nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026
    Facebook Twitter Instagram
    ಟ್ರೆಂಡಿಂಗ್
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು ಈಚನೂರು ಕೆರೆಗೆ ಶಾಸಕ ಷಡಕ್ಷರಿ, ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ
    ತಿಪಟೂರು September 15, 2024

    ತಿಪಟೂರು ಈಚನೂರು ಕೆರೆಗೆ ಶಾಸಕ ಷಡಕ್ಷರಿ, ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

    By adminSeptember 15, 2024No Comments1 Min Read
    thipatur

    ತಿಪಟೂರು: ತಿಪಟೂರು ನಗರಕ್ಕೆ ಕುಲುಷಿತ ಕುಡಿಯುವ ನೀರು ಸರಬರಾಜಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಈಚನೂರು ಕೆರೆಗೆ ಶಾಸಕ ಷಡಕ್ಷರಿ, ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್, ನಗರ ಸಭೆ ಆಯುಕ್ತ ವಿಶ್ವೇಶ್ವರಯ್ಯ ಬದರಗಡೆ ಹಾಗೂ ನಗರಸಭೆ ಸದಸ್ಯರುಗಳಾದ ಯೋಗೀಶ್, ಮಹೇಶ್ ಮತ್ತು ಸುಜಿತ್ ಭೂಷಣ್ ಹಾಗೂ ಧರಣೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಈ ವೇಳೆ ಮಾತನಾಡಿದ ಶಾಸಕ ಷಡಕ್ಷರಿ, ನಾವು ಸ್ಥಳ ಪರಿಶೀಲನೆ ಮಾಡಿದಾಗ ಇಲ್ಲಿ ಯು ಜಿ ಡಿ ನೀರು ಕೆರೆಗೆ ನೇರವಾಗಿ ಸೇರುತ್ತಿಲ್ಲ. ಅಲ್ಲಿ ಅಡ್ಡ ಬದು ನಿರ್ಮಾಣ ಮಾಡಲಾಗಿದೆ. ಅತಿವೃಷ್ಟಿ ಮತ್ತು ಪ್ರಕೃತಿ ವಿಕೋಪವಾದಾಗ ಇಂತಹ ಸಣ್ಣಪುಟ್ಟ ಸಮಸ್ಯೆಗಳು ಸರ್ವೇಸಾಮಾನ್ಯ ಆದುದರಿಂದ ಮಳೆಗಾಲದಲ್ಲಿ ಇಂತಹ ಸಣ್ಣಪುಟ್ಟ ಘಟನೆಗಳು ನಡೆದಿರಬಹುದು. ನಾವು ಇಂದಿನಿಂದಲೇ ಇದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ನಾನು ಈಚನೂರು ಗ್ರಾಮಸ್ಥರನ್ನು ಕೇಳಿದಾಗ ಅವರು ನನಗೆ ಯು ಜಿ ಡಿ ನೀರಿನ ಯಾವುದೇ ಸಮಸ್ಯೆ ಬಗ್ಗೆ ನನ್ನ ಬಳಿ ಅವರು ಹೇಳಲಿಲ್ಲ. ಆದರೆ ನಾನು ಅದರ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಮಾಹಿತಿ ನೀಡಿದರು.

    ನಂತರ ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ಮಾತನಾಡಿ, ನಾವು ಇಂದು ಶಾಸಕರ ಜೊತೆ ಈಚನೂರು ಕೆರೆಯ ಸ್ಥಳ ಪರಿಶೀಲನೆ ಮಾಡಿದ್ದು ಅಲ್ಲಿ ಕುಡಿಯುವ ನೀರಿಗೆ ಯಾವುದೇ ಚರಂಡಿ ನೀರು ಮಿಶ್ರಣವಾಗುತ್ತಿಲ್ಲ. ತಿಪಟೂರಿನ ಜನತೆಗೆ ನನ್ನ ಮನವಿ ಯಾರು ಆತಂಕಪಡುವ ಅವಶ್ಯಕತೆ ಇಲ್ಲ. ಯಾವುದೇ ಕಾರಣಕ್ಕೂ ಚರಂಡಿ ನೀರು ಕುಡಿಯುವ ನೀರಿಗೆ ಮಿಶ್ರಣವಾಗುತ್ತಿಲ್ಲ ನಾವುಗಳು ಚರಂಡಿ ನೀರನ್ನು ಬೇರೆ ಕಡೆ ಹೋಗಲು ವ್ಯವಸ್ಥೆ ಮಾಡಿದ್ದೇವೆ ದಯವಿಟ್ಟು ಸಹಕರಿಸಿ ಎಂದು ಮಾಧ್ಯಮದವರಿಗೆ ಮಾಹಿತಿ ನೀಡಿದರು

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ

    September 11, 2026

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಕೊರಟಗೆರೆ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನ ಅರಿಯಲು ಜನರ ಬಳಿಗೆ ಸರ್ಕಾರ, ಜನರಿಗಾಗಿ ಸರ್ಕಾರ ಎಂಬುದು ಪ್ರಜಾ ಸೇವಾ ಅಭಿಯಾನ…

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.