nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಪ್ರಾಯೋಗಿಕ ಪರೀಕ್ಷೆ: ತುಮಕೂರಿನಲ್ಲಿ ಏಪ್ರಿಲ್ 19 ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: 200ಕ್ಕೂ ಅಧಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
    ಕೊರಟಗೆರೆ May 4, 2023

    ಕೊರಟಗೆರೆ: 200ಕ್ಕೂ ಅಧಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

    By adminMay 4, 2023No Comments2 Mins Read
    koratte rege 1

    ಆರು ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಕಳೆದ 3 ತಿಂಗಳಿಂದ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಹೆಚ್.ಅನಿಲ್ ಕುಮಾರ್ ತಿಳಿಸಿದರು.

    ಕೊರಟಗೆರೆ ಪಟ್ಟಣದ ಪಾಂಚಜನ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ದೇಶದಲ್ಲಿ ಕಾಂಗ್ರೆಸ್ ಪಕ್ಷವು ಮುಳುಗಿದ ಹಡಗು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರದಲ್ಲಿದೆ. ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆದ್ದರೆ ಅಭಿವೃದ್ಧಿ ತಾನಾಗಿಯೇ ಆಗಲಿದೆ ಎಂದು ತಿಳಿಸಿದರು.


    Provided by
    Provided by

    ಕೊರಟಗೆರೆ ಮಂಡಲ ಅಧ್ಯಕ್ಷ ಪವನ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಬಹಳ ವರ್ಷದಿಂದ ಕೆಲಸ ಮಾಡಿದವರು ಬಿಜೆಪಿ ಪಕ್ಷದ ಸಿದ್ಧಾಂತವನ್ನು ಒಪ್ಪಿ 200ಕ್ಕೂ ಕಾರ್ಯಕರ್ತರು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಅವರಿಗೆ ಉತ್ತಮ ಸ್ಥಾನಮಾನ ನೀಡುತ್ತೇವೆ ಎಂದು ಭರವಸೆ ನೀಡಿದರು.

    ಜೆಟ್ಟಿಅಗ್ರಹಾರ ಮಾಜಿ ಗ್ರಾ.ಪಂ. ಅಧ್ಯಕ್ಷ ನಂದೀಶ್ ಮಾತನಾಡಿ, 2013 ರಿಂದ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡು ಬಂದಿದ್ದೆವು. ಆದರೆ ಕಾಂಗ್ರೆಸ್ ನಡೆಗೆ ಬೇಸತ್ತು ಬಿಜೆಪಿ ಪಕ್ಷಕ್ಕೆ ಸೇರಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರಿಗೆ ಬೆಲೆ ಇಲ್ಲ. ಅದಕ್ಕಾಗಿ ನಾವು ಬಿಜೆಪಿ ಪಕ್ಷಕ್ಕೆ ಸೇರಿ ಪಕ್ಷ ಕಟ್ಟುತ್ತೇವೆ ಎಂದರು.

    ತುಂಬಾಡಿ ಬಿಜೆಪಿ ಮುಖಂಡೆ ರೇಣುಕಾಶ್ರೀ ಮಾತನಾಡಿ, ನಮ್ಮ ಸರ್ಕಾರವಿಲ್ಲ ವಿರೋಧ ಪಕ್ಷವಿದೆ ಎಂದು ಹೇಳುತ್ತಾ ಅಭಿವೃದ್ಧಿ ಕೆಲಸಗಳಾಗದೇ ಕೊರಟಗೆರೆ ಹಿಂದುಳಿದಿದೆ. ಕಾಂಗ್ರೆಸ್ ಸರ್ಕಾರ ಬರಲು ಸಾಧ್ಯವಿಲ್ಲ, ಹಾಗೇ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ ಬರಲಿದೆ. ನೀವು ನಮ್ಮ ಕ್ಷೇತ್ರದ ಅಭ್ಯರ್ಥಿ ಅನಿಲ್ ಕುಮಾರ್ ಬೆಂಬಲಿಸಿ, ನಾವು ಆಡಳಿತ ಪಕ್ಷದಲ್ಲಿ ಬರುತ್ತೇವೆ ಆಗ ಕ್ಷೇತ್ರ ಅಭಿವೃದ್ಧಿ ಕಾಣಲಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ವೆಂಕಟಚಲಯ್ಯ, ವಿಜಯಕುಮಾರ್, ಶಿವರುದ್ರಪ್ಪ, ಮಾಜಿ ಕರ್ಪೋರೆಟರ್ ಲೋಕೇಶ್ ಗೌಡ, ಬಿಜೆಪಿ ಅಧ್ಯಕ್ಷ ಪವನ್ ಕುಮಾರ್, ರವಿಯಾದವ್, ಸೀಬಿರಂಗಮ್ಮ ಸೇರಿದಂತೆ ಅನೇಕ ಮುಖಂಡು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ

    ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

    ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

    ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

    BreakingNews district news international news KannadaNews mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೃಷಿ ಪ್ರಾಯೋಗಿಕ ಪರೀಕ್ಷೆ: ತುಮಕೂರಿನಲ್ಲಿ ಏಪ್ರಿಲ್ 19 ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಸೇರಿದಂತೆ ವಿವಿಧ 12 ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ರೈತರ ಮಕ್ಕಳಿಗೆ ನೀಡಲಾಗುವ…

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.