nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಹಿಳೆಯರು ಸಾವು!

    October 5, 2025

    ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    October 5, 2025

    ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ

    October 5, 2025
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಹಿಳೆಯರು ಸಾವು!
    • ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ
    • ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ
    • ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ
    • ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ
    • ನಕ್ಷತ್ರಗಳ ಬೆಳಕ ಹೊರತಾಗಿಯೂ ರಾತ್ರಿ ಆಕಾಶ ಕಪ್ಪೇಕೆ ?
    • ಜನ ಅಲೆಯುವುದನ್ನು ತಪ್ಪಿಸಲು ಪ್ರಜಾಸೌಧ: ಅನಿಲ್ ಚಿಕ್ಕಮಾದು
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಭವಾನಿ ಮಾತಾ ದೇವಿ ಮೆರವಣಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಪ್ಪತ್ತು ಕೋಟಿ ವೆಚ್ಚದ ನಗರಸಂಪರ್ಕ ಚತುಷ್ಪಥ ರಸ್ತೆ ಕಾಮಗಾರಿಗೆ ಶಾಸಕ ಕೆ.ಷಡಕ್ಷರಿ ಗುದ್ದಲಿಪೂಜೆ
    ತುಮಕೂರು January 6, 2025

    ಇಪ್ಪತ್ತು ಕೋಟಿ ವೆಚ್ಚದ ನಗರಸಂಪರ್ಕ ಚತುಷ್ಪಥ ರಸ್ತೆ ಕಾಮಗಾರಿಗೆ ಶಾಸಕ ಕೆ.ಷಡಕ್ಷರಿ ಗುದ್ದಲಿಪೂಜೆ

    By adminJanuary 6, 2025No Comments1 Min Read
    MLA K Shadakshari

    ತುಮಕೂರು: ಜಿಲ್ಲೆ ತಿಪಟೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಹಾಲ್ಕುರಿಕೆ ರಸ್ತೆ ರಾಷ್ಟ್ರೀಯ ಹೆದ್ದಾರಿ 206 ರ ಚತುಷ್ಪತ ರಸ್ತೆಗೆ ಸಂಪರ್ಕಿಸುವ 2 ಕಿಲೋ ಮೀಟರ್ ಚತುಷ್ಪಥ ನಗರ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ ತಿಪಟೂರು ಶಾಸಕ ಕೆ.ಷಡಕ್ಷರಿ ಗುದ್ದಲಿಪೂಜೆ ನೆರವೇರಿಸಿದರು.

    ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ಕೆ.ಷಡಕ್ಷರಿ ಸರ್ಕಾರ ಎಸ್ ಎಸ್ ಟಿಪಿ ಯೋಜನೆ ಅಡಿ 20 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರಾಗಿದ್ದು,ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಹಾಲ್ಕುರಿಕೆ ರಸ್ತೆ ಮೂಲಕ ರಾಷ್ಟ್ರೀಯ ಹೆದ್ದಾರಿ 206ಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 8 ಕೋಟಿ ವೆಚ್ಚದ ನಗರ ಸಂಪರ್ಕ ಚತುಷ್ಪಥ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಿಸಲಾಗುವುದು.


    Provided by
    Provided by
    Provided by

    ಹಾಲ್ಕುರಿಕೆ ರಸ್ತೆ ರಾಜ್ಯ ಹೆದ್ದಾರಿಯಾಗಿರುವ ಕಾರಣ ರಾಜ್ಯಹೆದ್ದಾರಿ ನಿಯಮಗಳಂತೆ ಕಾಮಗಾರಿ ನಡೆಸಲಾಗುತ್ತದೆ. ಹಾಲ್ಕುರಿಕೆ ರಸ್ತೆ ನಗರದಿಂದ ಹೆದ್ದಾರಿಗೆ ಸಂಪರ್ಕಿಸುವ ರಸ್ತೆಯಾಗಿರುವ ಕಾರಣ, ಅಪಘಾತಗಳು, ಹೆಚ್ಚಾದ ಹಿನ್ನೆಲೆ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಯಮುನಾ ಧರಣೇಶ್, ಉಪಾಧ್ಯಕ್ಷರಾದ ಮೇಘನಾ ಭೂಷಣ್, ನಗರಸಭಾ ಸದಸ್ಯರಾದ ಯೋಗೇಶ್, ಪ್ರಕಾಶ್, ಶಶಿಕಿರಣ್ ಲೋಕನಾಥ್ ಸಿಂಗ್, ಮುಖಂಡರಾದ ವಗನಘಟ್ಟ ಯೋಗಾನಂದ್, ಗುತ್ತಿಗೆದಾರ ಮಧು, ನಟರಾಜ್ ಮುಂತಾದವರು ಉಪಸ್ಥಿತರಿದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    October 5, 2025

    ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ

    October 5, 2025

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಹಿಳೆಯರು ಸಾವು!

    October 5, 2025

    ಕೊರಟಗೆರೆ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಅರಸಾಪುರ ಬಳಿ ನಡೆದಿದೆ.…

    ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    October 5, 2025

    ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ

    October 5, 2025

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.