nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026

    ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

    March 31, 2026

    ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!

    March 31, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
    • ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ
    • ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!
    • ಬೀದರ್: ಮಹಾರಾಜವಾಡಿಯಲ್ಲಿ ಅಖಂಡ ಹರೀನಾಮ ಸಪ್ತಾಹದ ಸಮಾಪ್ತಿ
    • ಶಿರಾ: ಪಿಎಂ ಕುಸುಮ್ ಯೋಜನೆ ಹಣ ಪಾವತಿಸಿದರೂ ರೈತರಿಗೆ ಸಿಗದ ಸೌರ ವಿದ್ಯುತ್; ಅಧಿಕಾರಿಗಳ ವಿರುದ್ಧ ಆಕ್ರೋಶ
    • ಸೊಸೆಗೆ ಕಿಡ್ನಿ ದಾನ ಮಾಡಿ ಪುನರ್ಜನ್ಮ ನೀಡಿದ ಅತ್ತೆ: ಆಕೆ ನನ್ನ ಮಗಳು, ಇದು ನನ್ನ ಕರ್ತವ್ಯ ಎಂದ ಅತ್ತೆ
    • ಬೀದರ್: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ದುರ್ಮರಣ
    • ಬೆಂಗಳೂರಲ್ಲಿ ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ್ದ ಥಾಯ್ಲೆಂಡ್ ಯುವತಿ: ಸ್ವದೇಶಕ್ಕೆ ಕಳುಹಿಸಲು ಹೈಕೋರ್ಟ್ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: 200ಕ್ಕೂ ಅಧಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
    ಕೊರಟಗೆರೆ May 4, 2023

    ಕೊರಟಗೆರೆ: 200ಕ್ಕೂ ಅಧಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

    By adminMay 4, 2023No Comments2 Mins Read
    koratte rege 1

    ಆರು ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಕಳೆದ 3 ತಿಂಗಳಿಂದ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಹೆಚ್.ಅನಿಲ್ ಕುಮಾರ್ ತಿಳಿಸಿದರು.

    ಕೊರಟಗೆರೆ ಪಟ್ಟಣದ ಪಾಂಚಜನ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ದೇಶದಲ್ಲಿ ಕಾಂಗ್ರೆಸ್ ಪಕ್ಷವು ಮುಳುಗಿದ ಹಡಗು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರದಲ್ಲಿದೆ. ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆದ್ದರೆ ಅಭಿವೃದ್ಧಿ ತಾನಾಗಿಯೇ ಆಗಲಿದೆ ಎಂದು ತಿಳಿಸಿದರು.


    Provided by
    Provided by

    ಕೊರಟಗೆರೆ ಮಂಡಲ ಅಧ್ಯಕ್ಷ ಪವನ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಬಹಳ ವರ್ಷದಿಂದ ಕೆಲಸ ಮಾಡಿದವರು ಬಿಜೆಪಿ ಪಕ್ಷದ ಸಿದ್ಧಾಂತವನ್ನು ಒಪ್ಪಿ 200ಕ್ಕೂ ಕಾರ್ಯಕರ್ತರು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಅವರಿಗೆ ಉತ್ತಮ ಸ್ಥಾನಮಾನ ನೀಡುತ್ತೇವೆ ಎಂದು ಭರವಸೆ ನೀಡಿದರು.

    ಜೆಟ್ಟಿಅಗ್ರಹಾರ ಮಾಜಿ ಗ್ರಾ.ಪಂ. ಅಧ್ಯಕ್ಷ ನಂದೀಶ್ ಮಾತನಾಡಿ, 2013 ರಿಂದ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡು ಬಂದಿದ್ದೆವು. ಆದರೆ ಕಾಂಗ್ರೆಸ್ ನಡೆಗೆ ಬೇಸತ್ತು ಬಿಜೆಪಿ ಪಕ್ಷಕ್ಕೆ ಸೇರಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರಿಗೆ ಬೆಲೆ ಇಲ್ಲ. ಅದಕ್ಕಾಗಿ ನಾವು ಬಿಜೆಪಿ ಪಕ್ಷಕ್ಕೆ ಸೇರಿ ಪಕ್ಷ ಕಟ್ಟುತ್ತೇವೆ ಎಂದರು.

    ತುಂಬಾಡಿ ಬಿಜೆಪಿ ಮುಖಂಡೆ ರೇಣುಕಾಶ್ರೀ ಮಾತನಾಡಿ, ನಮ್ಮ ಸರ್ಕಾರವಿಲ್ಲ ವಿರೋಧ ಪಕ್ಷವಿದೆ ಎಂದು ಹೇಳುತ್ತಾ ಅಭಿವೃದ್ಧಿ ಕೆಲಸಗಳಾಗದೇ ಕೊರಟಗೆರೆ ಹಿಂದುಳಿದಿದೆ. ಕಾಂಗ್ರೆಸ್ ಸರ್ಕಾರ ಬರಲು ಸಾಧ್ಯವಿಲ್ಲ, ಹಾಗೇ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ ಬರಲಿದೆ. ನೀವು ನಮ್ಮ ಕ್ಷೇತ್ರದ ಅಭ್ಯರ್ಥಿ ಅನಿಲ್ ಕುಮಾರ್ ಬೆಂಬಲಿಸಿ, ನಾವು ಆಡಳಿತ ಪಕ್ಷದಲ್ಲಿ ಬರುತ್ತೇವೆ ಆಗ ಕ್ಷೇತ್ರ ಅಭಿವೃದ್ಧಿ ಕಾಣಲಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ವೆಂಕಟಚಲಯ್ಯ, ವಿಜಯಕುಮಾರ್, ಶಿವರುದ್ರಪ್ಪ, ಮಾಜಿ ಕರ್ಪೋರೆಟರ್ ಲೋಕೇಶ್ ಗೌಡ, ಬಿಜೆಪಿ ಅಧ್ಯಕ್ಷ ಪವನ್ ಕುಮಾರ್, ರವಿಯಾದವ್, ಸೀಬಿರಂಗಮ್ಮ ಸೇರಿದಂತೆ ಅನೇಕ ಮುಖಂಡು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ

    ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

    ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

    ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

    BreakingNews district news international news KannadaNews mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026

    ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ

    March 28, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026

    ಕೊರಟಗೆರೆ: ಸರ್ಕಾರವು ಕಳೆದ 26 ವರ್ಷಗಳಿಂದ ಪರವಾನಗಿ ಭೂಮಾಪಕರಿಂದ (Licensed Surveyors) ಕೆಲಸ ಮಾಡಿಸಿಕೊಳ್ಳುತ್ತಿದೆಯಾದರೂ, ಅವರಿಗೆ ಯಾವುದೇ ರೀತಿಯ ಕನಿಷ್ಠ…

    ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

    March 31, 2026

    ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!

    March 31, 2026

    ಬೀದರ್: ಮಹಾರಾಜವಾಡಿಯಲ್ಲಿ ಅಖಂಡ ಹರೀನಾಮ ಸಪ್ತಾಹದ ಸಮಾಪ್ತಿ

    March 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.