nammatumakuru

    Subscribe to Updates

    Get the latest creative news from FooBar about art, design and business.

    What's Hot

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026
    Facebook Twitter Instagram
    ಟ್ರೆಂಡಿಂಗ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    • ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
    • ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒತ್ತಡಕ್ಕೆ ಮಣಿದು ಮೊಟ್ಟೆ ಯೋಜನೆಯನ್ನು ಸರ್ಕಾರ ಕೈಬಿಡಬಾರದು | ಬಿಎಸ್ ಪಿ ಒತ್ತಾಯ
    ತುಮಕೂರು December 12, 2021

    ಒತ್ತಡಕ್ಕೆ ಮಣಿದು ಮೊಟ್ಟೆ ಯೋಜನೆಯನ್ನು ಸರ್ಕಾರ ಕೈಬಿಡಬಾರದು | ಬಿಎಸ್ ಪಿ ಒತ್ತಾಯ

    By adminDecember 12, 2021No Comments1 Min Read
    bsp

    ತುಮಕೂರು: ಶಾಲಾ ಮಕ್ಕಳಿಗೆ ಬಿಸಿಯೂಟದ ಜತೆ ಮೊಟ್ಟೆ ಕೊಡುವ ಯೋಜನೆಯನ್ನು ಸರ್ಕಾರ ಕೈಬಿಡಬಾರದು. ಯಾರ ಒತ್ತಡಕ್ಕೂ ಮಣಿಯಬಾರದು ಎಂದು ಬಹುಜನ ಸಮಾಜ ಪಕ್ಷ (ಃSP) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಗುರುಮೂರ್ತಿ ಇಲ್ಲಿ ಶನಿವಾರ ಆಗ್ರಹಿಸಿದ್ದಾರೆ.

    ಅಪೌಷ್ಟಿಕತೆ ಇರುವ ಮಕ್ಕಳಿಗೆ ಮೊಟ್ಟೆ ನೀಡುವುದು ಕಡ್ಡಾಯವಾಗಿದೆ. ಆದರೆ ಕೆಲ ಮಠಾಧೀಶರು ಮತ್ತು ಮನುವಾದಿಗಳು ಮಕ್ಕಳಿಗೆ ಮೊಟ್ಟೆ ಕೊಡುವುದನ್ನು ನಿಲ್ಲಿಸುವಂತೆ ಸರ್ಕಾರದ ಮೇಲೆ ಒತ್ತಡ ತರುತ್ತಿರುವುದು ಖಂಡನೀಯ ಎಂದು ಅವರು ಹೇಳಿದರು.

    ಕೇವಲ ಮೊಟ್ಟೆ ಮಾತ್ರವಲ್ಲ, ಜತೆಗೆ ವಾರಕ್ಕೆ ಎರಡು ದಿನ ಮಾಂಸ ನೀಡಬೇಕು. ಒತ್ತಡಕ್ಕೆ ಮಣಿದು ಮೊಟ್ಟೆ ಕೊಡುವುದನ್ನು ನಿಲ್ಲಿಸಿದರೆ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು

    ಬಿಎಸ್ಪಿ ರಾಜ್ಯ ಘಟಕದ ಖಜಾಂಚಿ ಕೆ.ಸಿ.ಹನುಮಂತರಾಯಪ್ಪ, ರುದ್ರಪ್ಪ, ರಾಜ್ಯ ಘಟಕದ ಕಾರ್ಯದರ್ಶಿ ಸೂಲಯ್ಯ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಂಗಧಾಮಯ್ಯ, ಮುಖಂಡರಾದ ಸಿದ್ಧಲಿಂಗಯ್ಯ, ರಂಗಯ್ಯ, ಮಂಜುನಾಥ್ ಉಪಸ್ಥಿತರಿದ್ದರು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

     

    admin
    • Website

    Related Posts

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ತುಮಕೂರು: ದೇಶಾದ್ಯಂತ ಶಿಕ್ಷಣದ ಖಾಸಗೀಕರಣ, ಆರೋಗ್ಯ ಕ್ಷೇತ್ರ ವ್ಯಾಪಾರೀಕರಣಗೊಳ್ಳುತ್ತಿರುವುದು, ದಿನೇ ದಿನೇ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಹೆಣ್ಣುಮಕ್ಕಳ ಮೇಲಿನ…

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.