nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ

    June 19, 2026

    ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ

    June 19, 2026

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    • ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ
    • ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್
    • ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: 200ಕ್ಕೂ ಅಧಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
    ಕೊರಟಗೆರೆ May 4, 2023

    ಕೊರಟಗೆರೆ: 200ಕ್ಕೂ ಅಧಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

    By adminMay 4, 2023No Comments2 Mins Read
    koratte rege 1

    Provided by
    Provided by

    ಆರು ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಕಳೆದ 3 ತಿಂಗಳಿಂದ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಹೆಚ್.ಅನಿಲ್ ಕುಮಾರ್ ತಿಳಿಸಿದರು.

    ಕೊರಟಗೆರೆ ಪಟ್ಟಣದ ಪಾಂಚಜನ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ದೇಶದಲ್ಲಿ ಕಾಂಗ್ರೆಸ್ ಪಕ್ಷವು ಮುಳುಗಿದ ಹಡಗು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರದಲ್ಲಿದೆ. ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆದ್ದರೆ ಅಭಿವೃದ್ಧಿ ತಾನಾಗಿಯೇ ಆಗಲಿದೆ ಎಂದು ತಿಳಿಸಿದರು.

    ಕೊರಟಗೆರೆ ಮಂಡಲ ಅಧ್ಯಕ್ಷ ಪವನ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಬಹಳ ವರ್ಷದಿಂದ ಕೆಲಸ ಮಾಡಿದವರು ಬಿಜೆಪಿ ಪಕ್ಷದ ಸಿದ್ಧಾಂತವನ್ನು ಒಪ್ಪಿ 200ಕ್ಕೂ ಕಾರ್ಯಕರ್ತರು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಅವರಿಗೆ ಉತ್ತಮ ಸ್ಥಾನಮಾನ ನೀಡುತ್ತೇವೆ ಎಂದು ಭರವಸೆ ನೀಡಿದರು.

    ಜೆಟ್ಟಿಅಗ್ರಹಾರ ಮಾಜಿ ಗ್ರಾ.ಪಂ. ಅಧ್ಯಕ್ಷ ನಂದೀಶ್ ಮಾತನಾಡಿ, 2013 ರಿಂದ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡು ಬಂದಿದ್ದೆವು. ಆದರೆ ಕಾಂಗ್ರೆಸ್ ನಡೆಗೆ ಬೇಸತ್ತು ಬಿಜೆಪಿ ಪಕ್ಷಕ್ಕೆ ಸೇರಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರಿಗೆ ಬೆಲೆ ಇಲ್ಲ. ಅದಕ್ಕಾಗಿ ನಾವು ಬಿಜೆಪಿ ಪಕ್ಷಕ್ಕೆ ಸೇರಿ ಪಕ್ಷ ಕಟ್ಟುತ್ತೇವೆ ಎಂದರು.

    ತುಂಬಾಡಿ ಬಿಜೆಪಿ ಮುಖಂಡೆ ರೇಣುಕಾಶ್ರೀ ಮಾತನಾಡಿ, ನಮ್ಮ ಸರ್ಕಾರವಿಲ್ಲ ವಿರೋಧ ಪಕ್ಷವಿದೆ ಎಂದು ಹೇಳುತ್ತಾ ಅಭಿವೃದ್ಧಿ ಕೆಲಸಗಳಾಗದೇ ಕೊರಟಗೆರೆ ಹಿಂದುಳಿದಿದೆ. ಕಾಂಗ್ರೆಸ್ ಸರ್ಕಾರ ಬರಲು ಸಾಧ್ಯವಿಲ್ಲ, ಹಾಗೇ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ ಬರಲಿದೆ. ನೀವು ನಮ್ಮ ಕ್ಷೇತ್ರದ ಅಭ್ಯರ್ಥಿ ಅನಿಲ್ ಕುಮಾರ್ ಬೆಂಬಲಿಸಿ, ನಾವು ಆಡಳಿತ ಪಕ್ಷದಲ್ಲಿ ಬರುತ್ತೇವೆ ಆಗ ಕ್ಷೇತ್ರ ಅಭಿವೃದ್ಧಿ ಕಾಣಲಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ವೆಂಕಟಚಲಯ್ಯ, ವಿಜಯಕುಮಾರ್, ಶಿವರುದ್ರಪ್ಪ, ಮಾಜಿ ಕರ್ಪೋರೆಟರ್ ಲೋಕೇಶ್ ಗೌಡ, ಬಿಜೆಪಿ ಅಧ್ಯಕ್ಷ ಪವನ್ ಕುಮಾರ್, ರವಿಯಾದವ್, ಸೀಬಿರಂಗಮ್ಮ ಸೇರಿದಂತೆ ಅನೇಕ ಮುಖಂಡು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ

    ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

    ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

    ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

    BreakingNews district news international news KannadaNews mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ

    June 19, 2026

    ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ

    June 18, 2026

    ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ

    June 18, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ

    June 19, 2026

    ಕೊರಟಗೆರೆ: ತಾಲ್ಲೂಕಿನ ತುಂಬುಗಾನಹಳ್ಳಿ ಬಳಿ ಇರುವ 12ನೇ ಕೆ.ಎಸ್.ಆರ್.ಪಿ (ಕರ್ನಾಟಕ ರಾಜ್ಯ ಮೀಸಲು ಪೊಲೀಸ್) ಘಟಕದ ಸಹಾಯಕ ಮೀಸಲು ಉಪನಿರೀಕ್ಷಕ…

    ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ

    June 19, 2026

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.