nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    July 6, 2026

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    • ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್
    • ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
    • ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
    • ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
    • ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು ಈಚನೂರು ಕೆರೆಗೆ ಶಾಸಕ ಷಡಕ್ಷರಿ, ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ
    ತಿಪಟೂರು September 15, 2024

    ತಿಪಟೂರು ಈಚನೂರು ಕೆರೆಗೆ ಶಾಸಕ ಷಡಕ್ಷರಿ, ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

    By adminSeptember 15, 2024No Comments1 Min Read
    thipatur

    ತಿಪಟೂರು: ತಿಪಟೂರು ನಗರಕ್ಕೆ ಕುಲುಷಿತ ಕುಡಿಯುವ ನೀರು ಸರಬರಾಜಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಈಚನೂರು ಕೆರೆಗೆ ಶಾಸಕ ಷಡಕ್ಷರಿ, ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್, ನಗರ ಸಭೆ ಆಯುಕ್ತ ವಿಶ್ವೇಶ್ವರಯ್ಯ ಬದರಗಡೆ ಹಾಗೂ ನಗರಸಭೆ ಸದಸ್ಯರುಗಳಾದ ಯೋಗೀಶ್, ಮಹೇಶ್ ಮತ್ತು ಸುಜಿತ್ ಭೂಷಣ್ ಹಾಗೂ ಧರಣೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಈ ವೇಳೆ ಮಾತನಾಡಿದ ಶಾಸಕ ಷಡಕ್ಷರಿ, ನಾವು ಸ್ಥಳ ಪರಿಶೀಲನೆ ಮಾಡಿದಾಗ ಇಲ್ಲಿ ಯು ಜಿ ಡಿ ನೀರು ಕೆರೆಗೆ ನೇರವಾಗಿ ಸೇರುತ್ತಿಲ್ಲ. ಅಲ್ಲಿ ಅಡ್ಡ ಬದು ನಿರ್ಮಾಣ ಮಾಡಲಾಗಿದೆ. ಅತಿವೃಷ್ಟಿ ಮತ್ತು ಪ್ರಕೃತಿ ವಿಕೋಪವಾದಾಗ ಇಂತಹ ಸಣ್ಣಪುಟ್ಟ ಸಮಸ್ಯೆಗಳು ಸರ್ವೇಸಾಮಾನ್ಯ ಆದುದರಿಂದ ಮಳೆಗಾಲದಲ್ಲಿ ಇಂತಹ ಸಣ್ಣಪುಟ್ಟ ಘಟನೆಗಳು ನಡೆದಿರಬಹುದು. ನಾವು ಇಂದಿನಿಂದಲೇ ಇದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ನಾನು ಈಚನೂರು ಗ್ರಾಮಸ್ಥರನ್ನು ಕೇಳಿದಾಗ ಅವರು ನನಗೆ ಯು ಜಿ ಡಿ ನೀರಿನ ಯಾವುದೇ ಸಮಸ್ಯೆ ಬಗ್ಗೆ ನನ್ನ ಬಳಿ ಅವರು ಹೇಳಲಿಲ್ಲ. ಆದರೆ ನಾನು ಅದರ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಮಾಹಿತಿ ನೀಡಿದರು.

    ನಂತರ ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ಮಾತನಾಡಿ, ನಾವು ಇಂದು ಶಾಸಕರ ಜೊತೆ ಈಚನೂರು ಕೆರೆಯ ಸ್ಥಳ ಪರಿಶೀಲನೆ ಮಾಡಿದ್ದು ಅಲ್ಲಿ ಕುಡಿಯುವ ನೀರಿಗೆ ಯಾವುದೇ ಚರಂಡಿ ನೀರು ಮಿಶ್ರಣವಾಗುತ್ತಿಲ್ಲ. ತಿಪಟೂರಿನ ಜನತೆಗೆ ನನ್ನ ಮನವಿ ಯಾರು ಆತಂಕಪಡುವ ಅವಶ್ಯಕತೆ ಇಲ್ಲ. ಯಾವುದೇ ಕಾರಣಕ್ಕೂ ಚರಂಡಿ ನೀರು ಕುಡಿಯುವ ನೀರಿಗೆ ಮಿಶ್ರಣವಾಗುತ್ತಿಲ್ಲ ನಾವುಗಳು ಚರಂಡಿ ನೀರನ್ನು ಬೇರೆ ಕಡೆ ಹೋಗಲು ವ್ಯವಸ್ಥೆ ಮಾಡಿದ್ದೇವೆ ದಯವಿಟ್ಟು ಸಹಕರಿಸಿ ಎಂದು ಮಾಧ್ಯಮದವರಿಗೆ ಮಾಹಿತಿ ನೀಡಿದರು

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ

    July 5, 2026

    ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ಸರಗೂರು: ತಾಲೂಕಿನ ಮುಳ್ಳೂರು ಮತ್ತು ಬೆಣ್ಣೆಗೆರೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ, ಜಾನುವಾರುಗಳನ್ನು ಬಲಿಪಡೆದು ಇಡೀ ಭಾಗದಲ್ಲಿ ಭೀತಿ ಸೃಷ್ಟಿಸಿದ್ದ 12 ವರ್ಷದ…

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    July 6, 2026

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026

    ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.