ್ದಿ March 3, 2022

    ಮಾಜಿ ಶಾಸಕರಾದ ಬೀಚನಹಳ್ಳಿ ಚಿಕ್ಕಣ್ಣ ಅವರ 78ನೇ ವರ್ಷದ ಹುಟ್ಟುಹಬ್ಬ ಆಚರಣೆ

    By adminMarch 3, 2022No Comments2 Mins Read
    chikkanna

    ಹೆಚ್ ಡಿ ಕೋಟೆ ಮತ್ತುಸರಗೂರು ಮಾಜಿ ಶಾಸಕರಾದ ಬೀಚನಹಳ್ಳಿ ಚಿಕ್ಕಣ್ಣ ಅವರ 78ನೇ ವರ್ಷದ ಹುಟ್ಟುಹಬ್ಬವನ್ನು ಜೈಪ್ರಕಾಶ್ ಅಭಿಮಾನಿಗಳ ಬಳಗದವತಿಯಿಂದ ಆಚರಣೆ ಮಾಡಲಾಯಿತು.

    ತಾಲ್ಲೂಕಿನ ನಾಡದೇವತೆ ಚಿಕ್ಕಮ್ಮತಾಯಿಯ ಆರ್ಶೀವಾದ ಪಡೆದು. ನಂತರ ಪಟ್ಟಣದ ಶ್ರೀ ಗಣಪತಿ ದೇವಾಲಯ ಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿ. ಪಟ್ಟಣ ಪಂಚಾಯ್ತಿ ಆವರಣದಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.


    Provided by
    Provided by

    ನಂತರ ಹುಟ್ಟು ಹಬ್ಬದ ಪ್ರಯುಕ್ತ ಚಿಕ್ಕಣ ಅವರ ಪುತ್ರ ಜೈಪ್ರಕಾಶ್ ಸೇರಿದಂತೆ ಹಲಾವಾರು ಮಂದಿ ರಕ್ತದಾನ ಮಾಡಿದರು. ಹ್ಯಾಂಡ್ ಪೋಸ್ಟ್ ಸರ್ಕಲ್ ಬಳಿ ಸೇಬಿನ ಹಾರವನ್ನು ಹಾಕಿ ಜೆಡಿಎಸ್ ಪಕ್ಕದ ಕಾರ್ಯಕರ್ತರು ಹಾಗೂ ಮುಖಂಡರು ಸೇರಿ ಹಾರವನ್ನು ಹಾಕಿದರು. ಹಾಗೂ ಹ್ಯಾಂಡ್ ಪೋಸ್ಟ್ ಅಲ್ಲಿಂದ ಕೋಟೆ ಅಂಬೇಡ್ಕರ್ ಭವನವರಗೆ ಮೆರವಣಿಗೆ ಮೂಲಕ ಚಿಕ್ಕಣ್ಣನವರಿಗೆ ಹೂವಿವನ್ನು ವಾದ್ಯಗಳ ಮೂಲಕ ಮೆರವಣಿಗೆ ಮಾಡಿಕೊಂಡು ಬಂದರು .

    ತಾಲ್ಲೂಕಿನ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿದ್ದು.  ಮುಖಂಡರು ಮಾತನಾಡಿ, ಮಾಜಿ ಶಾಸಕ ಚಿಕ್ಕಣ್ಣವವರು ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.. ಅವರ ಪುತ್ರರಾದ ಜೈ ಪ್ರಕಾಶ್ ಅವರನ್ನಿ ಚುನಾವಣೆಯಲ್ಲಿ ನಿಲ್ಲಿಸುವುದಾಗಿ ಎಂದು ಹೇಳಿದರು. ಮುಂದಿನ ನಿರ್ಧಾರ ಜೆಡಿಎಸ್ ವರಿಷ್ಠರಿಗೆ ಬಿಟ್ಟಿದ್ದು  ಎಂದು ಹೇಳಿದರು.

    ಹುಟ್ಟು ಹಬ್ಬದ ಪ್ರಯುಕ್ತ 10 ಬಡ ಕುಟುಂಬದವರಿಗೆ ಹಸುಗಳನ್ನು ಉಚಿತವಾಗಿ ವಿತರಣೆ ಮಾಡಿದರು. ಸುಮಾರು 1,000 ಮಂದಿಗೆ ಅನ್ನದಾನ ಏರ್ಪಡಿಸಿ, ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದರು.

    ಜೆಡಿಎಸ್ ಪಕ್ಷದ ಮುಖಂಡರು ಜೈಪ್ರಕಾಶ್, ಎಸ್ ಎಲ್ ರಾಜಣ್ಣ, ಸರಗೂರು ತಾಲ್ಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಗೋಪಾಲಸ್ವಾಮಿ, ನಂಜುಂಡಮೂರ್ತಿ,  ಜಯರಾಮ್, ಸಿದ್ದರಾಜು ಹೊಸಹೇಗ್ಗುಡಿಲು, ಎನ್.ಡಿ.ರಾಜಣ್ಣ, ನರಸಿಂಹ ಹಿಂದುಳಿದ ವರ್ಗದ ಅಧ್ಯಕ್ಷ ಮತ್ತು ಸವಿತಾ ಸಮಾಜದ ಅಧ್ಯಕ್ಷ ಸುರೇಂದ್ರ ಕುಮಾರ್ ನರಸಿಪುರ, ಹರೀಶ್ ಕೊತ್ತೆಗಾಲ, ಶಿವಲಿಂಗಯ್ಯ ಚಾಮಲಾಪುರ, ಬೆಟ್ಟನಾಯಕ ಪುರದಕಟ್ಟೆ, ರೀತೀ, ಮಹೇಂದ್ರ ಸಾಗರೆ ಗಣಪ್ಪ ಸರಗೂರು, ನಾಗರಾಜು ಸರಗೂರು, ನಾಗನಾಯಕ, ಬಸವರಾಜು, ಚನ್ನಪ್ಪನಾಯಕ,  ಮಹೇಶ್, ಪುಟ್ಟಸ್ವಾಮಿ, ರವಿ, ಚಂದ್ರ ಹಾಗೂ  ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.

    ವರದಿ: ಚಂದ್ರ ಹಾದನೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ

    December 23, 2025

    ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ

    December 22, 2025

    ಹುಸಿ ಬಾಂಬ್  ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ

    December 22, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ

    December 23, 2025

    ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ್ ಅವರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಹಾಗೂ…

    ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ

    December 23, 2025

    ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ

    December 23, 2025

    ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

    December 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.