ಶಾಸಕರಾದ ಹೆಚ್.ವಿ.ವೆಂಕಟೇಶ್ ಅವರು ಇಂದು ಪಾವಗಡ ತಾಲ್ಲೂಕಿನ ಲಿಂಗದಹಳ್ಳಿಯ ಗ್ರಾಮದಲ್ಲಿ ಅರ್ಹ ಫಲಾನುಭವಿ ರೈತರಿಗೆ 2023-24 ನೇ ಸಾಲಿನ ಉಚಿತ ಶೇಂಗಾ ಬಿತ್ತನೆ ಬೀಜಗಳನ್ನು ವಿತರಣೆ ಮಾಡಿದರು.
ಈ ವೇಳೆ ಜಿಲ್ಲಾ ಜಂಟಿಕೃಷಿ ನಿರ್ದೇಶಕರಾದ ರವಿ, ಕೆಪಿಸಿಸಿ ಸದಸ್ಯರಾದ ಕೆ.ಎಸ್. ಪಾಪಣ್ಣ,ತಾಲ್ಲೂಕು ಕೃಷಿ ಅಧಿಕಾರಿ ವಿಜಯ ಮೂರ್ತಿ, ಮುಖಂಡರುಗಳಾದ ಸಣ್ಣ ರಾಮರೆಡ್ಡಿ, ಕರಿಯಣ್ಣ, ಕರಿಯಪ್ಪ ರೆಡ್ಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಮಾರಣ್ಣ, ಮದನ್ ರೆಡ್ಡಿ, ಹನುಮೇಶ್, ಚಿಟ್ಟಿ, ವೇಣು ಗೋಪಾಲ್ ರೆಡ್ಡಿ ಸೇರಿ ಇನ್ನೂ ಮುಂತಾದ ಪ್ರಮುಖ ಮುಖಂಡರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA