nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾನ್ ಬಾಸ್ಕೋ ಐಟಿಐ ಕಾಲೇಜಿನಲ್ಲಿ ಟೈಲರಿಂಗ್ ತರಗತಿಯ ಉದ್ಘಾಟನೆ

    October 30, 2025

    ಬೀದರ್ | ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ: ಪಿಡಿಒ ಅಮಾನತು

    October 30, 2025

    ಚಳಿಗಾಲದ ರೇಸ್ ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ: ಕುಣಿಗಲ್ ಗೆ ಸ್ಥಳಾಂತರ?

    October 30, 2025
    Facebook Twitter Instagram
    ಟ್ರೆಂಡಿಂಗ್
    • ಡಾನ್ ಬಾಸ್ಕೋ ಐಟಿಐ ಕಾಲೇಜಿನಲ್ಲಿ ಟೈಲರಿಂಗ್ ತರಗತಿಯ ಉದ್ಘಾಟನೆ
    • ಬೀದರ್ | ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ: ಪಿಡಿಒ ಅಮಾನತು
    • ಚಳಿಗಾಲದ ರೇಸ್ ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ: ಕುಣಿಗಲ್ ಗೆ ಸ್ಥಳಾಂತರ?
    • ಕೈಕೊಟ್ಟ ಮಳೆ: ಶೇಂಗಾ ಇಳುವರಿ ಕುಂಠಿತ
    • ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ
    • ಯಶಸ್ವಿನಿ ಟ್ರಸ್ಟಿಯಾಗಿ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ: ಸಿ.ಬಿ.ಶಶಿಧರ್
    • ಕೃತಕ ಬುದ್ಧಿಮತ್ತೆ ಬುದ್ಧಿವಂತಿಕೆಯಿಂದ ಬಳಸಬೇಕಿದೆ: ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ
    • ಕಾಡು ಪ್ರಾಣಿಗಳಿಂದ ಬೆಳೆ ಮತ್ತು ಪ್ರಾಣ ಹಾನಿ: ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿನಿಮಾ ಶೂಟಿಂಗ್ ಸೆಟ್​ ಬೆಂಕಿಗಾಹುತಿ: ನಾಲ್ಕು ಕೋಟಿ ನಷ್ಟ
    ರಾಜ್ಯ ಸುದ್ದಿ May 11, 2024

    ಸಿನಿಮಾ ಶೂಟಿಂಗ್ ಸೆಟ್​ ಬೆಂಕಿಗಾಹುತಿ: ನಾಲ್ಕು ಕೋಟಿ ನಷ್ಟ

    By adminMay 11, 2024No Comments1 Min Read
    shooting

    ತೆಲುಗಿನ ಖ್ಯಾತ ನಟ ನಂದಮೂರಿ ಕಲ್ಯಾಣ್ ರಾಮ್ ನಟನೆಯ ಹೊಸ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದ ಸೆಟ್​ಗೆ ಬೆಂಕಿ ಬಿದ್ದಿದ್ದು ಸುಮಾರು ನಾಲ್ಕು ಕೋಟಿ ರೂಪಾಯಿ ನಷ್ಟವಾಗಿದೆ. ಘಟನೆಯಲ್ಲಿ ಯಾವುದೇ ಗಾಯ ಅಥವಾ ಜೀವಹಾನಿ ಸಂಭವಿಸಿಲ್ಲ ಎಂದು ಚಿತ್ರತಂಡ ತಿಳಿಸಿದೆ.

    ಶಾರ್ಟ್ ಸರ್ಕ್ಯೂಟ್ ​ನಿಂದಾಗಿ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದ್ದು, ಸೆಟ್​ ಗೆ ಬೆಂಕಿ ಬಿದ್ದಾಗ ಶೂಟಿಂಗ್ ನಡೆಯುತ್ತಿರಲಿಲ್ಲವಾದ್ದರಿಂದ ಯಾವುದೇ ಹಾನಿಯಾಗಿಲ್ಲ. ನಂದಮೂರಿ ಕಲ್ಯಾಣ್ ರಾಮ್ ಅವರು ಕ್ರೈಂ ಥ್ರಿಲ್ಲರ್ ಕತೆಯುಳ್ಳ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಕಲ್ಯಾಣ್ ರಾಮ್ ಸಿಬಿಐ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ.


    Provided by
    Provided by

    ಈ ಸಿನಿಮಾದ ಆಕ್ಷನ್ ದೃಶ್ಯಗಳ ಚಿತ್ರೀಕರಣ ಹಾಗೂ ಕೆಲವು ಕಚೇರಿ ದೃಶ್ಯಗಳ ಚಿತ್ರೀಕರಣವನ್ನು ಚಿತ್ರತಂಡ ಸೆಟ್ ​ನಲ್ಲಿ ಮಾಡುತ್ತಿತ್ತು. ಇದಕ್ಕಾಗಿ ಹೈದರಾಬಾದ್ ಹೊರವಲಯದಲ್ಲಿ ಒಂದೇ ಜಾಗದಲ್ಲಿ ಬೇರೆ ಬೇರೆ ಸೆಟ್​ ಗಳನ್ನು ನಿರ್ಮಾಣ ಮಾಡಲಾಗಿತ್ತು. ಸೆಟ್ ನಿರ್ಮಾಣಕ್ಕೆ ಸುಮಾರು 4 ಕೋಟಿ ಖರ್ಚು ಮಾಡಲಾಗಿತ್ತು ಎನ್ನಲಾಗುತ್ತಿದೆ.

    ಈಗ ಆ ಬೃಹತ್ ಸೆಟ್​ ಬೆಂಕಿಗೆ ಆಹುತಿಯಾಗಿದೆ. ಸೆಟ್ ​ಗೆ ಬೆಂಕಿ ಬಿದ್ದಾಗ ಚಿತ್ರೀಕರಣ ನಡೆಯುತ್ತಿರಲಿಲ್ಲವಾದ್ದರಿಂದ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಕಲ್ಯಾಣ್ ರಾಮ್ ನಟಿಸುತ್ತಿರುವ ಸಿನಿಮಾದಲ್ಲಿ ಹಿರಿಯ ನಟಿ, ರಾಜಕಾರಣಿ ವಿಜಯಶಾಂತಿ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಬಾಲಿವುಡ್​ನ ಅರ್ಜುನ್ ರಾಮ್​ಪಾಲ್, ನಾಯಕಿಯಾಗಿ ಸಾಯಿ ಮಂಜ್ರೇಕರ್ ನಟಿಸಿದ್ದಾರೆ. ಈ ಸಿನಿಮಾವನ್ನು ಪ್ರದೀಪ್ ಚಿಲಕೂರಿ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಅಶೋಕ್ ಬಂಡವಾಳ ಹೂಡಿದ್ದಾರೆ. ಕಲ್ಯಾಣ್ ರಾಮ್ ನಟನೆ ಜೊತೆಗೆ ಸಹ ನಿರ್ಮಾಪಕರೂ ಆಗಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಚಳಿಗಾಲದ ರೇಸ್ ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ: ಕುಣಿಗಲ್ ಗೆ ಸ್ಥಳಾಂತರ?

    October 30, 2025

    ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಮಾಜಿ ಶಾಸಕರಿಗೆ ತಿವಿದ ಹೋರಿ

    October 26, 2025

    ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಸಿಎಂ ಸಿದ್ದರಾಮಯ್ಯ

    October 26, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಡಾನ್ ಬಾಸ್ಕೋ ಐಟಿಐ ಕಾಲೇಜಿನಲ್ಲಿ ಟೈಲರಿಂಗ್ ತರಗತಿಯ ಉದ್ಘಾಟನೆ

    October 30, 2025

    ಬೀದರ್‌: ಡಾನ್ ಬಾಸ್ಕೋ ಐಟಿಐ ಕಾಲೇಜಿನಲ್ಲಿ ಅಕ್ಟೋಬರ್ 29, 2025 ರಂದು ಹೊಸ ಟೈಲರಿಂಗ್ ತರಗತಿಯ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಲಾಯಿತು.…

    ಬೀದರ್ | ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ: ಪಿಡಿಒ ಅಮಾನತು

    October 30, 2025

    ಚಳಿಗಾಲದ ರೇಸ್ ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ: ಕುಣಿಗಲ್ ಗೆ ಸ್ಥಳಾಂತರ?

    October 30, 2025

    ಕೈಕೊಟ್ಟ ಮಳೆ: ಶೇಂಗಾ ಇಳುವರಿ ಕುಂಠಿತ

    October 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.